ದೀಪಾವಳಿ ಶುಭಾಶಯ ಕೋರಿದ ಅಮೆರಿಕ ಅಧ್ಯಕ್ಷ ಟ್ರಂಪ್: ದೀಪ ಬೆಳಗಿಸುವ ಫೋಟೋ ಶೇರ್ ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೀಪಾವಳಿಯ ಶುಭಾಶಯ ಕೋರಿದ್ದಾರೆ. ಈ ಸಂಬಂಧ ತಮ್ಮ ಟ್ವಿಟರ್ ಖಾತೆಯಲ್ಲಿ ದೀಪ ಬೆಳಗಿಸುವ ಪೋಟೋವನ್ನು ಅವರು ಶೇರ್ ಮಾಡಿದ್ದಾರೆ. ಇದೇ ವೇಳೆ ಕೊರೋನಾ ಲಸಿಕೆ ಕುರಿತು ಕೂಡ ಟ್ರಂಪ್ ಮಾತನಾಡಿದ್ದಾರೆ. ಅವಧಿಗೆ ಮುನ್ನ ಕೊರೋನಾ ಲಸಿಕೆ ಅಭಿವೃದ್ಧಿಪಡಿಸಲಾಗ... ನಿಮಗೂ ಕೇಂದ್ರ ಸರಕಾರದಿಂದ 50ಲಕ್ಷ ರೂ. ಗೆಲ್ಲುವ ಅವಕಾಶ ! ಹೇಗೆ ? ಇಲ್ಲಿದೆ ಮಾಹಿತಿ… ನವದೆಹಲಿ (reporter Karnataka news) ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಸಹಯೋಗದೊಂದಿಗೆ ಜಲ ಜೀವನ್ ಮಿಷನ್ ಅಡಿಯಲ್ಲಿ ಕೇಂದ್ರ ಸರ್ಕಾರ ಐಸಿಟಿ ಗ್ರ್ಯಾಂಡ್ ಚಾಲೆಂಜ್ನ್ನು ಆರಂಭಿಸಿದ್ದು, ಗೆದ್ದವರಿಗೆ 50 ಲಕ್ಷ ರೂ. ಈ ಬಹುಮಾನ ಲಭಿಸಲಿದೆ. ಸ್ಟಾರ್ಟ್ ಅಪ್ ಗಳು, ... ಸಂಸತ್ತಿನ ಮುಂಗಾರು ಅಧಿವೇಶನ ಆರಂಭ: ಮಹತ್ವದ ಮಸೂದೆ ಮಂಡಣೆ ಸಾಧ್ಯತೆ ನವದೆಹಲಿ( reporterkarnataka news): ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಿದೆ. ಬೆಳಗ್ಗೆ 9 ಗಂಟೆಗೆ ಲೋಕಸಭೆಯ ಕಲಾಪ ಆರಂಭವಾಗಿದ್ದು, ಸಾಮಾಜಿಕ ಅಂತರ ಪಾಲನೆ ಸಹಿತ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಹಲವು ಮಹತ್ವದ ಮಸೂದೆಗಳನ್ನು ಈ ಅಧಿವೇಶನದಲ್ಲಿ ಮಂಡಿಸಲು ಸರ್ಕಾರ ನಿರ್ಧರಿಸ... ಕೆಂಪು ಕೋಟೆಯಲ್ಲಿ ಅನುರಣಿಸಿದ ಆತ್ಮ ನಿರ್ಭರ ಭಾರತದ ಘಂಟಾಘೋಷ : ದೇಶದ ಸಾರ್ವಭೌಮತೆಯಲ್ಲಿ ರಾಜಿ ಇಲ್ಲ ಎಂದ ಪ್ರಧಾನಿ ನವದೆಹಲಿ(reporterkarnataka news): 74ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ತಮ್ಮ ಭಾಷಣದಲ್ಲಿ ಆತ್ಮ ನಿರ್ಭರ ಭಾರತ , ಸ್ವಾವಲಂಬಿ ಭಾರತದ ಬಗ್ಗೆ ಹಲವು ಬಾರಿ ಪ್ರಸ್ತಾಪಿಸಿದರು. ವಿಶ್ವದ ಆರ್ಥಿಕ ಕ್ಷೇತ್ರದಲ್ಲಿ ಭಾರ... ಅಯೋಧ್ಯೆಯಲ್ಲಿ ಭಕ್ತರಿಗೆ ಹಂಚಲು 1,10,000 ಲಡ್ಡು ತಯಾರಿ ! ನವದೆಹಲಿ(ReporterKarnataka News) ರಾಮ ಜನ್ಮಭೂಮಿ ಎಂದು ಕರೆಯಲಾಗುವ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಅಂಗವಾಗಿ ಆ.5ರಂದು ಭೂಮಿ ಪೂಜೆ ನಡೆಯಲಿದ್ದು ಸಿಕ್ಕಾಪಟ್ಟೆ ಸುದ್ದಿ ಮಾಡುತ್ತಿದೆ. ಭೂಮಿ ಪೂಜೆಯ ಅಂಗವಾಗಿ ಈಗಾಗಲೇ ಪೂರ್ವಸಿದ್ಧತಾ ಕಾರ್ಯಗಳು ಪ್ರಗತಿಯಲ್ಲಿದ್ದು, ಭಕ... ಪ್ರಧಾನಿ ಮೋದಿ ಖಾಸಗಿ ಕಾರ್ಯದರ್ಶಿಯಾಗಿ ಸತೀಶ್ಚಂದ್ರ ಷಾ ನೇಮಕ ನವದೆಹಲಿ(reporterkarnataka news): ಪ್ರಧಾನಿ ನರೇಂದ್ರ ಮೋದಿ ಅವರ ಖಾಸಗಿ ಕಾರ್ಯದರ್ಶಿಯಾಗಿ 2010 ರ ಬ್ಯಾಚ್ ಐಎಎಸ್ ಅಧಿಕಾರಿ ಹಾರ್ದಿಕ್ ಸತೀಶ್ಚಂದ್ರ ಷಾ ಅವರನ್ನು ನೇಮಿಸಲಾಗಿದೆ. ಷಾ ಅವರ ನೇಮಕಾತಿಯನ್ನು ಕ್ಯಾಬಿನೆಟ್ನ ನೇಮಕಾತಿ ಸಮಿತಿಯು ಗುರುವಾರ ಮಾಡಲಾಗಿದೆ ಎಂದು ಸಿಬ್ಬಂದಿ ಮತ... ಕೊರೊನಾ ಭೀತಿ : ಸ್ವಾತಂತ್ರ್ಯ ದಿನಾಚರಣೆಗೂ ಮಾರ್ಗಸೂಚಿ ನವದೆಹಲಿ(reporterkarnataka news): ಸ್ವತಂತ್ರ ಭಾರತದಲ್ಲಿ ಇಷ್ಟು ವರ್ಷಗಳಲ್ಲಿ ಈ ತರಹದ ಸ್ಥಿತಿ ಬಂದಿರಲು ಸಾಧ್ಯವೇ ಇಲ್ಲ. ಎಲ್ಲರ ಊಹೆಗೂ ಮೀರಿ ಕೊರೊನಾ ನೆಲೆಯಾಗಿಬಿಟ್ಟಿದೆ. ಇದೇ ಕಾರಣಕ್ಕೆ ಸ್ವಾತಂತ್ರ್ಯ ದಿನಾಚರಣೆಗೆಗೂ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಕೇಂದ್ರ ಗೃಹ ಸಚಿವಾಲಯ ಶುಕ್ರವಾ... ಜಾಹೀರಾತು