9:26 PM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಮತ ಚಲಾವಣೆ

17/04/2021, 05:05

ಬೆಳಗಾವಿ(reporterkarnataka news): ಬೆಳಗಾವಿ ಲೋಕಸಭೆ ಉಪ ಚುನಾವಣೆ ಇಂದು ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರು ನಗರದ ಸದಾಶಿವ ನಗರ ಸರಕಾರಿ

ಶಾಲೆಯ ಮತಗಟ್ಟೆಯಲ್ಲಿ ತನ್ನ ಹಕ್ಕು ಚಲಾಯಿಸಿದರು. ಮಂಗಳಾ ಅವರ ಜತೆ ಪುತ್ರಿಯರಾದ ಶ್ರದ್ಧಾ ಅಂಗಡಿ ಹಾಗೂ ಡಾ.ಸ್ಫೂರ್ತಿ ಪಾಟೀಲ್ ಇದ್ದರು.

 

ಪಕ್ಷದ ಉನ್ನತ ಮಟ್ಟದ ನಾಯಕರು ಬಂದು ನನ್ನ ಪರವಾಗಿ ಪ್ರಚಾರ ಮಾಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೂಡ ಬಹಳ ಪ್ರಚಾರ ನಡೆಸಿದ್ದಾರೆ. ಹೀಗಾಗಿ ಬಿಜೆಪಿಯೇ ಗೆಲ್ಲುತ್ತದೆ ಎಂಬ‌ ವಿಶ್ವಾಸ ಇದೆ ಎಂದು ಈ ಸಂದರ್ಭದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಮತ ಚಲಾವಣೆ

17/04/2021, 05:05

ಬೆಳಗಾವಿ(reporterkarnataka news): ಬೆಳಗಾವಿ ಲೋಕಸಭೆ ಉಪ ಚುನಾವಣೆ ಇಂದು ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರು ನಗರದ ಸದಾಶಿವ ನಗರ ಸರಕಾರಿ

ಶಾಲೆಯ ಮತಗಟ್ಟೆಯಲ್ಲಿ ತನ್ನ ಹಕ್ಕು ಚಲಾಯಿಸಿದರು. ಮಂಗಳಾ ಅವರ ಜತೆ ಪುತ್ರಿಯರಾದ ಶ್ರದ್ಧಾ ಅಂಗಡಿ ಹಾಗೂ ಡಾ.ಸ್ಫೂರ್ತಿ ಪಾಟೀಲ್ ಇದ್ದರು.

 

ಪಕ್ಷದ ಉನ್ನತ ಮಟ್ಟದ ನಾಯಕರು ಬಂದು ನನ್ನ ಪರವಾಗಿ ಪ್ರಚಾರ ಮಾಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೂಡ ಬಹಳ ಪ್ರಚಾರ ನಡೆಸಿದ್ದಾರೆ. ಹೀಗಾಗಿ ಬಿಜೆಪಿಯೇ ಗೆಲ್ಲುತ್ತದೆ ಎಂಬ‌ ವಿಶ್ವಾಸ ಇದೆ ಎಂದು ಈ ಸಂದರ್ಭದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಮತ ಚಲಾವಣೆ

17/04/2021, 05:05

ಬೆಳಗಾವಿ(reporterkarnataka news): ಬೆಳಗಾವಿ ಲೋಕಸಭೆ ಉಪ ಚುನಾವಣೆ ಇಂದು ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರು ನಗರದ ಸದಾಶಿವ ನಗರ ಸರಕಾರಿ

ಶಾಲೆಯ ಮತಗಟ್ಟೆಯಲ್ಲಿ ತನ್ನ ಹಕ್ಕು ಚಲಾಯಿಸಿದರು. ಮಂಗಳಾ ಅವರ ಜತೆ ಪುತ್ರಿಯರಾದ ಶ್ರದ್ಧಾ ಅಂಗಡಿ ಹಾಗೂ ಡಾ.ಸ್ಫೂರ್ತಿ ಪಾಟೀಲ್ ಇದ್ದರು.

 

ಪಕ್ಷದ ಉನ್ನತ ಮಟ್ಟದ ನಾಯಕರು ಬಂದು ನನ್ನ ಪರವಾಗಿ ಪ್ರಚಾರ ಮಾಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೂಡ ಬಹಳ ಪ್ರಚಾರ ನಡೆಸಿದ್ದಾರೆ. ಹೀಗಾಗಿ ಬಿಜೆಪಿಯೇ ಗೆಲ್ಲುತ್ತದೆ ಎಂಬ‌ ವಿಶ್ವಾಸ ಇದೆ ಎಂದು ಈ ಸಂದರ್ಭದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಮತ ಚಲಾವಣೆ

17/04/2021, 05:05

ಬೆಳಗಾವಿ(reporterkarnataka news): ಬೆಳಗಾವಿ ಲೋಕಸಭೆ ಉಪ ಚುನಾವಣೆ ಇಂದು ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರು ನಗರದ ಸದಾಶಿವ ನಗರ ಸರಕಾರಿ

ಶಾಲೆಯ ಮತಗಟ್ಟೆಯಲ್ಲಿ ತನ್ನ ಹಕ್ಕು ಚಲಾಯಿಸಿದರು. ಮಂಗಳಾ ಅವರ ಜತೆ ಪುತ್ರಿಯರಾದ ಶ್ರದ್ಧಾ ಅಂಗಡಿ ಹಾಗೂ ಡಾ.ಸ್ಫೂರ್ತಿ ಪಾಟೀಲ್ ಇದ್ದರು.

 

ಪಕ್ಷದ ಉನ್ನತ ಮಟ್ಟದ ನಾಯಕರು ಬಂದು ನನ್ನ ಪರವಾಗಿ ಪ್ರಚಾರ ಮಾಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೂಡ ಬಹಳ ಪ್ರಚಾರ ನಡೆಸಿದ್ದಾರೆ. ಹೀಗಾಗಿ ಬಿಜೆಪಿಯೇ ಗೆಲ್ಲುತ್ತದೆ ಎಂಬ‌ ವಿಶ್ವಾಸ ಇದೆ ಎಂದು ಈ ಸಂದರ್ಭದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು