9:20 PM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರಕಾರಕ್ಕೆ ಮಾಡಿದ ಶಿಫಾರಸುಗಳೇನು? ನೀವೇ ಓದಿ ನೋಡಿ

17/04/2021, 05:51

ಬೆಂಗಳೂರು(reporterkarnataka news): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆಯ ಸೋಂಕು ತಡೆಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರಕಾರಕ್ಕೆ ಕೆಲವು ಶಿಫಾರಸುಗಳನ್ನು ಮಾಡಿ ವರದಿ ನೀಡಿದ್ದು, ಅದರಲ್ಲಿ ಏನೆಲ್ಲ ಶಿಫಾರಸು ಮಾಡಿದೆ ಎಂಬುದನ್ನು ತಿಳಿದುಕೊಳ್ಳೋಣ.

ರಾಜ್ಯಾದ್ಯಂತ 144 ಸೆಕ್ಷನ್ ಜಾರಿ, ರಾತ್ರಿ ಕಠಿಣ ಕರ್ಫ್ಯೂ, ಶಾಲೆ ಕಾಲೇಜು ಬಂದ್ ಸೇರಿದಂತೆ ಹಲವು ವಿಚಾರಗಳನ್ನು ಈ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ.ಪ್ರಮುಖ ಶಿಫಾರಸುಗಳು

* ರಾಜ್ಯದ 7 ನಗರಗಳಲ್ಲಿ ಸದ್ಯ ಜಾರಿಯಿರುವ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರಿಗಿನ ಕರ್ಫ್ಯೂವನ್ನು ರಾತ್ರಿ 8 ರಿಂದ ಬೆಳಿಗ್ಗೆ 6ರ ವರೆಗೆ ವಿಸ್ತರಿಸುವುದು.

* ಸೋಂಕು ತಡೆಗೆ ರಾಜ್ಯಾದ್ಯಂತ 144 ಸೆಕ್ಷನ್ ಜಾರಿ

* ಶಾಲಾ – ಕಾಲೇಜು ಹಾಗೂ ಚಿತ್ರಮಂದಿರ ಬಂದ್

* ಬೆಂಗಳೂರಲ್ಲಿನ ಧಾರ್ಮಿಕ ಕೇಂದ್ರಗಳಿಗೆ ನಿರ್ಬಂಧ.

*ಬಾರ್- ಪಬ್ ಬಂದ್.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರಕಾರಕ್ಕೆ ಮಾಡಿದ ಶಿಫಾರಸುಗಳೇನು? ನೀವೇ ಓದಿ ನೋಡಿ

17/04/2021, 05:51

ಬೆಂಗಳೂರು(reporterkarnataka news): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆಯ ಸೋಂಕು ತಡೆಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರಕಾರಕ್ಕೆ ಕೆಲವು ಶಿಫಾರಸುಗಳನ್ನು ಮಾಡಿ ವರದಿ ನೀಡಿದ್ದು, ಅದರಲ್ಲಿ ಏನೆಲ್ಲ ಶಿಫಾರಸು ಮಾಡಿದೆ ಎಂಬುದನ್ನು ತಿಳಿದುಕೊಳ್ಳೋಣ.

ರಾಜ್ಯಾದ್ಯಂತ 144 ಸೆಕ್ಷನ್ ಜಾರಿ, ರಾತ್ರಿ ಕಠಿಣ ಕರ್ಫ್ಯೂ, ಶಾಲೆ ಕಾಲೇಜು ಬಂದ್ ಸೇರಿದಂತೆ ಹಲವು ವಿಚಾರಗಳನ್ನು ಈ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ.ಪ್ರಮುಖ ಶಿಫಾರಸುಗಳು

* ರಾಜ್ಯದ 7 ನಗರಗಳಲ್ಲಿ ಸದ್ಯ ಜಾರಿಯಿರುವ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರಿಗಿನ ಕರ್ಫ್ಯೂವನ್ನು ರಾತ್ರಿ 8 ರಿಂದ ಬೆಳಿಗ್ಗೆ 6ರ ವರೆಗೆ ವಿಸ್ತರಿಸುವುದು.

* ಸೋಂಕು ತಡೆಗೆ ರಾಜ್ಯಾದ್ಯಂತ 144 ಸೆಕ್ಷನ್ ಜಾರಿ

* ಶಾಲಾ – ಕಾಲೇಜು ಹಾಗೂ ಚಿತ್ರಮಂದಿರ ಬಂದ್

* ಬೆಂಗಳೂರಲ್ಲಿನ ಧಾರ್ಮಿಕ ಕೇಂದ್ರಗಳಿಗೆ ನಿರ್ಬಂಧ.

*ಬಾರ್- ಪಬ್ ಬಂದ್.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರಕಾರಕ್ಕೆ ಮಾಡಿದ ಶಿಫಾರಸುಗಳೇನು? ನೀವೇ ಓದಿ ನೋಡಿ

17/04/2021, 05:51

ಬೆಂಗಳೂರು(reporterkarnataka news): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆಯ ಸೋಂಕು ತಡೆಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರಕಾರಕ್ಕೆ ಕೆಲವು ಶಿಫಾರಸುಗಳನ್ನು ಮಾಡಿ ವರದಿ ನೀಡಿದ್ದು, ಅದರಲ್ಲಿ ಏನೆಲ್ಲ ಶಿಫಾರಸು ಮಾಡಿದೆ ಎಂಬುದನ್ನು ತಿಳಿದುಕೊಳ್ಳೋಣ.

ರಾಜ್ಯಾದ್ಯಂತ 144 ಸೆಕ್ಷನ್ ಜಾರಿ, ರಾತ್ರಿ ಕಠಿಣ ಕರ್ಫ್ಯೂ, ಶಾಲೆ ಕಾಲೇಜು ಬಂದ್ ಸೇರಿದಂತೆ ಹಲವು ವಿಚಾರಗಳನ್ನು ಈ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ.ಪ್ರಮುಖ ಶಿಫಾರಸುಗಳು

* ರಾಜ್ಯದ 7 ನಗರಗಳಲ್ಲಿ ಸದ್ಯ ಜಾರಿಯಿರುವ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರಿಗಿನ ಕರ್ಫ್ಯೂವನ್ನು ರಾತ್ರಿ 8 ರಿಂದ ಬೆಳಿಗ್ಗೆ 6ರ ವರೆಗೆ ವಿಸ್ತರಿಸುವುದು.

* ಸೋಂಕು ತಡೆಗೆ ರಾಜ್ಯಾದ್ಯಂತ 144 ಸೆಕ್ಷನ್ ಜಾರಿ

* ಶಾಲಾ – ಕಾಲೇಜು ಹಾಗೂ ಚಿತ್ರಮಂದಿರ ಬಂದ್

* ಬೆಂಗಳೂರಲ್ಲಿನ ಧಾರ್ಮಿಕ ಕೇಂದ್ರಗಳಿಗೆ ನಿರ್ಬಂಧ.

*ಬಾರ್- ಪಬ್ ಬಂದ್.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರಕಾರಕ್ಕೆ ಮಾಡಿದ ಶಿಫಾರಸುಗಳೇನು? ನೀವೇ ಓದಿ ನೋಡಿ

17/04/2021, 05:51

ಬೆಂಗಳೂರು(reporterkarnataka news): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆಯ ಸೋಂಕು ತಡೆಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರಕಾರಕ್ಕೆ ಕೆಲವು ಶಿಫಾರಸುಗಳನ್ನು ಮಾಡಿ ವರದಿ ನೀಡಿದ್ದು, ಅದರಲ್ಲಿ ಏನೆಲ್ಲ ಶಿಫಾರಸು ಮಾಡಿದೆ ಎಂಬುದನ್ನು ತಿಳಿದುಕೊಳ್ಳೋಣ.

ರಾಜ್ಯಾದ್ಯಂತ 144 ಸೆಕ್ಷನ್ ಜಾರಿ, ರಾತ್ರಿ ಕಠಿಣ ಕರ್ಫ್ಯೂ, ಶಾಲೆ ಕಾಲೇಜು ಬಂದ್ ಸೇರಿದಂತೆ ಹಲವು ವಿಚಾರಗಳನ್ನು ಈ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ.ಪ್ರಮುಖ ಶಿಫಾರಸುಗಳು

* ರಾಜ್ಯದ 7 ನಗರಗಳಲ್ಲಿ ಸದ್ಯ ಜಾರಿಯಿರುವ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರಿಗಿನ ಕರ್ಫ್ಯೂವನ್ನು ರಾತ್ರಿ 8 ರಿಂದ ಬೆಳಿಗ್ಗೆ 6ರ ವರೆಗೆ ವಿಸ್ತರಿಸುವುದು.

* ಸೋಂಕು ತಡೆಗೆ ರಾಜ್ಯಾದ್ಯಂತ 144 ಸೆಕ್ಷನ್ ಜಾರಿ

* ಶಾಲಾ – ಕಾಲೇಜು ಹಾಗೂ ಚಿತ್ರಮಂದಿರ ಬಂದ್

* ಬೆಂಗಳೂರಲ್ಲಿನ ಧಾರ್ಮಿಕ ಕೇಂದ್ರಗಳಿಗೆ ನಿರ್ಬಂಧ.

*ಬಾರ್- ಪಬ್ ಬಂದ್.

ಇತ್ತೀಚಿನ ಸುದ್ದಿ

ಜಾಹೀರಾತು