12:23 AM Saturday1 - November 2025
ಬ್ರೇಕಿಂಗ್ ನ್ಯೂಸ್
ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:… ಸಂವಿಧಾನ ರಕ್ಷಣೆ | ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ:… ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದ ಕೇಂದ್ರ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು:… Kodagu | ಮಡಿಕೇರಿ: 15 ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಕಾಡಿನಲ್ಲಿ ಪತ್ತೆ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡುವುದಿಲ್ಲ: ಮಾಜಿ ಸಚಿವ ರೇಣುಕಾಚಾರ್ಯ ಭವಿಷ್ಯ

ಇತ್ತೀಚಿನ ಸುದ್ದಿ

ವಾರಾಣಾಸಿ ಅವಳಿ ಸ್ಫೋಟ ಪ್ರಕರಣ: ಪ್ರಮುಖ ಆರೋಪಿ ಭಯೋತ್ಪಾದಕ ವಾಲಿವುಲ್ಲಾ ಖಾನ್ ಗೆ ಗಲ್ಲು ಶಿಕ್ಷೆ 

06/06/2022, 23:37

ಲಕ್ನೋ(reporterkarnataka.com): 2006ರಲ್ಲಿ ವಾರಾಣಾಸಿಯಲ್ಲಿ ನಡೆದ ಅವಳಿ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ವಾಲಿವುಲ್ಲಾ ಖಾನ್ ಗೆ ಉತ್ತರ ಪ್ರದೇಶದ ಗಾಜಿಯಾಬಾದ್  ಕೋರ್ಟ್ ಗಲ್ಲು  ಶಿಕ್ಷೆ ವಿಧಿಸಿದೆ.

ವಾಲಿವುಲ್ಲಾ 2006ರಲ್ಲಿ ವಾರಣಾಸಿಯ ದೇವಸ್ಥಾನ, ರೈಲ್ವೆ ನಿಲ್ದಾಣದಲ್ಲಿ ಬಾಂಬ್  ಸ್ಫೋಟಿಸಿದ್ದನು.

ಎರಡನೆಯ ಪ್ರಕರಣದಲ್ಲಿ ಅವನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಯಿತು.

2006ರ ಮಾರ್ಚ್ 7ರಂದು ಸಂಕಟ್ ಮೋಚನ್ ದೇವಸ್ಥಾನ ಮತ್ತು ಕಂಟೋನ್ಮೆಂಟ್ ರೈಲು ನಿಲ್ದಾಣದಲ್ಲಿ ಸಂಭವಿಸಿದ ಸ್ಫೋಟದಲ್ಲಿ 20 ಮಂದಿ ಮೃತಪಟ್ಟು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು