2:06 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ವೈಸಿಎಸ್ ಕ್ರೈಸ್ಟ್ ಕಿಂಗ್ ಚರ್ಚ್ ವೇಣೂರು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

20/06/2024, 17:20

ಮಂಗಳೂರು(reporterkarnataka.com): ಯಂಗ್ ಕೆಥೋಲಿಕ್ ಸ್ಟೂಡೆಂಟ್ಸ್( ವೈಸಿಎಸ್) ಇದರ ಕ್ರೈಸ್ಟ್ ಕಿಂಗ್ ಚರ್ಚ್ ವೇಣೂರು ಘಟಕದ ನೂತನ ಪದಾಧಿಕಾರಿಗಳ ಚುನಾವಣೆ ನಡೆಯಿತು.
ಹೊಸ ಪದಾಧಿಕಾರಗಳಾಗಿ ಮೆರೋಲ್ ಕಿರಣ್ ಮೋರಾಸ್(ಅಧ್ಯಕ್ಷರು), ನೀಶಲ್ ಫರ್ನಾಂಡಿಸ್(ಪ್ರಧಾನ ಕಾರ್ಯದರ್ಶಿ) ಹಾಗೂ ಓಸ್ಟಿನ್ ಮೋನಿಸ್( ಖಜಾಂಚಿ) ಅವರು ಆಯ್ಕೆಯಾಗಿದ್ದಾರೆ. ಘಟಕದ ನಿರ್ದೇಶಕರಾಗಿ ವಂ. ಫಾ. ಪೀಟರ್ ಅರಾನ್ಹಾ, ಸಂಚಾಲಕರಾಗಿ ವಂ.ಸಿ. ಸೆಂಡ್ರಾ ಗೋನ್ಸಾಲ್ವೀಸ್ ಹಾಗೂ ವರ್ಣನ್ ಮೆಂಡೋನ್ಸಾ ಕಾರ್ಯನಿರ್ವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು