ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ ಕೊರೊನಾ ಪಾಸಿಟಿವ್ ಬೆಂಗಳೂರು ( reporter Karnataka News) ಬಿಜೆಪಿ ಉಪಾಧ್ಯಕ್ಷ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಅವರಿಗೆ ಕೊರೋನಾ ಸೋಂಕು ಧೃಡಪಟ್ಟಿದೆ.ನಿನ್ನೆ ಸಾಮಾನ್ಯ ತಪಾಸಣೆಗೆ ಒಳಗಾದ ವೇಳೆ ಕೊರೋನಾ ಸೋಂಕು ತಗುಲಿರುವುದು ಧೃಡಪಟ್ಟಿದೆ. https://twitter.com/BYVi... ರೈತ ಮುಖಂಡರ ಜತೆ ಸಿಎಂ ಯಡಿಯೂರಪ್ಪ ಇಂದು ಏನು ಚರ್ಚೆ ನಡೆಸಲಿದ್ದಾರೆ ? ಬೆಂಗಳೂರು(reporterkarnataka news): ರಾಜ್ಯದಲ್ಲಿ ರೈತರು ಪ್ರತಿಭಟನೆ ಹಾದಿ ಹಿಡಿದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ರೈತ ಮುಖಂಡರ ಜತೆ ಮಾತುಕತೆ ನಡೆಸಲಿದ್ದಾರೆ. ರಾಜ್ಯ ಸರ್ಕಾರ ರೈತ ವಿರೋಧಿ ಕಾನೂನು ಜಾರಿಗೆ ತರುವುದಿಲ್ಲ ಎಂದು ಮುಖ್ಯಮಂತ್ರಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ... ಬಿ.ಎಸ್.ವೈ. ಕೊರೊನಾದಿಂದ ಮುಕ್ತ: ನಾಳೆ ಡಿಸ್ಚಾರ್ಜ್ ಬೆಂಗಳೂರು(reporter Karnataka) ಕೊರೋನಾ ಪಾಸಿಟಿವ್ ಕಂಡುಬಂದಿದ್ದರಿಂದ ಕಳೆದ ಭಾನುವಾರ ರಾತ್ರಿ ಕೊರೋನಾ ಪಾಸಿಟಿವ್ನಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಸ್ಪತ್ರೆಗೆ ದಾಖಲಾಗಿದ್ದರು. ಇಂದಿನ ವೈದ್ಯಕೀಯ ಪರೀಕ್ಷೆಯಲ್ಲಿ ಕೊರೋನಾ ನೆಗೆಟಿವ್ ಬಂದಿದೆ. ಹೀಗಾಗಿ, ನಾಳೆ ಸಿಎಂ ಯಡಿಯೂರಪ್ಪ ಆಸ್ಪತ್... ಸಿಎಂ ಗೃಹ ಕಚೇರಿ ‘ಕೃಷ್ಣಾ’ದ 6 ಮಂದಿ ಸಿಬ್ಬಂದಿಗೆ ಕೊರೊನಾ ಸೋಂಕು:ಗೃಹ ಸಚಿವರು ಸ್ವಯಂ ಕ್ವಾರಂಟೈನ್ ಬೆಂಗಳೂರು(reporterkarnataka news): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಗೃಹ ಕಚೇರಿ ಕೃಷ್ಣಾದ ಆರು ಸಿಬ್ಬಂದಿಯಲ್ಲಿ ಕೊರೋನಾ ಸೋಂಕಿನ ಲಕ್ಷಣ ದೃಢಪಟ್ಟಿದೆ ಎಂದು ವರದಿಯಾಗಿದೆ. ಕಾವೇರಿ ನಿವಾಸದಲ್ಲಿನ ಮೂರು ಸಿಬ್ಬಂದಿಯಲ್ಲಿ ಕೊರೊನಾ ಲಕ್ಷಣ ಕಂಡು ಬಂದಿದೆ. ಒಟ್ಟು ಒಂಬತ್ತು ಸಿಬ್ಬಂದಿ... ರಾಜ್ಯದ ಮುಖ್ಯಮಂತ್ರಿಗೂ ತಗುಲಿದ ಕೊರೊನಾ ಸೋಂಕು..! ಬೆಂಗಳೂರು (reporterkarnataka news) ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೂ ಕೊರೊನಾ ಸೋಂಕು ತಗುಲಿದೆ.ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆಯಿಂದ ಆಸ್ಪತ್ರ... ಬಡ್ತಿಯಲ್ಲಿ ಕೂಡ ಹಿಂಬಡ್ತಿ: ಇದು ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ ಸ್ಥಿತಿ ಬೆಂಗಳೂರು(reporterkarnataka news): ಬಿಜೆಪಿ ಪ್ರಧಾನ ಕಾರ್ಯದರ್ಶಿ ಪದವಿ ಮೇಲೆ ಗುರಿ ಇಟ್ಟಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರಿಗೆ ಪಕ್ಷದಲ್ಲಿ ಬಡ್ತಿ ನೀಡಲಾಗಿದೆ. ಆದರೆ ಅಧಿಕಾರ ಮೊಟಕುಗೊಳಿಸಲಾಗಿದೆ. ಬಿಜೆಪಿ ಸೇರಿದಂತೆ ಯಾವುದೇ ರಾಜಕೀಯ ಪಕ್ಷದಲ್ಲಿ ಉಪಾಧ್... ನಿಗಮ ಮಂಡಳಿ ನೇಮಕ ವಿವಾದ: ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ ಬೆಂಗಳೂರು(reporterkarnataka news): ರಾಜ್ಯದಲ್ಲಿ ಬಿಜೆಪಿ ಸರಕಾರ ಒಂದು ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ದಿಢೀರನೆ ಮಾಡಲಾದ ನಿಗಮ ಮಂಡಳಿ ನೇಮಕಾತಿ ಅಪಸ್ವರದ ಅಲೆಯನ್ನೆ ಸೃಷ್ಟಿಸಿದೆ. ಸಚಿವ ಸ್ಥಾನದ ಕನಸು ಕಾಣುತ್ತಿದ್ದ ಹಲವರಿಗೆ ನಿಗಮ ಮಂಡಳಿ ನೇಮಕಾತಿಯಲ್ಲಿ ಸ್ಥಾನ ಕಲ್ಪಿಸಲಾಗಿದೆ. ಇ... ಬಿಜೆಪಿಯೊಳಗಿನ ಅಧಿಕಾರ ಸಮರಕ್ಕೆ ಲಾಲಾಜಿ ಬಲಿಪಶು: ಮಧ್ಯಾಹ್ನ ಕೊಟ್ಟು ಸಂಜೆ ಕಿತ್ತು ಬಿಟ್ಟರು! ಅಶೋಕ್ ಕಲ್ಲಡ್ಕ ಮಂಗಳೂರು info.reporterkarnataka@gmail.com ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. ನಿಗಮ- ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಪಟ್ಟಿ ಹೊರಬೀಳುತ್ತಿದ್ದಂತೆ ಅಸಮಾಧಾನದ ಜ್ವಾಲಾಮುಖಿ ಸ್ಫೋಟಗೊಂಡಿದೆ. ಇದರ ಪರಿಣಾಮ ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್ ಬಲಿಪಶುವಾಗಿದ್ದಾರೆ... ಶಿವರಾಜ್ ಕುಮಾರ್ ನೇತೃತ್ವದಲ್ಲಿ ಇಂದು ಕನ್ನಡ ಚಿತ್ರರಂಗದ ಮಹತ್ವದ ಸಭೆ, ಮುಖ್ಯಮಂತ್ರಿ ಭೇಟಿ ಬೆಂಗಳೂರು(reporterkarnatakanews): ಕನ್ನಡ ಚಿತ್ರರಂಗ ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳ ಕುರಿತು ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ ಇಂದು ನಡೆಯಲಿದೆ. ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಎಲ್ಲ ಸಂಘಟನೆಗಳ ನಾಯಕರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಿರ್... ಜಾಹೀರಾತು