ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ *31.12.2022* *ಕಿನ್ನಿಗೋಳಿ ಕಂಬಳದ ಬಾಬ್ತು ಹತ್ತು ಸಮಸ್ತರು. *ಶೀನ ಶೆಟ್ಟಿ “ಸುಶೀಧಾಮ” ಪಂಜಿಮೊಗರು, ಕೂಳೂರು ಬೀಡಿನ ಬಳಿ. *ಉಗ್ಗೆಮಾರು ದಿ| ದೇಜು ಶೆಟ್ರ ಮತ್ತು ದಿ| ಪುಷ್ಪಾವತಿ ಶೆಡ್ತಿ ಇವರ ಸ್ಮರಣಾರ್ಥ ಮಕ್ಕಳು... ಮುಜರಾಯಿ ಸಚಿವೆಯಾಗಿದ್ದರೂ ದೇವಸ್ಥಾನ ಧ್ವಂಸ ಮಾಡಿದ ಬಗ್ಗೆ ಬಾಯಿ ಬಿಡದ ಸಚಿವೆ ಬೇಕಾಗಿಲ್ಲ : ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧದ ಪೋಸ್ಟ್ ವೈರಲ್ ಮಂಗಳೂರು (ReporterKarnataka.com) ಮುಜರಾಯಿ ಸಚಿವೆಯಾಗಿದ್ದರೂ ದೇವಸ್ಥಾನ ಧ್ವಂಸ ಮಾಡಿದ ಬಗ್ಗೆ ಬಾಯಿ ಬಿಡದ ಸಚಿವೆ ಬೇಕಾಗಿಲ್ಲ ಎನ್ನುವ ಪೋಸ್ಟ್ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ರಾಜ್ಯದಲ್ಲಿ ದೇವಾಲಯಗಳ ನೆಲಸಮ ಮಾಡಲು ಆದೇಶ ಹೊರಡಿಸಿದ ನ್ಯಾಯಲಯ ಹಾಗೂ ದೇವಾಲಯಗಳನ್ನು ನೆಲಸಮ ಮಾಡಲ... ಜಾಹೀರಾತು