ಖಾದರ್ ಟ್ವೀಟ್ ಗೆ ತಿರುಗೇಟು: ಆರೋಪಿಗಳ ರಕ್ಷಣೆಗೆ ಇದು ಖಾದರ್ ಕಾಲವಲ್ಲ ಎಂದ ಕೋಟ ಶ್ರೀನಿವಾಸ ಪೂಜಾರಿ ಮಂಗಳೂರು(reporterkarnataka news): ಆಡಳಿತಾತ್ಮಕ ದೃಷ್ಟಿಯಿಂದ ಸರಕಾರ ಮಾಡಿದ ವರ್ಗಾವಣೆಯನ್ನು ಮಾಜಿ ಸಚಿವ ಯು.ಟಿ.ಖಾದರ್ ಅವರು ರಾಜಕೀಯಗೊಳಿಸಿದ್ದು ದುರದೃಷ್ಟಕರ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಖಾದರ್ ಅವರ ಟ್ವೀಟ್ ಗೆ ಟ್ವೀಟ್ ಮೂಲಕವೇ ಪ್ರತಿಕ್ರಿ... ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ವರ್ಗಾವಣೆಗೆ ಖಂಡಿಸಿ ಮಾಜಿ ಸಚಿವ ಖಾದರ್ ಟ್ವೀಟ್ ಮಂಗಳೂರು(reporterkarnataka news): ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರ ದಿಢೀರ್ ವರ್ಗಾವಣೆಯನ್ನು ಮಾಜಿ ಸಚಿವ ಹಾಗೂ ಶಾಸಕ ಯು ಟಿ ಖಾದರ್ ಖಂಡಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು ಸರಕಾರ ಜಿಲ್ಲಾಧಿಕಾರಿಗೆ ವರ್ಗಾವಣೆ ಶಿಕ್ಷೆ ನೀಡಿದೆ ಎಂದು ಆರೋಪಿಸಿದ್ದಾರೆ. ಯು.ಟಿ.ಖಾದರ್ ಅವ... ದ.ಕ.ದ 130ನೇ ಜಿಲ್ಲಾಧಿಕಾರಿಯಾಗಿ ಡಾ.ರಾಜೇಂದ್ರ ಕೆ.ವಿ. : ಸಿಂಧೂ ಬಿ. ರೂಪೇಶ್ ವರ್ಗಾವಣೆ ಮಂಗಳೂರು reporterkarnataka news ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರನ್ನು ಬೆಂಗಳೂರಿನ ಇಡಿಸಿಎ ವಿಭಾಗದ ನಿರ್ದೆಶಕರಾಗಿ ನೇಮಕ ಮಾಡಲಾಗಿದ್ದು.ಬೆಳಗಾವಿ ಜಿಲ್ಲಾಡಳಿತ ಸಿಇಓ ಆಗಿದ್ದ ರಾಜೇಂದ್ರ ಕೆ.ವಿ. ದಕ್ಷಿಣ ಕನ್ನಡ ಜಿಲ್ಲೆಯ 130ನೇ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ ಜಾಹೀರಾತು