9:52 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಮತ ಚಲಾವಣೆ

17/04/2021, 05:05

ಬೆಳಗಾವಿ(reporterkarnataka news): ಬೆಳಗಾವಿ ಲೋಕಸಭೆ ಉಪ ಚುನಾವಣೆ ಇಂದು ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರು ನಗರದ ಸದಾಶಿವ ನಗರ ಸರಕಾರಿ

ಶಾಲೆಯ ಮತಗಟ್ಟೆಯಲ್ಲಿ ತನ್ನ ಹಕ್ಕು ಚಲಾಯಿಸಿದರು. ಮಂಗಳಾ ಅವರ ಜತೆ ಪುತ್ರಿಯರಾದ ಶ್ರದ್ಧಾ ಅಂಗಡಿ ಹಾಗೂ ಡಾ.ಸ್ಫೂರ್ತಿ ಪಾಟೀಲ್ ಇದ್ದರು.

 

ಪಕ್ಷದ ಉನ್ನತ ಮಟ್ಟದ ನಾಯಕರು ಬಂದು ನನ್ನ ಪರವಾಗಿ ಪ್ರಚಾರ ಮಾಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೂಡ ಬಹಳ ಪ್ರಚಾರ ನಡೆಸಿದ್ದಾರೆ. ಹೀಗಾಗಿ ಬಿಜೆಪಿಯೇ ಗೆಲ್ಲುತ್ತದೆ ಎಂಬ‌ ವಿಶ್ವಾಸ ಇದೆ ಎಂದು ಈ ಸಂದರ್ಭದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಮತ ಚಲಾವಣೆ

17/04/2021, 05:05

ಬೆಳಗಾವಿ(reporterkarnataka news): ಬೆಳಗಾವಿ ಲೋಕಸಭೆ ಉಪ ಚುನಾವಣೆ ಇಂದು ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರು ನಗರದ ಸದಾಶಿವ ನಗರ ಸರಕಾರಿ

ಶಾಲೆಯ ಮತಗಟ್ಟೆಯಲ್ಲಿ ತನ್ನ ಹಕ್ಕು ಚಲಾಯಿಸಿದರು. ಮಂಗಳಾ ಅವರ ಜತೆ ಪುತ್ರಿಯರಾದ ಶ್ರದ್ಧಾ ಅಂಗಡಿ ಹಾಗೂ ಡಾ.ಸ್ಫೂರ್ತಿ ಪಾಟೀಲ್ ಇದ್ದರು.

 

ಪಕ್ಷದ ಉನ್ನತ ಮಟ್ಟದ ನಾಯಕರು ಬಂದು ನನ್ನ ಪರವಾಗಿ ಪ್ರಚಾರ ಮಾಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೂಡ ಬಹಳ ಪ್ರಚಾರ ನಡೆಸಿದ್ದಾರೆ. ಹೀಗಾಗಿ ಬಿಜೆಪಿಯೇ ಗೆಲ್ಲುತ್ತದೆ ಎಂಬ‌ ವಿಶ್ವಾಸ ಇದೆ ಎಂದು ಈ ಸಂದರ್ಭದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಮತ ಚಲಾವಣೆ

17/04/2021, 05:05

ಬೆಳಗಾವಿ(reporterkarnataka news): ಬೆಳಗಾವಿ ಲೋಕಸಭೆ ಉಪ ಚುನಾವಣೆ ಇಂದು ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರು ನಗರದ ಸದಾಶಿವ ನಗರ ಸರಕಾರಿ

ಶಾಲೆಯ ಮತಗಟ್ಟೆಯಲ್ಲಿ ತನ್ನ ಹಕ್ಕು ಚಲಾಯಿಸಿದರು. ಮಂಗಳಾ ಅವರ ಜತೆ ಪುತ್ರಿಯರಾದ ಶ್ರದ್ಧಾ ಅಂಗಡಿ ಹಾಗೂ ಡಾ.ಸ್ಫೂರ್ತಿ ಪಾಟೀಲ್ ಇದ್ದರು.

 

ಪಕ್ಷದ ಉನ್ನತ ಮಟ್ಟದ ನಾಯಕರು ಬಂದು ನನ್ನ ಪರವಾಗಿ ಪ್ರಚಾರ ಮಾಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೂಡ ಬಹಳ ಪ್ರಚಾರ ನಡೆಸಿದ್ದಾರೆ. ಹೀಗಾಗಿ ಬಿಜೆಪಿಯೇ ಗೆಲ್ಲುತ್ತದೆ ಎಂಬ‌ ವಿಶ್ವಾಸ ಇದೆ ಎಂದು ಈ ಸಂದರ್ಭದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಮತ ಚಲಾವಣೆ

17/04/2021, 05:05

ಬೆಳಗಾವಿ(reporterkarnataka news): ಬೆಳಗಾವಿ ಲೋಕಸಭೆ ಉಪ ಚುನಾವಣೆ ಇಂದು ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರು ನಗರದ ಸದಾಶಿವ ನಗರ ಸರಕಾರಿ

ಶಾಲೆಯ ಮತಗಟ್ಟೆಯಲ್ಲಿ ತನ್ನ ಹಕ್ಕು ಚಲಾಯಿಸಿದರು. ಮಂಗಳಾ ಅವರ ಜತೆ ಪುತ್ರಿಯರಾದ ಶ್ರದ್ಧಾ ಅಂಗಡಿ ಹಾಗೂ ಡಾ.ಸ್ಫೂರ್ತಿ ಪಾಟೀಲ್ ಇದ್ದರು.

 

ಪಕ್ಷದ ಉನ್ನತ ಮಟ್ಟದ ನಾಯಕರು ಬಂದು ನನ್ನ ಪರವಾಗಿ ಪ್ರಚಾರ ಮಾಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೂಡ ಬಹಳ ಪ್ರಚಾರ ನಡೆಸಿದ್ದಾರೆ. ಹೀಗಾಗಿ ಬಿಜೆಪಿಯೇ ಗೆಲ್ಲುತ್ತದೆ ಎಂಬ‌ ವಿಶ್ವಾಸ ಇದೆ ಎಂದು ಈ ಸಂದರ್ಭದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು