ಮಂಗಳೂರು: ಬರೀ ಮಳೆಯಲ್ಲ, ಕಷ್ಟಗಳ ಸುರಿಮಳೆ; ಹೊರಗಿನ ಮಳೆ ನೀರು ಜತೆ ಸೇರದಿರಲಿ ಕಣ್ಣೀರು ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕರಾವಳಿಯಲ್ಲಿ ಕಳೆದ 4- 5 ದಿನಗಳಿಂದ ನಿರಂತರವಾಗಿ ಬಿರುಸಿನ ಮಳೆಯಾಗುತ್ತಿದ್ದು, ಕಡಲನಗರಿ ಮಂಗಳೂರು ಸಂಪೂರ್ಣ ನಲುಗಿ ಹೋಗಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಶಾಲಾ- ಕಾಲೇಜು ಬಂದ್ ಆಗಿದೆ. ಮಂಗಳೂರಿ... Mangaluru | ಮದುವೆ ಸಂಬಂಧದ ಬಗ್ಗೆ ಮನಸ್ತಾಪ ; ಚಿಕ್ಕಪ್ಪನನ್ನೆ ಕೊಂದ ಮುಸ್ತಾಫ ಮಂಗಳೂರು (www.reporterkarnataka.com) ಮದುವೆ ಸಂಬಂಧ ವಿಚಾರ ಕುರಿತು ತನ್ನ ಚಿಕ್ಕಪ್ಪನನ್ನೇ ಚೂರಿ ಇರಿದು ಕೊಂದ ಘಟನೆ ಮಂಗಳೂರಿನ ವಳಚ್ಚಿಲ್ ಬಳಿ ಗುರುವಾರ ರಾತ್ರಿ ನಡೆದಿದೆ. ವಾಮಂಜೂರಿನ ನಿವಾಸಿ ಸುಲೈಮಾನ್ (50) ಮೃತರಾಗಿದ್ದು, ಅವರ ತಮ್ಮನ ಮಗ ವಳಚ್ಚಿಲ್ ನಿವಾಸಿ ಮುಸ್ತಫಾ(30) ಚೂರಿ ಇರಿದು... ದ.ಕ. ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ: ಮುಖ್ಯಮಂತ್ರಿ ಬೊಮ್ಮಾಯಿ ಬೆಂಗಳೂರಿನಲ್ಲಿ ಹೇಳಿದ್ದೇನು? ಮಂಗಳೂರು (reporterkarnataka.com): ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಸೂಚ್ಯಂಕ ಕಡಿಮೆಯಾಗುವವರೆಗೂ ಹೆಚ್ಚಿನ ತಪಾಸಣೆಗಳನ್ನು ಕೈಗೊಳ್ಳುವಂತೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರಿಗೆ ನಿರ್ದೇಶನ ನೀಡಿದ್ದಾರೆ. ಅವರು ಶನಿವಾರ ಕೋವಿಡ್-19 ಸ... ಮಂಗಳೂರು–ವಿಜಯಪುರ ದೈನಂದಿನ ಎಕ್ಸ್ಪ್ರೆಸ್ ರೈಲು ಮತ್ತೆ ಶುರು?: ಹೊಸ ವೇಳಾಪಟ್ಟಿಗೆ ಸಿದ್ಧತೆ ಮಂಗಳೂರು(reporterkarnataka.com): ಕೋವಿಡ್ ಭೀತಿಯ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಮಂಗಳೂರು–ವಿಜಯಪುರ ದೈನಂದಿನ ಎಕ್ಸ್ಪ್ರೆಸ್ ರೈಲು ಮತ್ತೆ ಶುರುವಾಗಲಿದ್ದು, ಹೊಸ ವೇಳಾಪಟ್ಟಿ ಸಿದ್ದವಾಗುತ್ತಿದೆ. ರೈಲು ಆರಂಭದ ಬಗ್ಗೆ ಈಗಾಗಲೇ ನೈರುತ್ಯ ರೈಲ್ವೆ ಪ್ರಸ್ತಾವ ಸಲ್ಲಿಸಿದ್ದು, ಇದೀಗ ವೇಳಾಪಟ... ಮಂಗಳೂರಿನಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್: ಜನಾಶೀರ್ವಾದ ಯಾತ್ರೆಗೆ ಮುನ್ನುಡಿ ಮಂಗಳೂರು(reporterkarnataka.com): ಜನಾಶೀರ್ವಾದ ಯಾತ್ರೆ ಕಾರ್ಯಕ್ರಮ ಕೇಂದ್ರ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರ ಉಪಸ್ಥಿತಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮೀನುಗಾರಿಕೆ ಹಾಗೂ ಬಂದರು ಸಚಿವ ಎಸ್.... ಇಂಡಿಯನ್ ಐಡಲ್ ಟ್ರೋಫಿ ಸಿಗಲಿಲ್ಲ ಆದರು ಲಕ್ಷಗಟ್ಟಲೆ ಜನರ ಹೃದಯ ಗೆದ್ದರು ನಿಹಾಲ್ ತಾವ್ರೋ ಮಂಗಳೂರು (ReporterKarnataka.com) ಹಿಂದಿ ಖಾಸಗಿ ವಾಹಿನಿಯ ಜನಪ್ರಿಯ ಸಂಗೀತ ರಿಯಾಲಿಟಿ ಶೋ ಇಂಡಿಯನ್ ಐಡಲ್ನ ಫೈನಲಿಸ್ಟ್ ತುಳುನಾಡಿನ ಕಣ್ಮನಿ ನಿಹಾರ್ ತಾವ್ರೊ ಐದನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಉತ್ತರಖಂಡದ ಗಾಯಕ ಪವನ್ದೀಪ್ ರಾಜನ್ ಇಂಡಿಯನ್ ಐಡಲ್ನ ವಿನ್ನರ್ ಆಗಿದ್ದು, ಅರುಣಿತಾ ... ಸ್ಮಾರ್ಟ್ ಸಿಟಿಯ ಸರ್ವಿಸ್ ಬಸ್ಟ್ಯಾಂಡಲ್ಲಿ ಸಿಟಿ ಬಸ್ ಹತ್ತುವುದೇ ದೊಡ್ಡ ಸಾಹಸ.! ಗಣೇಶ್ ಅದ್ಯಪಾಡಿ, ಮಂಗಳೂರು info.reporterkarnataka.com ಸ್ಮಾರ್ಟ್ ಸಿಟಿಯಾಗುವ ಕನಸು ಕಾಣುತ್ತಿರುವ ಮಂಗಳೂರು ಮಹಾನಗರದ ಹೃದಯ ಭಾಗದಲ್ಲಿರುವ ಸರ್ವೀಸ್ ಬಸ್ ಸ್ಟ್ಯಾಂಡ್ನ ಪರಿಸ್ಥಿತಿ ಮಾತ್ರ ಹೇಳತೀರದಷ್ಟು ಹದಗೆಟ್ಟು ಹೋಗಿದೆ. ಸರ್ವಿಸ್ ಹಾಗೂ ಸಿಟಿ ಬಸ್ಗಳನ್ನು ಈಗ ಒಂದೇ ಕಡೆ ತಂಗುವಂ... ಜಯಶ್ರಿ ಕೊರಳಿಗೆ ಎಸ್ಸೆಸ್ಸೆಲ್ಸಿ ವಿಜಯ ಮಾಲೆ: 44ನೇ ವಯಸ್ಸಿನಲ್ಲಿ ಮಂಗಳೂರು ವಿವಿ ಕಾಲೇಜು ಅಟೆಂಡರ್ ಪಾಸ್ ! ಅನುಷ್ ಪಂಡಿತ್ ಮಂಗಳೂರು info.reporterkarnata@gmail.com ಕಲಿಯಬೇಕು ಎನ್ನುವ ಛಲ ಇದ್ದರೆ ವಯಸ್ಸು ಅಡ್ಡಿ ಬರೋದಿಲ್ಲ ಎನ್ನುವುದಕ್ಕೆ ತಾಜ ನಿದರ್ಶನ ಮಂಗಳೂರು ಯುನಿವರ್ಸಿಟಿ ಕಾಲೇಜಿನ ಸಸ್ಯ ಶಾಸ್ತ್ರ ವಿಭಾಗದ ಟೆಂಪರರಿ ಅಟೆಂಡರ್ ಜಯಶ್ರೀ ಅವರು. ಹೌದು, ಕಲಿಯಬೇಕು ಎನ್ನುವ ಮನಸ್ಸಿದ್ದರೆ ವಯಸ್... ಮುಳ್ಳಯ್ಯನಗಿರಿಯಲ್ಲಿ ಬೆಟ್ಟ ಹತ್ತಿಸಲು ಇರುವ ಜೀಪ್ ಪಯಣ ನಿಮ್ಮ ಜೀವಕ್ಕೆ ಮುಳ್ಳಾಗಬಹುದು ಹುಷಾರ್.!! info.reporterkarnataka@gmail.com ಕಾಫಿ ನಾಡು ಚಿಕ್ಕಮಗಳೂರಿನ ಪ್ರಮುಖ ಪ್ರೇಕ್ಷಣೀಯ ಸ್ಥಳಗಳಲ್ಲಿ ಮುಳ್ಳಯ್ಯನಗಿರಿ ಕೂಡ ಒಂದು. ಇಲ್ಲಿ ಪ್ರವಾಸಿಗರ ವಾಹನಗಳನ್ನು ಕೆಳಗಿನ ದೇವಾಲಯದ ಪಕ್ಕ ಇಟ್ಟ ಬಳಿಕ ಬೆಟ್ಟದ ತುದಿ ಅಂದರೆ ಶ್ರೀ ಗುರು ಮೇಲುಗದ್ದಿಗೆ ಮುಳ್ಳಪ್ಪ ಸ್ವಾಮಿ ಮಠದ ಮೆಟ್ಟಿಲು ಆರಂಭ ಆಗುವ... ಕೊಣಾಜೆ ಉಪ ಕೇಂದ್ರದಲ್ಲಿ ಟ್ಯಾನ್ ಡೆಲ್ಟಾ ಟೆಸ್ಟ್ ಕಾಮಗಾರಿ:ಇಂದು ತೊಕ್ಕೊಟ್ಟು ಪರಿಸರದಲ್ಲಿ ವಿದ್ಯುತ್ ವ್ಯತ್ಯಯ ಮಂಗಳೂರು(reporterkarnataka.com): ನಗರದ 110/33/11 ಕೆವಿ ಕೊಣಾಜೆ ಉಪ ಕೇಂದ್ರದಲ್ಲಿ ಟ್ಯಾನ್ ಡೆಲ್ಟಾ ಟೆಸ್ಟ್ ಕಾಮಗಾರಿಯನ್ನು ಕಾವೂರಿನ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಆ ಪ್ರಯುಕ್ತ 2021ರ ಆಗಸ್ಟ್ 4ರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ಗಂ... 1 2 Next Page » ಜಾಹೀರಾತು