4:24 AM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಏರ್ ಲಿಫ್ಟ್ : 40 ತಾಸಿನ ಬಳಿಕ ಸಮುದ್ರದಲ್ಲಿ ಸಿಲುಕಿಕೊಂಡಿದ್ದ ಟಗ್ ಸಿಬ್ಬಂದಿಗಳ ರಕ್ಷಣೆ

17/05/2021, 14:28

ಮಂಗಳೂರು(reporterkarnataka news):

ಕಾಪು ಲೈಟ್ ಹೌಸ್ ನಿಂದ ಸುಮಾರು 5 ನಾಟಿಕಲ್ ದೂರದಲ್ಲಿ ಸಮುದ್ರದ ಮಧ್ಯೆ ಬಂಡೆಗಳ ನಡುವೆ ಸಿಲುಕಿಕೊಂಡಿದ್ದ ಕೋರಮಂಡಲ ಸಪೋರ್ಟರ್-9 ಎಂಬ ಹೆಸರಿನ ನೌಕೆಯಲ್ಲಿದ್ದ ಎಲ್ಲ 9 ಮಂದಿ ಸಿಬ್ಬಂದಿಗಳನ್ನು ಏರ್ ಲಿಫ್ಟ್ ಮೂಲಕ ಬಚಾವ್ ಮಾಡಲಾಗಿದೆ. ಇದರೊಂದಿಗೆ 40 ತಾಸಿಗೂ ಅಧಿಕ ಕಾಲದ ಅನಿಶ್ಚಿತತೆಯ ಬದುಕು ಕೊನೆಗೊಂಡಿದೆ. 

ನೌಕಾ ಸೇನೆಯ ಹೆಲಿಕಾಪ್ಟರ್ ಮತ್ತು ಶಿಪ್ ಮೂಲಕ ಕಾರ್ಯಾಚರಣೆ ನಡೆಸಿ ರಕ್ಷಿಸಲಾಗಿದೆ.

ಕೋಸ್ಟಲ್ ಗಾರ್ಡ್ ಡಿಐಜಿ ಎಸ್.ಬಿ. ವೆಂಕಟೇಶ್ ಸೋಮವಾರ ರಿಪೋರ್ಟರ್ ಕರ್ನಾಟಕಕ್ಕೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು