ಹೆಡ್ ಕೋಚ್ ರವಿಶಾಸ್ತ್ರಿ ಬಳಿಕ ಬೌಲಿಂಗ್ ಹಾಗೂ ಫೀಲ್ಡಿಂಗ್ ಕೋಚ್ಗೂ ಕೋವಿಡ್ ಸೋಂಕು ದೃಢ ! ಲಂಡನ್(reporterkarnataka.com) ಭಾರತ ಕ್ರಿಕೆಟ್ ತಂಡದ ಹೆಡ್ ಕೋಚ್ ರವಿಶಾಸ್ತ್ರಿ ಕೊರೊನಾ ಪಾಸಿಟಿವ್ ಬಂದ ಒಂದು ದಿನದ ಬಳಿಕ ಬೌಲಿಂಗ್ ಕೋಚ್ ಭರತ್ ಅರುಣ್ ಹಾಗೂ ಫೀಲ್ಡಿಂಗ್ ಕೋಚ್ ಆರ್ ಶ್ರೀಧರ್ ಅವರ ಕೋವಿಡ್-19 ಆರ್ಟಿ-ಪಿಸಿಆರ್ ಟೆಸ್ಟ್ ವರದಿಯೂ ಪಾಸಿಟಿವ್ ಬಂದಿದೆ ಎಂದು ಮೂಲಗ... ಕೊಣಾಜೆ ಉಪ ಕೇಂದ್ರದಲ್ಲಿ ಟ್ಯಾನ್ ಡೆಲ್ಟಾ ಟೆಸ್ಟ್ ಕಾಮಗಾರಿ:ಇಂದು ತೊಕ್ಕೊಟ್ಟು ಪರಿಸರದಲ್ಲಿ ವಿದ್ಯುತ್ ವ್ಯತ್ಯಯ ಮಂಗಳೂರು(reporterkarnataka.com): ನಗರದ 110/33/11 ಕೆವಿ ಕೊಣಾಜೆ ಉಪ ಕೇಂದ್ರದಲ್ಲಿ ಟ್ಯಾನ್ ಡೆಲ್ಟಾ ಟೆಸ್ಟ್ ಕಾಮಗಾರಿಯನ್ನು ಕಾವೂರಿನ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಆ ಪ್ರಯುಕ್ತ 2021ರ ಆಗಸ್ಟ್ 4ರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ಗಂ... ತೈಲ ಬೆಲೆಯೇರಿಕೆ: ಕೇಂದ್ರ ಸರಕಾರ ವಿರುದ್ಧ ಶಿರಸಿಯಲ್ಲಿ ಇಂದು ಸೈಕಲ್ ಏರಲಿರುವ ಕೆಪಿಸಿಸಿ ಅಧ್ಯಕ್ಷರು ! ಕಾರವಾರ(reporterkarnataka news): ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಜು.7ರಂದು ಶಿರಸಿಗೆ ಆಗಮಿಸಿ ಶ್ರೀ ಮಾರಿಕಾಂಬಾ ದೇವಿಯ ದರ್ಶನ ಪಡೆಯಲಿದ್ದಾರೆ. ಬಳಿಕ ತೈಲ ಬೆಲೆಯೇರಿಕೆ ವಿರುದ್ಧ ಸೈಕಲ್ ಜಾಥಾದಲ್ಲಿ ಪಾಲ್ಗೊಳ್ಳಲಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಸ... Udupi | ಒಣ ಮೀನು ಮಾರಿ ಮನೆ ಕಟ್ಟಲು ಕೂಡಿಟ್ಟ ಹಣದಿಂದ ಫುಡ್ ಕಿಟ್ ವಿತರಣೆ: ಲಕ್ಷ್ಮೀ ಹೃದಯ ಶ್ರೀಮಂತಿಕೆಗೆ ಡಿಕೆಶಿ ಫಿದಾ ಉಡುಪಿ(reporterkarnataka news): ಮಲ್ಪೆಯ ತೀರಾ ಬಡ ಕುಟುಂಬದಿಂದ ಬಂದಿರುವ ಲಕ್ಷ್ಮೀ ಅವರು ಹಸಿ ಮೀನು ಖರೀದಿಸಿ, ಅದನ್ನು ಒಣಮೀನಾಗಿಸಿ ಮಾರಾಟ ಮಾಡಿ ಜೀವನ ನಡೆಸುತ್ತಿರುವವರು. ಜೀವನ ಸಂಜೆಯಲ್ಲಾದರೂ ಒಂದು ಸ್ವಂತ ಸೂರು ಹೊಂದಬೇಕೆಂದು ಒಣ ಮೀನು ಮಾರಾಟದಲ್ಲಿ 40 ಸಾವಿರ ರುಪಾಯಿ, ಉಳಿತಾಯ ಮಾಡಿಟ್ಟು... ಕೊರೊನಾದಿಂದ ಬಚಾವ್ ಆದ ಬಳಿಕ ಹದಿನಾಲ್ಕು ಬಾರಿ ಪ್ಲಾಸ್ಮಾ ದಾನ ಮಾಡಿದ ಅಜಯ್ ಮುಂಬಾಯಿ(Reporter Karnataka News) ಪುಣೆಯ ಐವತ್ತು ವರ್ಷದ ವ್ಯಕ್ತಿಯೊಬ್ಬರು ಕಳೆದ ವರ್ಷ ಜುಲಾಯಿಂದ ಇಲ್ಲಿಯವರೆಗೆ ಬರೋಬ್ಬರಿ 14 ಬಾರಿ ಕೊರೊನಾ ರೋಗಿಗಳಿಗೆ ಪ್ಲಾಸ್ಮಾ ದಾನ ಮಾಡಿ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾರೆ. ಹೌದು, ಪುಣೆಯ ಅಜಯ್ ಮುನೊಟ್ ಎನ್ನುವವರು ಕಳೆದ ವರ್ಷ ಕೊರೊನಾಗೆ ತುತ್ತ... ಜಾಹೀರಾತು