ಅಯೋಧ್ಯೆಯಲ್ಲಿ ಭಕ್ತರಿಗೆ ಹಂಚಲು 1,10,000 ಲಡ್ಡು ತಯಾರಿ ! ನವದೆಹಲಿ(ReporterKarnataka News) ರಾಮ ಜನ್ಮಭೂಮಿ ಎಂದು ಕರೆಯಲಾಗುವ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಅಂಗವಾಗಿ ಆ.5ರಂದು ಭೂಮಿ ಪೂಜೆ ನಡೆಯಲಿದ್ದು ಸಿಕ್ಕಾಪಟ್ಟೆ ಸುದ್ದಿ ಮಾಡುತ್ತಿದೆ. ಭೂಮಿ ಪೂಜೆಯ ಅಂಗವಾಗಿ ಈಗಾಗಲೇ ಪೂರ್ವಸಿದ್ಧತಾ ಕಾರ್ಯಗಳು ಪ್ರಗತಿಯಲ್ಲಿದ್ದು, ಭಕ... ಬಾಬರಿ ಮಸೀದಿ ಧ್ವಂಸ ಪ್ರಕರಣ: ಸಿಬಿಐ ಕೋರ್ಟ್ ನಲ್ಲಿ ಇಂದು ಅಡ್ವಾಣಿ ಹೇಳಿಕೆ ದಾಖಲು ನವದೆಹಲಿ(reporterkarnatakanews): ಬಾಬರಿ ಮಸೀದಿ ಧ್ವಂಸ ಪ್ರಕರಣ ಕುರಿತಂತೆ ಬಿಜೆಪಿ ವರಿಷ್ಠ ನಾಯಕ ಎಲ್ ಕೆ. ಅಡ್ವಾಣಿ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಶುಕ್ರವಾರ ತಮ್ಮ ಹೇಳಿಕೆ ದಾಖಲಿಸಲಿದ್ದಾರೆ. ಬಾಬರಿ ಮಸೀದಿ ಧ್ವಂಸ ಪ್ರಕರಣದ ಷಡ್ಯಂತ್ರ ಕುರಿತು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.&nbs... ಜಾಹೀರಾತು