ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ ಕೊರೊನಾ ಪಾಸಿಟಿವ್ ಬೆಂಗಳೂರು ( reporter Karnataka News) ಬಿಜೆಪಿ ಉಪಾಧ್ಯಕ್ಷ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಅವರಿಗೆ ಕೊರೋನಾ ಸೋಂಕು ಧೃಡಪಟ್ಟಿದೆ.ನಿನ್ನೆ ಸಾಮಾನ್ಯ ತಪಾಸಣೆಗೆ ಒಳಗಾದ ವೇಳೆ ಕೊರೋನಾ ಸೋಂಕು ತಗುಲಿರುವುದು ಧೃಡಪಟ್ಟಿದೆ. https://twitter.com/BYVi... ಪವರ್ ಟಿವಿ ಬಂದ್ ಮಾಡಿರುವುದು ಆಡಳಿತ ವರ್ಗದ ಅಸಹಾಯಕತೆಯ ?, ಜನರಿಂದ, ಪತ್ರಕರ್ತ ಸಂಘದಿಂದ ಬೆಂಬಲದ ಧ್ವನಿ ಬೆಂಗಳೂರು (Reporter Karnataka News) ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ಮಾಡಿದ್ದಾರೆ ಎನ್ನಲಾದ ಭ್ರಷ್ಟಾಚಾರದ ಬಗ್ಗೆ ವರದಿ ಮಾಡಿದ್ದ ಕನ್ನಡ ಸುದ್ದಿ ವಾಹಿನಿ ಪವರ್ ಟಿವಿಯನ್ನು ಬಂದ್ ಮಾಡಿರುವುದರ ಬಗ್ಗೆ ನಿರೂಪಕ ರೆಹಮಾನ್ ಹಾಸನ್ ಫೇಸ್ಬುಕ್ ಲೈವ್ನಲ್ಲಿ ಕಣ್ಣೀರಿಟ್ಟಿ... ರೈತ ಮುಖಂಡರ ಜತೆ ಸಿಎಂ ಯಡಿಯೂರಪ್ಪ ಇಂದು ಏನು ಚರ್ಚೆ ನಡೆಸಲಿದ್ದಾರೆ ? ಬೆಂಗಳೂರು(reporterkarnataka news): ರಾಜ್ಯದಲ್ಲಿ ರೈತರು ಪ್ರತಿಭಟನೆ ಹಾದಿ ಹಿಡಿದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ರೈತ ಮುಖಂಡರ ಜತೆ ಮಾತುಕತೆ ನಡೆಸಲಿದ್ದಾರೆ. ರಾಜ್ಯ ಸರ್ಕಾರ ರೈತ ವಿರೋಧಿ ಕಾನೂನು ಜಾರಿಗೆ ತರುವುದಿಲ್ಲ ಎಂದು ಮುಖ್ಯಮಂತ್ರಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ... ಬಡ್ತಿಯಲ್ಲಿ ಕೂಡ ಹಿಂಬಡ್ತಿ: ಇದು ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ ಸ್ಥಿತಿ ಬೆಂಗಳೂರು(reporterkarnataka news): ಬಿಜೆಪಿ ಪ್ರಧಾನ ಕಾರ್ಯದರ್ಶಿ ಪದವಿ ಮೇಲೆ ಗುರಿ ಇಟ್ಟಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರಿಗೆ ಪಕ್ಷದಲ್ಲಿ ಬಡ್ತಿ ನೀಡಲಾಗಿದೆ. ಆದರೆ ಅಧಿಕಾರ ಮೊಟಕುಗೊಳಿಸಲಾಗಿದೆ. ಬಿಜೆಪಿ ಸೇರಿದಂತೆ ಯಾವುದೇ ರಾಜಕೀಯ ಪಕ್ಷದಲ್ಲಿ ಉಪಾಧ್... ಜಾಹೀರಾತು