ಕೆಂಪು ಕೋಟೆಯಲ್ಲಿ ಅನುರಣಿಸಿದ ಆತ್ಮ ನಿರ್ಭರ ಭಾರತದ ಘಂಟಾಘೋಷ : ದೇಶದ ಸಾರ್ವಭೌಮತೆಯಲ್ಲಿ ರಾಜಿ ಇಲ್ಲ ಎಂದ ಪ್ರಧಾನಿ ನವದೆಹಲಿ(reporterkarnataka news): 74ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ತಮ್ಮ ಭಾಷಣದಲ್ಲಿ ಆತ್ಮ ನಿರ್ಭರ ಭಾರತ , ಸ್ವಾವಲಂಬಿ ಭಾರತದ ಬಗ್ಗೆ ಹಲವು ಬಾರಿ ಪ್ರಸ್ತಾಪಿಸಿದರು. ವಿಶ್ವದ ಆರ್ಥಿಕ ಕ್ಷೇತ್ರದಲ್ಲಿ ಭಾರ... ಪ್ರಧಾನಿ ಮೋದಿ ಖಾಸಗಿ ಕಾರ್ಯದರ್ಶಿಯಾಗಿ ಸತೀಶ್ಚಂದ್ರ ಷಾ ನೇಮಕ ನವದೆಹಲಿ(reporterkarnataka news): ಪ್ರಧಾನಿ ನರೇಂದ್ರ ಮೋದಿ ಅವರ ಖಾಸಗಿ ಕಾರ್ಯದರ್ಶಿಯಾಗಿ 2010 ರ ಬ್ಯಾಚ್ ಐಎಎಸ್ ಅಧಿಕಾರಿ ಹಾರ್ದಿಕ್ ಸತೀಶ್ಚಂದ್ರ ಷಾ ಅವರನ್ನು ನೇಮಿಸಲಾಗಿದೆ. ಷಾ ಅವರ ನೇಮಕಾತಿಯನ್ನು ಕ್ಯಾಬಿನೆಟ್ನ ನೇಮಕಾತಿ ಸಮಿತಿಯು ಗುರುವಾರ ಮಾಡಲಾಗಿದೆ ಎಂದು ಸಿಬ್ಬಂದಿ ಮತ... ಜಾಹೀರಾತು