ಅಕ್ರಮ ಜಾನುವಾರು ಸಾಗಾಟದ ಮೇಲೆಯೂ ಕ್ರಮ, ಹಲ್ಲೆ ನಡೆಸಿದರೂ ಕ್ರಮ: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ ಮಂಗಳೂರು(reporterkarnataka news): ಜಾನುವಾರು ಸಾಗಾಣಿಕೆ ಮಾಡುವ ಸಮಯದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಯಪಡಿಸಲು ಕರಪತ್ರಗಳನ್ನು ಮುದ್ರಿಸಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಪ್ರಚಾರ ಮಾಡುವಂತೆ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಪಶುಪಾಲನಾ ಇಲಾಖೆಗೆ ಸೂಚಿಸಿದ್ದು, ಅಕ್ರಮ... ಕೊಮಾರ್ಬಿಡ್ ಕಾಯಿಲೆಗಳ ಪತ್ತೆಗೆ 2.61ಲಕ್ಷ ಕುಟುಂಬಗಳ 13 ಲಕ್ಷ ಮಂದಿಯ ಬೃಹತ್ ಸರ್ವೇ ಅಶೋಕ್ ಕಲ್ಲಡ್ಕ ಮಂಗಳೂರು info.reporterkarnataka@gmail.com ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊಮಾರ್ಬಿಡ್ ಕಾಯಿಲೆಗಳ ಪತ್ತೆಗಾಗಿ ಜಿಲ್ಲೆಯಲ್ಲಿ ಬೃಹತ್ ಸರ್ವೇ ಕಾರ್ಯ ನಡೆಯಲಿದೆ. 35 ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ 13 ಲಕ್ಷ ಜನರ ಆರೋಗ್ಯ ತಪಾಸಣೆ ನಡೆಯಲಿದೆ... ಜಾಹೀರಾತು