4:07 PM Saturday4 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಪೆರಾಜೆ: 17ನೇ ವರ್ಷದ ಸಾಮೂಹಿಕ ಶ್ರೀವರಮಹಾಲಕ್ಷ್ಮೀ ವ್ರತ , ರಕ್ಷಾ ಬಂಧನ ಆಚರಣೆ

16/08/2024, 19:26

ಬಂಟ್ವಾಳ(reporterkarnataka.com): ಪೆರಾಜೆ ಶ್ರೀಮಹಾಲಕ್ಷ್ಮೀ ಮಹಿಳಾ ಸೇವಾ ಸಮಿತಿ ವತಿಯಿಂದ ಪೆರಾಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ 17ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ ಮತ್ತು ರಕ್ಷಾಬಂಧನ ಉತ್ಸವ ಜರಗಿತು.

ಶ್ರೀರಾಮ ಪ್ರೌಢಶಾಲೆ ಶಿಕ್ಷಕಿ ಸೌಮ್ಯ ಧಾರ್ಮಿಕ ಉಪನ್ಯಾಸ ನೀಡಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ಗುಡ್ಡಚಾಮುಂಡೇಶ್ವರಿ ಸೇವಾಟ್ರಸ್ಟ್ ಅಧ್ಯಕ್ಷ ಮಾಧವ ಕುಲಾಲ್, ಕಾರ್ಯದರ್ಶಿ ರಾಘವ ಗೌಡ ,ಉಮೇಶ್ ಎಸ್.ಪಿ., ಹರೀಶ್ ರೈ ಪಾಣೂರು ಸಹಕರಿಸಿದರು.
ಮಹಿಳಾ ಸೇವಾ ಸಮಿತಿಯ ಗೌರವಾಧ್ಯಕ್ಷೆ ಸುಂದರಿ ರೈ, ಗೌರವ ಸಲಹೆಗಾರರು ಪನಿಪ ಮಾಧವ, ಅಧ್ಯಕ್ಷೆ ಮೀನಾಕ್ಷಿ ರಾಘವ ಗೌಡ, ಕಾರ್ಯದರ್ಶಿ ಧನಲಕ್ಷ್ಮೀ ,ಉಪಾಧ್ಯಕ್ಷೆ ರಾಜೀವಿ ಬಡೆಕೋಡಿ, ಅಮಿತಾ ಅನಿಲ್, ಜೊತೆ ಕಾರ್ಯದರ್ಶಿ ರೋಹಿಣಿ , ರೇವತಿ, ಕೋಶಾಧಿಕಾರಿ ಭಾರತಿ ಜೆ. ಪೆರಾಜೆ, ಸಂಘಟನಾ ಕಾರ್ಯದರ್ಶಿ ರತ್ನಾ ಮಂಜೊಟ್ಟಿ ಇದ್ದರು.
ಶಶಿಕುಮಾರಿ,ಮಮತಾ ,ಗುಲಾಬಿ,ಮಮತಾ ಮಿತ್ತಪೆರಾಜೆ, ಗೀತಾ, ಸುಧಾ,ಲತಾ,ಚಂದ್ರಕಲಾ, ಲೀಲಾವತಿ ,ಭಾರತಿ ಕೆ,ಗೀತಾ ಉಮೇಶ್ ,ರಾಜೀವಿ ಜೋಗಿಬೆಟ್ಟು ಮೊದಲಾದವರು ವ್ಯವಸ್ಥೆಗೊಳಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು