11:47 AM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ತುಂಬೆ: ನೇತ್ರಾವತಿಗೆ ಬಾಗಿನ‌ ಅರ್ಪಣೆ, ಗಂಗಾ ಪೂಜೆ; ಜಲಸಿರಿ ಪೂರ್ಣಗೊಂಡಲ್ಲಿ ದಿನದ 24 ತಾಸು ನೀರು: ಮೇಯರ್ ಮನೋಜ್

26/02/2025, 22:33

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ತುಂಬೆ ಕಿಂಡಿ ಅಣೆಕಟ್ಟು ಬಳಿ ನೇತ್ರಾವತಿ ನದಿಗೆ ಬಾಗಿನ ಸಮರ್ಪಣೆ ಮಾಡಿ ಗಂಗಾ ಪೂಜೆಯನ್ನು ಮಂಗಳೂರು ಮೇಯರ್ ಮನೋಜ್ ಕುಮಾರ್ ನೆರವೇರಿಸಿದರು.
ಮಂಗಳೂರು ಮಹಾನಗರಕ್ಕೆ ಮತ್ತು ಬಂಟ್ವಾಳ ‌ತಾಲೂಕಿನ ಹಲವು ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸುತ್ತಿರುವ ನೇತ್ರಾವತಿ ನದಿ ಮಾತೆಗೆ ಸಮಾನ. ನದಿ ಪರಿಸರದ ಕೃಷಿಕರಿಗೆ ಅನ್ನದಾತೆಯಾಗಿದ್ದಾಳೆ. ನಿರಂತರವಾಗಿ ಹರಿದು ರೈತರ ಜೀವನಾಡಿಯಾಗಿದ್ದಾಳೆ.
ಸದ್ಯ 6 ಮೀಟರ್ ನೀರಿದ್ದು ನೀರಿನ ಕೊರತೆಯಾಗದು. ಎಡಿಬಿ 780 ಕೋಟಿ ವೆಚ್ಚದಲ್ಲಿ ಜಲಸಿರಿ ಕಾಮಗಾರಿ ನಡೆಯುತ್ತಿದೆ. ಅದು ಪೂರ್ಣಗೊಂಡಲ್ಲಿ ದಿನದ 24 ಗಂಟೆಯೂ ಮಂಗಳೂರಿಗೆ ನೀರು ಪೂರೈಕೆಯಾಗಲಿದೆ ಎಂದು ಮೇಯರ್ ಮನೋಜ್ ಕುಮಾರ್ ತಿಳಿಸಿದರು.
ಪಾಲಿಕೆ ವಿಪಕ್ಷ ನಾಯಕ‌ ಅನಿಲ್ ಕುಮಾರ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಉಪಮೇಯರ್ ಭಾನುಮತಿ, ಪಾಲಿಕೆ ಆಯುಕ್ತ ರವಿಚಂದ್ರ ನಾಯ್ಕ್,ಪಾಲಿಕೆ‌ ಸಚೇತಕ ಪ್ರೇಮಾನಂದ ಶೆಟ್ಟಿ, ಜಯಾನಂದ‌ ಅಂಚನ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು