ಆ.14 ವಿಭಜನೆಯ ಭೀಕರ ನೆನಪಿನ ದಿನವಾಗಿ ಆಚರಣೆ : ಪ್ರಧಾನಿ ಮೋದಿ ಟ್ವೀಟ್ ದೆಹಲಿ(ReporterKarnataka.com) ಆಗಸ್ಟ್ 14ನ್ನು 'ವಿಭಜನೆ ಭೀಕರ ನೆನಪಿನ ದಿನ'ವಾಗಿ ಆಚರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ತಿಳಿಸಿದ್ದಾರೆ. 'ವಿಭಜನೆಯ ನೋವುಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ' ಎಂದು ಪ್ರಧಾನಿ ಮೋದಿ ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಲಕ್ಷಾಂತರ ಸ... ಬಹು ನಿರೀಕ್ಷಿತ ಕೇಂದ್ರ ಸಚಿವ ಸಂಪುಟ ಇಂದು ವಿಸ್ತರಣೆ: ಸದಾನಂದ ಗೌಡರಿಗೆ ಕೊಕ್ ನವದೆಹಲಿ(reporterkarnataka news): ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬುಧವಾರ ಸಂಜೆ 6 ಗಂಟೆಗೆ ನಡೆಯಲಿದ್ದು, ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ ಸದಾನಂದಗೌಡ, ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ರಾಜ್ಯ ಸಚಿವ ಚೌಧರಿ ಸೇರಿದಂತೆ ಹಲವು ಮಂ... ಜಾಹೀರಾತು