2:53 AM Sunday21 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರಕಾರಕ್ಕೆ ಮಾಡಿದ ಶಿಫಾರಸುಗಳೇನು? ನೀವೇ ಓದಿ ನೋಡಿ

17/04/2021, 05:51

ಬೆಂಗಳೂರು(reporterkarnataka news): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆಯ ಸೋಂಕು ತಡೆಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರಕಾರಕ್ಕೆ ಕೆಲವು ಶಿಫಾರಸುಗಳನ್ನು ಮಾಡಿ ವರದಿ ನೀಡಿದ್ದು, ಅದರಲ್ಲಿ ಏನೆಲ್ಲ ಶಿಫಾರಸು ಮಾಡಿದೆ ಎಂಬುದನ್ನು ತಿಳಿದುಕೊಳ್ಳೋಣ.

ರಾಜ್ಯಾದ್ಯಂತ 144 ಸೆಕ್ಷನ್ ಜಾರಿ, ರಾತ್ರಿ ಕಠಿಣ ಕರ್ಫ್ಯೂ, ಶಾಲೆ ಕಾಲೇಜು ಬಂದ್ ಸೇರಿದಂತೆ ಹಲವು ವಿಚಾರಗಳನ್ನು ಈ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ.ಪ್ರಮುಖ ಶಿಫಾರಸುಗಳು

* ರಾಜ್ಯದ 7 ನಗರಗಳಲ್ಲಿ ಸದ್ಯ ಜಾರಿಯಿರುವ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರಿಗಿನ ಕರ್ಫ್ಯೂವನ್ನು ರಾತ್ರಿ 8 ರಿಂದ ಬೆಳಿಗ್ಗೆ 6ರ ವರೆಗೆ ವಿಸ್ತರಿಸುವುದು.

* ಸೋಂಕು ತಡೆಗೆ ರಾಜ್ಯಾದ್ಯಂತ 144 ಸೆಕ್ಷನ್ ಜಾರಿ

* ಶಾಲಾ – ಕಾಲೇಜು ಹಾಗೂ ಚಿತ್ರಮಂದಿರ ಬಂದ್

* ಬೆಂಗಳೂರಲ್ಲಿನ ಧಾರ್ಮಿಕ ಕೇಂದ್ರಗಳಿಗೆ ನಿರ್ಬಂಧ.

*ಬಾರ್- ಪಬ್ ಬಂದ್.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರಕಾರಕ್ಕೆ ಮಾಡಿದ ಶಿಫಾರಸುಗಳೇನು? ನೀವೇ ಓದಿ ನೋಡಿ

17/04/2021, 05:51

ಬೆಂಗಳೂರು(reporterkarnataka news): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆಯ ಸೋಂಕು ತಡೆಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರಕಾರಕ್ಕೆ ಕೆಲವು ಶಿಫಾರಸುಗಳನ್ನು ಮಾಡಿ ವರದಿ ನೀಡಿದ್ದು, ಅದರಲ್ಲಿ ಏನೆಲ್ಲ ಶಿಫಾರಸು ಮಾಡಿದೆ ಎಂಬುದನ್ನು ತಿಳಿದುಕೊಳ್ಳೋಣ.

ರಾಜ್ಯಾದ್ಯಂತ 144 ಸೆಕ್ಷನ್ ಜಾರಿ, ರಾತ್ರಿ ಕಠಿಣ ಕರ್ಫ್ಯೂ, ಶಾಲೆ ಕಾಲೇಜು ಬಂದ್ ಸೇರಿದಂತೆ ಹಲವು ವಿಚಾರಗಳನ್ನು ಈ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ.ಪ್ರಮುಖ ಶಿಫಾರಸುಗಳು

* ರಾಜ್ಯದ 7 ನಗರಗಳಲ್ಲಿ ಸದ್ಯ ಜಾರಿಯಿರುವ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರಿಗಿನ ಕರ್ಫ್ಯೂವನ್ನು ರಾತ್ರಿ 8 ರಿಂದ ಬೆಳಿಗ್ಗೆ 6ರ ವರೆಗೆ ವಿಸ್ತರಿಸುವುದು.

* ಸೋಂಕು ತಡೆಗೆ ರಾಜ್ಯಾದ್ಯಂತ 144 ಸೆಕ್ಷನ್ ಜಾರಿ

* ಶಾಲಾ – ಕಾಲೇಜು ಹಾಗೂ ಚಿತ್ರಮಂದಿರ ಬಂದ್

* ಬೆಂಗಳೂರಲ್ಲಿನ ಧಾರ್ಮಿಕ ಕೇಂದ್ರಗಳಿಗೆ ನಿರ್ಬಂಧ.

*ಬಾರ್- ಪಬ್ ಬಂದ್.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರಕಾರಕ್ಕೆ ಮಾಡಿದ ಶಿಫಾರಸುಗಳೇನು? ನೀವೇ ಓದಿ ನೋಡಿ

17/04/2021, 05:51

ಬೆಂಗಳೂರು(reporterkarnataka news): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆಯ ಸೋಂಕು ತಡೆಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರಕಾರಕ್ಕೆ ಕೆಲವು ಶಿಫಾರಸುಗಳನ್ನು ಮಾಡಿ ವರದಿ ನೀಡಿದ್ದು, ಅದರಲ್ಲಿ ಏನೆಲ್ಲ ಶಿಫಾರಸು ಮಾಡಿದೆ ಎಂಬುದನ್ನು ತಿಳಿದುಕೊಳ್ಳೋಣ.

ರಾಜ್ಯಾದ್ಯಂತ 144 ಸೆಕ್ಷನ್ ಜಾರಿ, ರಾತ್ರಿ ಕಠಿಣ ಕರ್ಫ್ಯೂ, ಶಾಲೆ ಕಾಲೇಜು ಬಂದ್ ಸೇರಿದಂತೆ ಹಲವು ವಿಚಾರಗಳನ್ನು ಈ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ.ಪ್ರಮುಖ ಶಿಫಾರಸುಗಳು

* ರಾಜ್ಯದ 7 ನಗರಗಳಲ್ಲಿ ಸದ್ಯ ಜಾರಿಯಿರುವ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರಿಗಿನ ಕರ್ಫ್ಯೂವನ್ನು ರಾತ್ರಿ 8 ರಿಂದ ಬೆಳಿಗ್ಗೆ 6ರ ವರೆಗೆ ವಿಸ್ತರಿಸುವುದು.

* ಸೋಂಕು ತಡೆಗೆ ರಾಜ್ಯಾದ್ಯಂತ 144 ಸೆಕ್ಷನ್ ಜಾರಿ

* ಶಾಲಾ – ಕಾಲೇಜು ಹಾಗೂ ಚಿತ್ರಮಂದಿರ ಬಂದ್

* ಬೆಂಗಳೂರಲ್ಲಿನ ಧಾರ್ಮಿಕ ಕೇಂದ್ರಗಳಿಗೆ ನಿರ್ಬಂಧ.

*ಬಾರ್- ಪಬ್ ಬಂದ್.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರಕಾರಕ್ಕೆ ಮಾಡಿದ ಶಿಫಾರಸುಗಳೇನು? ನೀವೇ ಓದಿ ನೋಡಿ

17/04/2021, 05:51

ಬೆಂಗಳೂರು(reporterkarnataka news): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆಯ ಸೋಂಕು ತಡೆಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರಕಾರಕ್ಕೆ ಕೆಲವು ಶಿಫಾರಸುಗಳನ್ನು ಮಾಡಿ ವರದಿ ನೀಡಿದ್ದು, ಅದರಲ್ಲಿ ಏನೆಲ್ಲ ಶಿಫಾರಸು ಮಾಡಿದೆ ಎಂಬುದನ್ನು ತಿಳಿದುಕೊಳ್ಳೋಣ.

ರಾಜ್ಯಾದ್ಯಂತ 144 ಸೆಕ್ಷನ್ ಜಾರಿ, ರಾತ್ರಿ ಕಠಿಣ ಕರ್ಫ್ಯೂ, ಶಾಲೆ ಕಾಲೇಜು ಬಂದ್ ಸೇರಿದಂತೆ ಹಲವು ವಿಚಾರಗಳನ್ನು ಈ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ.ಪ್ರಮುಖ ಶಿಫಾರಸುಗಳು

* ರಾಜ್ಯದ 7 ನಗರಗಳಲ್ಲಿ ಸದ್ಯ ಜಾರಿಯಿರುವ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರಿಗಿನ ಕರ್ಫ್ಯೂವನ್ನು ರಾತ್ರಿ 8 ರಿಂದ ಬೆಳಿಗ್ಗೆ 6ರ ವರೆಗೆ ವಿಸ್ತರಿಸುವುದು.

* ಸೋಂಕು ತಡೆಗೆ ರಾಜ್ಯಾದ್ಯಂತ 144 ಸೆಕ್ಷನ್ ಜಾರಿ

* ಶಾಲಾ – ಕಾಲೇಜು ಹಾಗೂ ಚಿತ್ರಮಂದಿರ ಬಂದ್

* ಬೆಂಗಳೂರಲ್ಲಿನ ಧಾರ್ಮಿಕ ಕೇಂದ್ರಗಳಿಗೆ ನಿರ್ಬಂಧ.

*ಬಾರ್- ಪಬ್ ಬಂದ್.

ಇತ್ತೀಚಿನ ಸುದ್ದಿ

ಜಾಹೀರಾತು