7:21 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರಕಾರಕ್ಕೆ ಮಾಡಿದ ಶಿಫಾರಸುಗಳೇನು? ನೀವೇ ಓದಿ ನೋಡಿ

17/04/2021, 05:51

ಬೆಂಗಳೂರು(reporterkarnataka news): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆಯ ಸೋಂಕು ತಡೆಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರಕಾರಕ್ಕೆ ಕೆಲವು ಶಿಫಾರಸುಗಳನ್ನು ಮಾಡಿ ವರದಿ ನೀಡಿದ್ದು, ಅದರಲ್ಲಿ ಏನೆಲ್ಲ ಶಿಫಾರಸು ಮಾಡಿದೆ ಎಂಬುದನ್ನು ತಿಳಿದುಕೊಳ್ಳೋಣ.

ರಾಜ್ಯಾದ್ಯಂತ 144 ಸೆಕ್ಷನ್ ಜಾರಿ, ರಾತ್ರಿ ಕಠಿಣ ಕರ್ಫ್ಯೂ, ಶಾಲೆ ಕಾಲೇಜು ಬಂದ್ ಸೇರಿದಂತೆ ಹಲವು ವಿಚಾರಗಳನ್ನು ಈ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ.ಪ್ರಮುಖ ಶಿಫಾರಸುಗಳು

* ರಾಜ್ಯದ 7 ನಗರಗಳಲ್ಲಿ ಸದ್ಯ ಜಾರಿಯಿರುವ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರಿಗಿನ ಕರ್ಫ್ಯೂವನ್ನು ರಾತ್ರಿ 8 ರಿಂದ ಬೆಳಿಗ್ಗೆ 6ರ ವರೆಗೆ ವಿಸ್ತರಿಸುವುದು.

* ಸೋಂಕು ತಡೆಗೆ ರಾಜ್ಯಾದ್ಯಂತ 144 ಸೆಕ್ಷನ್ ಜಾರಿ

* ಶಾಲಾ – ಕಾಲೇಜು ಹಾಗೂ ಚಿತ್ರಮಂದಿರ ಬಂದ್

* ಬೆಂಗಳೂರಲ್ಲಿನ ಧಾರ್ಮಿಕ ಕೇಂದ್ರಗಳಿಗೆ ನಿರ್ಬಂಧ.

*ಬಾರ್- ಪಬ್ ಬಂದ್.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರಕಾರಕ್ಕೆ ಮಾಡಿದ ಶಿಫಾರಸುಗಳೇನು? ನೀವೇ ಓದಿ ನೋಡಿ

17/04/2021, 05:51

ಬೆಂಗಳೂರು(reporterkarnataka news): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆಯ ಸೋಂಕು ತಡೆಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರಕಾರಕ್ಕೆ ಕೆಲವು ಶಿಫಾರಸುಗಳನ್ನು ಮಾಡಿ ವರದಿ ನೀಡಿದ್ದು, ಅದರಲ್ಲಿ ಏನೆಲ್ಲ ಶಿಫಾರಸು ಮಾಡಿದೆ ಎಂಬುದನ್ನು ತಿಳಿದುಕೊಳ್ಳೋಣ.

ರಾಜ್ಯಾದ್ಯಂತ 144 ಸೆಕ್ಷನ್ ಜಾರಿ, ರಾತ್ರಿ ಕಠಿಣ ಕರ್ಫ್ಯೂ, ಶಾಲೆ ಕಾಲೇಜು ಬಂದ್ ಸೇರಿದಂತೆ ಹಲವು ವಿಚಾರಗಳನ್ನು ಈ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ.ಪ್ರಮುಖ ಶಿಫಾರಸುಗಳು

* ರಾಜ್ಯದ 7 ನಗರಗಳಲ್ಲಿ ಸದ್ಯ ಜಾರಿಯಿರುವ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರಿಗಿನ ಕರ್ಫ್ಯೂವನ್ನು ರಾತ್ರಿ 8 ರಿಂದ ಬೆಳಿಗ್ಗೆ 6ರ ವರೆಗೆ ವಿಸ್ತರಿಸುವುದು.

* ಸೋಂಕು ತಡೆಗೆ ರಾಜ್ಯಾದ್ಯಂತ 144 ಸೆಕ್ಷನ್ ಜಾರಿ

* ಶಾಲಾ – ಕಾಲೇಜು ಹಾಗೂ ಚಿತ್ರಮಂದಿರ ಬಂದ್

* ಬೆಂಗಳೂರಲ್ಲಿನ ಧಾರ್ಮಿಕ ಕೇಂದ್ರಗಳಿಗೆ ನಿರ್ಬಂಧ.

*ಬಾರ್- ಪಬ್ ಬಂದ್.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರಕಾರಕ್ಕೆ ಮಾಡಿದ ಶಿಫಾರಸುಗಳೇನು? ನೀವೇ ಓದಿ ನೋಡಿ

17/04/2021, 05:51

ಬೆಂಗಳೂರು(reporterkarnataka news): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆಯ ಸೋಂಕು ತಡೆಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರಕಾರಕ್ಕೆ ಕೆಲವು ಶಿಫಾರಸುಗಳನ್ನು ಮಾಡಿ ವರದಿ ನೀಡಿದ್ದು, ಅದರಲ್ಲಿ ಏನೆಲ್ಲ ಶಿಫಾರಸು ಮಾಡಿದೆ ಎಂಬುದನ್ನು ತಿಳಿದುಕೊಳ್ಳೋಣ.

ರಾಜ್ಯಾದ್ಯಂತ 144 ಸೆಕ್ಷನ್ ಜಾರಿ, ರಾತ್ರಿ ಕಠಿಣ ಕರ್ಫ್ಯೂ, ಶಾಲೆ ಕಾಲೇಜು ಬಂದ್ ಸೇರಿದಂತೆ ಹಲವು ವಿಚಾರಗಳನ್ನು ಈ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ.ಪ್ರಮುಖ ಶಿಫಾರಸುಗಳು

* ರಾಜ್ಯದ 7 ನಗರಗಳಲ್ಲಿ ಸದ್ಯ ಜಾರಿಯಿರುವ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರಿಗಿನ ಕರ್ಫ್ಯೂವನ್ನು ರಾತ್ರಿ 8 ರಿಂದ ಬೆಳಿಗ್ಗೆ 6ರ ವರೆಗೆ ವಿಸ್ತರಿಸುವುದು.

* ಸೋಂಕು ತಡೆಗೆ ರಾಜ್ಯಾದ್ಯಂತ 144 ಸೆಕ್ಷನ್ ಜಾರಿ

* ಶಾಲಾ – ಕಾಲೇಜು ಹಾಗೂ ಚಿತ್ರಮಂದಿರ ಬಂದ್

* ಬೆಂಗಳೂರಲ್ಲಿನ ಧಾರ್ಮಿಕ ಕೇಂದ್ರಗಳಿಗೆ ನಿರ್ಬಂಧ.

*ಬಾರ್- ಪಬ್ ಬಂದ್.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರಕಾರಕ್ಕೆ ಮಾಡಿದ ಶಿಫಾರಸುಗಳೇನು? ನೀವೇ ಓದಿ ನೋಡಿ

17/04/2021, 05:51

ಬೆಂಗಳೂರು(reporterkarnataka news): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆಯ ಸೋಂಕು ತಡೆಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರಕಾರಕ್ಕೆ ಕೆಲವು ಶಿಫಾರಸುಗಳನ್ನು ಮಾಡಿ ವರದಿ ನೀಡಿದ್ದು, ಅದರಲ್ಲಿ ಏನೆಲ್ಲ ಶಿಫಾರಸು ಮಾಡಿದೆ ಎಂಬುದನ್ನು ತಿಳಿದುಕೊಳ್ಳೋಣ.

ರಾಜ್ಯಾದ್ಯಂತ 144 ಸೆಕ್ಷನ್ ಜಾರಿ, ರಾತ್ರಿ ಕಠಿಣ ಕರ್ಫ್ಯೂ, ಶಾಲೆ ಕಾಲೇಜು ಬಂದ್ ಸೇರಿದಂತೆ ಹಲವು ವಿಚಾರಗಳನ್ನು ಈ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ.ಪ್ರಮುಖ ಶಿಫಾರಸುಗಳು

* ರಾಜ್ಯದ 7 ನಗರಗಳಲ್ಲಿ ಸದ್ಯ ಜಾರಿಯಿರುವ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರಿಗಿನ ಕರ್ಫ್ಯೂವನ್ನು ರಾತ್ರಿ 8 ರಿಂದ ಬೆಳಿಗ್ಗೆ 6ರ ವರೆಗೆ ವಿಸ್ತರಿಸುವುದು.

* ಸೋಂಕು ತಡೆಗೆ ರಾಜ್ಯಾದ್ಯಂತ 144 ಸೆಕ್ಷನ್ ಜಾರಿ

* ಶಾಲಾ – ಕಾಲೇಜು ಹಾಗೂ ಚಿತ್ರಮಂದಿರ ಬಂದ್

* ಬೆಂಗಳೂರಲ್ಲಿನ ಧಾರ್ಮಿಕ ಕೇಂದ್ರಗಳಿಗೆ ನಿರ್ಬಂಧ.

*ಬಾರ್- ಪಬ್ ಬಂದ್.

ಇತ್ತೀಚಿನ ಸುದ್ದಿ

ಜಾಹೀರಾತು