3:26 AM Saturday6 - June 2026
ಬ್ರೇಕಿಂಗ್ ನ್ಯೂಸ್
Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ…

ಇತ್ತೀಚಿನ ಸುದ್ದಿ

ವಿಷಸೇವಿಸಿ ಒಂದೇ ಕುಟುಂಬದ 5 ಮಂದಿ ಆತ್ಮಹತ್ಯೆ: ಹುಕ್ಕೇರಿಯ ಬೋರಗಲ್ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ

23/10/2021, 20:39

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಹುಕ್ಕೇರಿ ತಾಲೂಕಿನ ಬೋರಗಲ್ ಗ್ರಾಮದಲ್ಲಿ ಒಂದೇ ಕುಟುಂಬದ 5 ಮಂದಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ.

ಬೋರಗಲ್ ಗ್ರಾಮದ 46 ವಯಸ್ಸಿನ ನಿವೃತ್ತ ಸೈನಿಕ ಗೋಪಾಲ ದೊಡ್ಡಪ್ಪ ಹಾದಿಮನಿ ಮತ್ತು ಆತನ ಮೂರು ಹೆಣ್ಣು ಮಕ್ಕಳು ಮತ್ತು ಓರ್ವ ಗಂಡು ಮಗ ಸೇರಿದಂತೆ ಐದು ಜನ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಕ್ಕಳಾದ ಸೌಮ್ಯ ಗೋಪಾಲ್ ಮಾದೇವಿ(19), ಸ್ವಾತಿ ಗೋಪಾಲ ಹಾದಿಮನಿ(16), ಸಾಕ್ಷಿ ಗೋಪಾಲ್ ಹಾದಿಮನಿ(12), ಸೃಜನ್ ಗೋಪಾಲ್ ಹಾದಿಮನಿ(10) ಮೃತ ದುರ್ದೈವಿಗಳು. ಆತ್ಮ ಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆದರೆ ಇತ್ತಿಚಿಗೆ ಗೋಪಾಲನ ಹೆಂಡತಿ ಕೊರೊನಾದಿಂದ ಸಾವನ್ನಪ್ಪಿದ್ದರು. 

ಸ್ಥಳಕ್ಕೆ ಸಂಕೇಶ್ವರ ಪಿಎಸ್‍ಆಯ್ ಗಣಪತಿ ಕೊಗನೊಳ್ಳಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು