6:48 AM Wednesday2 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಅನ್ನದಾತ ಆತ್ಮಹತ್ಯೆ: ಕಿರುಕುಳ ನೀಡಿದ ಬ್ಯಾಂಕ್ ಎದುರು ರೈತನ ಪಾರ್ಥಿವ… Mangaluru | ಜಾಮರ್ ಸಮಸ್ಯೆ ಬಗೆಹರಿಸದಿದ್ದರೆ ಜೈಲಿನೊಳಗೆ ನುಗ್ಗಿ ಕಿತ್ತು ಬಿಸಾಕ ಬೇಕಾಗುತ್ತದೆ:… Delhi | ರಾಜ್ಯದ್ದು “ಜನ-ಕರ” ವಸೂಲಿ ಸರಕಾರ: ಕಾಂಗ್ರೆಸ್‌ ವಿರುದ್ಧ ಕೇಂದ್ರ ಸಚಿವ… Chikkamagaluru | ಕೆಮ್ಮಣ್ಣುಗುಂಡಿ ಸಮೀಪ ವಿದ್ಯುತ್ ಶಾಕ್ ನಿಂದ ಕಾಡಾನೆ ದಾರುಣ ಸಾವು ಕೂಡ್ಲಿಗಿ: ರಂಜಾನ್ ಸಾಮೂಹಿಕ ಪ್ರಾರ್ಥನೆಯಲ್ಲಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಭಾಗಿ ಭಾಗಿ Kolara | ಶ್ರೀನಿವಾಸಪುರದಲ್ಲಿ ಸಂಭ್ರಮ- ಸಡಗರದಲ್ಲಿ ಈದ್-ಉಲ್-ಫಿತರ್ ಆಚರಣೆ: ಸಾಮೂಹಿಕ ಪ್ರಾರ್ಥನೆ PDO | ಮಾದರಿ ಗ್ರಾಮ ಪಂಚಾಯತಿ ನಿರ್ಮಾಣದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ… Bangalore | ಸಬಲೀಕರಣ ಜತೆಗೆ ಮಹಿಳಾ ಸುರಕ್ಷತೆ: ‘ಬಿ.ಸೇಫ್’ ಸಮೀಕ್ಷಾ ವರದಿ ಬಿಡುಗಡೆ Bangalore | ಬೇಡಿಕೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಬ್ಯಾಂಕ್ ನಿವೃತ್ತರ ಒಕ್ಕೂಟಗಳ… MSIL | ಸರಕಾರಿ, ಖಾಸಗಿ ಉತ್ಪನ್ನಗಳ ಮಾರಾಟ, ಖರೀದಿಗೆ ನೆರವಾಗಲಿದೆ ಇ ಪೋರ್ಟಲ್‌

ಇತ್ತೀಚಿನ ಸುದ್ದಿ

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರಕಾರಕ್ಕೆ ಮಾಡಿದ ಶಿಫಾರಸುಗಳೇನು? ನೀವೇ ಓದಿ ನೋಡಿ

17/04/2021, 05:51

ಬೆಂಗಳೂರು(reporterkarnataka news): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆಯ ಸೋಂಕು ತಡೆಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರಕಾರಕ್ಕೆ ಕೆಲವು ಶಿಫಾರಸುಗಳನ್ನು ಮಾಡಿ ವರದಿ ನೀಡಿದ್ದು, ಅದರಲ್ಲಿ ಏನೆಲ್ಲ ಶಿಫಾರಸು ಮಾಡಿದೆ ಎಂಬುದನ್ನು ತಿಳಿದುಕೊಳ್ಳೋಣ.

ರಾಜ್ಯಾದ್ಯಂತ 144 ಸೆಕ್ಷನ್ ಜಾರಿ, ರಾತ್ರಿ ಕಠಿಣ ಕರ್ಫ್ಯೂ, ಶಾಲೆ ಕಾಲೇಜು ಬಂದ್ ಸೇರಿದಂತೆ ಹಲವು ವಿಚಾರಗಳನ್ನು ಈ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ.ಪ್ರಮುಖ ಶಿಫಾರಸುಗಳು

* ರಾಜ್ಯದ 7 ನಗರಗಳಲ್ಲಿ ಸದ್ಯ ಜಾರಿಯಿರುವ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರಿಗಿನ ಕರ್ಫ್ಯೂವನ್ನು ರಾತ್ರಿ 8 ರಿಂದ ಬೆಳಿಗ್ಗೆ 6ರ ವರೆಗೆ ವಿಸ್ತರಿಸುವುದು.

* ಸೋಂಕು ತಡೆಗೆ ರಾಜ್ಯಾದ್ಯಂತ 144 ಸೆಕ್ಷನ್ ಜಾರಿ

* ಶಾಲಾ – ಕಾಲೇಜು ಹಾಗೂ ಚಿತ್ರಮಂದಿರ ಬಂದ್

* ಬೆಂಗಳೂರಲ್ಲಿನ ಧಾರ್ಮಿಕ ಕೇಂದ್ರಗಳಿಗೆ ನಿರ್ಬಂಧ.

*ಬಾರ್- ಪಬ್ ಬಂದ್.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರಕಾರಕ್ಕೆ ಮಾಡಿದ ಶಿಫಾರಸುಗಳೇನು? ನೀವೇ ಓದಿ ನೋಡಿ

17/04/2021, 05:51

ಬೆಂಗಳೂರು(reporterkarnataka news): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆಯ ಸೋಂಕು ತಡೆಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರಕಾರಕ್ಕೆ ಕೆಲವು ಶಿಫಾರಸುಗಳನ್ನು ಮಾಡಿ ವರದಿ ನೀಡಿದ್ದು, ಅದರಲ್ಲಿ ಏನೆಲ್ಲ ಶಿಫಾರಸು ಮಾಡಿದೆ ಎಂಬುದನ್ನು ತಿಳಿದುಕೊಳ್ಳೋಣ.

ರಾಜ್ಯಾದ್ಯಂತ 144 ಸೆಕ್ಷನ್ ಜಾರಿ, ರಾತ್ರಿ ಕಠಿಣ ಕರ್ಫ್ಯೂ, ಶಾಲೆ ಕಾಲೇಜು ಬಂದ್ ಸೇರಿದಂತೆ ಹಲವು ವಿಚಾರಗಳನ್ನು ಈ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ.ಪ್ರಮುಖ ಶಿಫಾರಸುಗಳು

* ರಾಜ್ಯದ 7 ನಗರಗಳಲ್ಲಿ ಸದ್ಯ ಜಾರಿಯಿರುವ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರಿಗಿನ ಕರ್ಫ್ಯೂವನ್ನು ರಾತ್ರಿ 8 ರಿಂದ ಬೆಳಿಗ್ಗೆ 6ರ ವರೆಗೆ ವಿಸ್ತರಿಸುವುದು.

* ಸೋಂಕು ತಡೆಗೆ ರಾಜ್ಯಾದ್ಯಂತ 144 ಸೆಕ್ಷನ್ ಜಾರಿ

* ಶಾಲಾ – ಕಾಲೇಜು ಹಾಗೂ ಚಿತ್ರಮಂದಿರ ಬಂದ್

* ಬೆಂಗಳೂರಲ್ಲಿನ ಧಾರ್ಮಿಕ ಕೇಂದ್ರಗಳಿಗೆ ನಿರ್ಬಂಧ.

*ಬಾರ್- ಪಬ್ ಬಂದ್.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರಕಾರಕ್ಕೆ ಮಾಡಿದ ಶಿಫಾರಸುಗಳೇನು? ನೀವೇ ಓದಿ ನೋಡಿ

17/04/2021, 05:51

ಬೆಂಗಳೂರು(reporterkarnataka news): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆಯ ಸೋಂಕು ತಡೆಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರಕಾರಕ್ಕೆ ಕೆಲವು ಶಿಫಾರಸುಗಳನ್ನು ಮಾಡಿ ವರದಿ ನೀಡಿದ್ದು, ಅದರಲ್ಲಿ ಏನೆಲ್ಲ ಶಿಫಾರಸು ಮಾಡಿದೆ ಎಂಬುದನ್ನು ತಿಳಿದುಕೊಳ್ಳೋಣ.

ರಾಜ್ಯಾದ್ಯಂತ 144 ಸೆಕ್ಷನ್ ಜಾರಿ, ರಾತ್ರಿ ಕಠಿಣ ಕರ್ಫ್ಯೂ, ಶಾಲೆ ಕಾಲೇಜು ಬಂದ್ ಸೇರಿದಂತೆ ಹಲವು ವಿಚಾರಗಳನ್ನು ಈ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ.ಪ್ರಮುಖ ಶಿಫಾರಸುಗಳು

* ರಾಜ್ಯದ 7 ನಗರಗಳಲ್ಲಿ ಸದ್ಯ ಜಾರಿಯಿರುವ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರಿಗಿನ ಕರ್ಫ್ಯೂವನ್ನು ರಾತ್ರಿ 8 ರಿಂದ ಬೆಳಿಗ್ಗೆ 6ರ ವರೆಗೆ ವಿಸ್ತರಿಸುವುದು.

* ಸೋಂಕು ತಡೆಗೆ ರಾಜ್ಯಾದ್ಯಂತ 144 ಸೆಕ್ಷನ್ ಜಾರಿ

* ಶಾಲಾ – ಕಾಲೇಜು ಹಾಗೂ ಚಿತ್ರಮಂದಿರ ಬಂದ್

* ಬೆಂಗಳೂರಲ್ಲಿನ ಧಾರ್ಮಿಕ ಕೇಂದ್ರಗಳಿಗೆ ನಿರ್ಬಂಧ.

*ಬಾರ್- ಪಬ್ ಬಂದ್.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರಕಾರಕ್ಕೆ ಮಾಡಿದ ಶಿಫಾರಸುಗಳೇನು? ನೀವೇ ಓದಿ ನೋಡಿ

17/04/2021, 05:51

ಬೆಂಗಳೂರು(reporterkarnataka news): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆಯ ಸೋಂಕು ತಡೆಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರಕಾರಕ್ಕೆ ಕೆಲವು ಶಿಫಾರಸುಗಳನ್ನು ಮಾಡಿ ವರದಿ ನೀಡಿದ್ದು, ಅದರಲ್ಲಿ ಏನೆಲ್ಲ ಶಿಫಾರಸು ಮಾಡಿದೆ ಎಂಬುದನ್ನು ತಿಳಿದುಕೊಳ್ಳೋಣ.

ರಾಜ್ಯಾದ್ಯಂತ 144 ಸೆಕ್ಷನ್ ಜಾರಿ, ರಾತ್ರಿ ಕಠಿಣ ಕರ್ಫ್ಯೂ, ಶಾಲೆ ಕಾಲೇಜು ಬಂದ್ ಸೇರಿದಂತೆ ಹಲವು ವಿಚಾರಗಳನ್ನು ಈ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ.ಪ್ರಮುಖ ಶಿಫಾರಸುಗಳು

* ರಾಜ್ಯದ 7 ನಗರಗಳಲ್ಲಿ ಸದ್ಯ ಜಾರಿಯಿರುವ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರಿಗಿನ ಕರ್ಫ್ಯೂವನ್ನು ರಾತ್ರಿ 8 ರಿಂದ ಬೆಳಿಗ್ಗೆ 6ರ ವರೆಗೆ ವಿಸ್ತರಿಸುವುದು.

* ಸೋಂಕು ತಡೆಗೆ ರಾಜ್ಯಾದ್ಯಂತ 144 ಸೆಕ್ಷನ್ ಜಾರಿ

* ಶಾಲಾ – ಕಾಲೇಜು ಹಾಗೂ ಚಿತ್ರಮಂದಿರ ಬಂದ್

* ಬೆಂಗಳೂರಲ್ಲಿನ ಧಾರ್ಮಿಕ ಕೇಂದ್ರಗಳಿಗೆ ನಿರ್ಬಂಧ.

*ಬಾರ್- ಪಬ್ ಬಂದ್.

ಇತ್ತೀಚಿನ ಸುದ್ದಿ

ಜಾಹೀರಾತು