ಕಾಂಗ್ರೆಸ್ ಸಿದ್ದಾಂತ ಮೇಲೆ ನಂಬಿಕೆ ಇಟ್ಟವರಿಗೆ ಪಕ್ಷಕ್ಕೆ ಸ್ವಾಗತ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ info.reporterkarnataka@gmail.com ಕಾಂಗ್ರೆಸ್ ಪಕ್ಷದ ಸಿದ್ಧಾಂತದಲ್ಲಿ ನಂಬಿಕೆ ಇಟ್ಟು ಪಕ್ಷಕ್ಕೆ ಬರುವವರನ್ನು ಸ್ವಾಗತಿಸಲಾಗುವುದು ಎಂದು ಮಾಜಿ ಸಭಾಪತಿ ಕೆ.ಆರ್.ರಮೇಶ್ ಕುಮಾರ್ ಹೇಳಿದರು. ಕೋಲಾರದ ಶ್ರೀನಿವಾಸಪುರ ತಾಲೂಕಿನ ಹೊಗಳಗೆರೆ ಗ್ರಾ... ಮಂಗಳೂರು ಮೂಲದ ಯುವತಿಯ ಮಾಹಿತಿ:ನಟಿ ಸಂಜನಾ ಮನೆಯ ಮೇಲೆ ಸಿಸಿಬಿ ದಾಳಿ ಬೆಂಗಳೂರು(reporterkarnataka news): ಚಂದನವನದಲ್ಲಿ ಮಾದಕ ದ್ರವ್ಯ ಜಾಲದ ತನಿಖೆ ನಡೆಸುತ್ತಿರುವ ಸಿಸಿಬಿ ಅಧಿಕಾರಿಗಳು ನಟಿ ಸಂಜನಾ ಅವರಿಗೆ ಶಾಕ್ ನೀಡಿದ್ದಾರೆ. ಇಂದಿರಾನಗರದಲ್ಲಿರುವ ಅವರ ಮನೆಗೆ ದಾಳಿ ನಡೆಸಿದ್ದಾರೆ. ಇಂದು ಮುಂಜಾನೆ ಮಹಿಳಾ ಅಧಿಕಾರಿಗಳಾದ ಅಂಜುಮಾಲಾ, ಪೂರ್ಣೀಮಾ ಸೇರಿ... ರಾಜ್ಯ ಸಚಿವ ಸಂಪುಟದ ಇಂದು ಮಹತ್ವದ ಸಭೆ: ಎಸ್ ಡಿಪಿಐ ಮೇಲೆ ನಿಷೇಧದ ತೂಗುಗತ್ತಿ ಬೆಂಗಳೂರು(reporterkarnataka news): ರಾಜಧಾನಿ ಬೆಂಗಳೂರಿನಲ್ಲಿ ನಡೆದ ಗಲಭೆ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು ನಡೆಯಲಿದೆ. ಇಂದಿನ ಸಭೆ ಅತ್ಯಂತ ಮಹತ್ವ ಪಡೆದುಕೊಂಡಿದೆ. ಗಲಭೆಯಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಎಸ್ ಡಿಪಿಐ ಮತ್ತು ಪಿಎಫ್ ಐ ಸಂಘ... ರಾಜ್ಯದಲ್ಲಿ ಬಿರುಸಿನ ಮಳೆ: ಕೊಡಗಿಗೆ ಇಂದು ಆರ್.ಅಶೋಕ್, ಡಿ. ಕೆ. ಶಿವಕುಮಾರ್ ಭೇಟಿ ಬೆಂಗಳೂರು(reporterkarnataka news): ರಾಜ್ಯದಲ್ಲಿ ಮಳೆ ಬಿರುಸು ಪಡೆದುಕೊಂಡಿದೆ. ಮುಖ್ಯವಾಗಿ ಮಲೆನಾಡು ಮತ್ತು ಉತ್ತರ ಕರ್ನಾಟಕದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಉಡುಪಿ ಜಿಲ್ಲೆಯಲ್ಲಿ ಸ್ವರ್ಣಾ ಮತ್ತು ಸೀತಾ ನದಿ ತುಂಬಿ ಹರಿಯುತ್ತಿದೆ. ಕೊಡಗಿನಲ್ಲಿ ಮಳೆ ಸ್ವಲ್ಪ ಕಡಿಮೆಯಾಗ... ಮೌಲ್ಯಾಮಾಪನ ಈಗಾಗಲೇ ಪೂರ್ಣ: ರಾಜ್ಯ ಎಸ್ಸೆಸ್ಸೆಲ್ಸಿ ಫಲಿತಾಂಶ ನಾಳೆ ಪ್ರಕಟ ? ಬೆಂಗಳೂರು(reporterkarnataka news): 2019–20ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಆಗಸ್ಟ್ 8ರಂದು ಪ್ರಕಟವಾಗುವ ನಿರೀಕ್ಷೆ ಇದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಇತ್ತೀಚೆಗೆ ಮಾಧ್ಯಮಗಳ ಜತೆ ಮಾತನಾಡಿ, ಎಸ್ಸೆಸ್ಸೆ... ಐದನೇ ವರ್ಷಕ್ಕೆ ಕಾಲಿಟ್ಟಿತು ತುಳು ವಿಕಿಪೀಡಿಯ : ಇಂದು ಸಂಜೆ ಐನನೆ ವಡ್ಯಂತಿನ ಐಸ್ರೊ ವಿಡಿಯೋ ಮೀಟ್ ಮಂಗಳೂರು(ರಿಪೋರ್ಟರ್ ಕರ್ನಾಟಕ) ದ್ರಾವಿಡ ಭಾರತದಲ್ಲಿ ಪ್ರಾಚೀನ ಹಾಗೂ ಅತಿ ಹೆಚ್ಚು ಸಾಂಸ್ಕೃತಿಕ ಸಿರಿವಂತಿಕೆಯನ್ನು ಹೊಂದಿರುವ ತುಳು ಭಾಷೆಯನ್ನು ಅದರೊಳಗಿನ ಸಾರವನ್ನು ಜಗದಗಲಕ್ಕೆ ಪಸರಿಸುವ ನಿಟ್ಟಿನಲ್ಲಿ ಜಿಜ್ಞಾಸುಗಳಿಗೆ ಸಹಾಯವಾಗುವ ದಿಸೆಯಲ್ಲಿ ಆರಂಭವಾದ ತುಳು ವಿಕಿಪೀಡಿಯ ಆ.6 ರಂದು ತನ್ನ ನಾಲ್... ಸಿಎಂ ಗೃಹ ಕಚೇರಿ ‘ಕೃಷ್ಣಾ’ದ 6 ಮಂದಿ ಸಿಬ್ಬಂದಿಗೆ ಕೊರೊನಾ ಸೋಂಕು:ಗೃಹ ಸಚಿವರು ಸ್ವಯಂ ಕ್ವಾರಂಟೈನ್ ಬೆಂಗಳೂರು(reporterkarnataka news): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಗೃಹ ಕಚೇರಿ ಕೃಷ್ಣಾದ ಆರು ಸಿಬ್ಬಂದಿಯಲ್ಲಿ ಕೊರೋನಾ ಸೋಂಕಿನ ಲಕ್ಷಣ ದೃಢಪಟ್ಟಿದೆ ಎಂದು ವರದಿಯಾಗಿದೆ. ಕಾವೇರಿ ನಿವಾಸದಲ್ಲಿನ ಮೂರು ಸಿಬ್ಬಂದಿಯಲ್ಲಿ ಕೊರೊನಾ ಲಕ್ಷಣ ಕಂಡು ಬಂದಿದೆ. ಒಟ್ಟು ಒಂಬತ್ತು ಸಿಬ್ಬಂದಿ... ಕೊರೊನಾಕ್ಕಿಂತ ಬಿಜೆಪಿ ಭ್ರಷ್ಟಾಚಾರ ಭೀಕರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಂಗಳೂರು(reporterkarnataka news): ರಾಜ್ಯ ಬಿಜೆಪಿ ಸರಕಾರ ಹೆಣಗಳ ಮೇಲೆ ರಾಜಕೀಯ ಮಾಡುತ್ತಿದೆ. ಇದು ಸರಕಾರಕ್ಕೆ ಬಲುದೊಡ್ಡ ಶಾಪ. ಕೊರೊನಾಕ್ಕಿಂತ ಬಿಜೆಪಿ ಭ್ರಷ್ಟಾಚಾರ ಭೀಕರವಾದದ್ದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್... ಕೊರೊನಾ: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 5536 ಮಂದಿಯಲ್ಲಿ ಸೋಂಕು ಮಂಗಳೂರು(reporterkarnataka news): ಕಳೆದ 24 ಗಂಟೆಯಲ್ಲಿ ರಾಜ್ಯದ 5536 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 107,001ಗೆ ಏರಿದೆ. ಇಂದು ಸುಮಾರು 2817 ಜನರು ಕೊರೊನಾದಿಂದ ಗುಣಮುಖರಾಗಿ ಕೋವಿಡ್-19 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ, ಇದು ದಿನವಾರು ಲೆಕ್ಕ... ಕೊರೊನಾ ವೈರಸ್ ಹರಡುವುದು ತಡೆಯಲಿದೆ ಈ ಯಂತ್ರ ಜಿ.ಎನ್.ಎ. info.reporterkarnataka@gmail.com ಕೊರೊನಾ ವೈರಸ್ ಹರಡುವಿಕೆ ಸಾಮರ್ಥ್ಯವನ್ನು ಕಡಿಮೆ ಮಾಡುವ ಯಂತ್ರವನ್ನು ಬೆಂಗಳೂರು ಮೂಲದ ಕಂಪನಿಯೊಂದು ಕಂಡು ಹಿಡಿದಿದೆ. ಇದೇ ವೇಳೆ ಈ ಯಂತ್ರವನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಲು ಸ್ಕೇಲೀನ್ ಹೈಪರ್ಚಾರ್ಜ್ ಕರೋನಾ ಕ್ಯಾನನ್ (ಶ... 1 2 Next Page » ಜಾಹೀರಾತು