10:51 PM Sunday15 - June 2025
ಬ್ರೇಕಿಂಗ್ ನ್ಯೂಸ್
Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,…

ಇತ್ತೀಚಿನ ಸುದ್ದಿ

ಏರ್ ಲಿಫ್ಟ್ : 40 ತಾಸಿನ ಬಳಿಕ ಸಮುದ್ರದಲ್ಲಿ ಸಿಲುಕಿಕೊಂಡಿದ್ದ ಟಗ್ ಸಿಬ್ಬಂದಿಗಳ ರಕ್ಷಣೆ

17/05/2021, 14:28

ಮಂಗಳೂರು(reporterkarnataka news):

ಕಾಪು ಲೈಟ್ ಹೌಸ್ ನಿಂದ ಸುಮಾರು 5 ನಾಟಿಕಲ್ ದೂರದಲ್ಲಿ ಸಮುದ್ರದ ಮಧ್ಯೆ ಬಂಡೆಗಳ ನಡುವೆ ಸಿಲುಕಿಕೊಂಡಿದ್ದ ಕೋರಮಂಡಲ ಸಪೋರ್ಟರ್-9 ಎಂಬ ಹೆಸರಿನ ನೌಕೆಯಲ್ಲಿದ್ದ ಎಲ್ಲ 9 ಮಂದಿ ಸಿಬ್ಬಂದಿಗಳನ್ನು ಏರ್ ಲಿಫ್ಟ್ ಮೂಲಕ ಬಚಾವ್ ಮಾಡಲಾಗಿದೆ. ಇದರೊಂದಿಗೆ 40 ತಾಸಿಗೂ ಅಧಿಕ ಕಾಲದ ಅನಿಶ್ಚಿತತೆಯ ಬದುಕು ಕೊನೆಗೊಂಡಿದೆ. 

ನೌಕಾ ಸೇನೆಯ ಹೆಲಿಕಾಪ್ಟರ್ ಮತ್ತು ಶಿಪ್ ಮೂಲಕ ಕಾರ್ಯಾಚರಣೆ ನಡೆಸಿ ರಕ್ಷಿಸಲಾಗಿದೆ.

ಕೋಸ್ಟಲ್ ಗಾರ್ಡ್ ಡಿಐಜಿ ಎಸ್.ಬಿ. ವೆಂಕಟೇಶ್ ಸೋಮವಾರ ರಿಪೋರ್ಟರ್ ಕರ್ನಾಟಕಕ್ಕೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು