5:10 AM Tuesday25 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರಕಾರಕ್ಕೆ ಮಾಡಿದ ಶಿಫಾರಸುಗಳೇನು? ನೀವೇ ಓದಿ ನೋಡಿ

17/04/2021, 05:51

ಬೆಂಗಳೂರು(reporterkarnataka news): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆಯ ಸೋಂಕು ತಡೆಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರಕಾರಕ್ಕೆ ಕೆಲವು ಶಿಫಾರಸುಗಳನ್ನು ಮಾಡಿ ವರದಿ ನೀಡಿದ್ದು, ಅದರಲ್ಲಿ ಏನೆಲ್ಲ ಶಿಫಾರಸು ಮಾಡಿದೆ ಎಂಬುದನ್ನು ತಿಳಿದುಕೊಳ್ಳೋಣ.

ರಾಜ್ಯಾದ್ಯಂತ 144 ಸೆಕ್ಷನ್ ಜಾರಿ, ರಾತ್ರಿ ಕಠಿಣ ಕರ್ಫ್ಯೂ, ಶಾಲೆ ಕಾಲೇಜು ಬಂದ್ ಸೇರಿದಂತೆ ಹಲವು ವಿಚಾರಗಳನ್ನು ಈ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ.ಪ್ರಮುಖ ಶಿಫಾರಸುಗಳು

* ರಾಜ್ಯದ 7 ನಗರಗಳಲ್ಲಿ ಸದ್ಯ ಜಾರಿಯಿರುವ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರಿಗಿನ ಕರ್ಫ್ಯೂವನ್ನು ರಾತ್ರಿ 8 ರಿಂದ ಬೆಳಿಗ್ಗೆ 6ರ ವರೆಗೆ ವಿಸ್ತರಿಸುವುದು.

* ಸೋಂಕು ತಡೆಗೆ ರಾಜ್ಯಾದ್ಯಂತ 144 ಸೆಕ್ಷನ್ ಜಾರಿ

* ಶಾಲಾ – ಕಾಲೇಜು ಹಾಗೂ ಚಿತ್ರಮಂದಿರ ಬಂದ್

* ಬೆಂಗಳೂರಲ್ಲಿನ ಧಾರ್ಮಿಕ ಕೇಂದ್ರಗಳಿಗೆ ನಿರ್ಬಂಧ.

*ಬಾರ್- ಪಬ್ ಬಂದ್.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರಕಾರಕ್ಕೆ ಮಾಡಿದ ಶಿಫಾರಸುಗಳೇನು? ನೀವೇ ಓದಿ ನೋಡಿ

17/04/2021, 05:51

ಬೆಂಗಳೂರು(reporterkarnataka news): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆಯ ಸೋಂಕು ತಡೆಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರಕಾರಕ್ಕೆ ಕೆಲವು ಶಿಫಾರಸುಗಳನ್ನು ಮಾಡಿ ವರದಿ ನೀಡಿದ್ದು, ಅದರಲ್ಲಿ ಏನೆಲ್ಲ ಶಿಫಾರಸು ಮಾಡಿದೆ ಎಂಬುದನ್ನು ತಿಳಿದುಕೊಳ್ಳೋಣ.

ರಾಜ್ಯಾದ್ಯಂತ 144 ಸೆಕ್ಷನ್ ಜಾರಿ, ರಾತ್ರಿ ಕಠಿಣ ಕರ್ಫ್ಯೂ, ಶಾಲೆ ಕಾಲೇಜು ಬಂದ್ ಸೇರಿದಂತೆ ಹಲವು ವಿಚಾರಗಳನ್ನು ಈ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ.ಪ್ರಮುಖ ಶಿಫಾರಸುಗಳು

* ರಾಜ್ಯದ 7 ನಗರಗಳಲ್ಲಿ ಸದ್ಯ ಜಾರಿಯಿರುವ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರಿಗಿನ ಕರ್ಫ್ಯೂವನ್ನು ರಾತ್ರಿ 8 ರಿಂದ ಬೆಳಿಗ್ಗೆ 6ರ ವರೆಗೆ ವಿಸ್ತರಿಸುವುದು.

* ಸೋಂಕು ತಡೆಗೆ ರಾಜ್ಯಾದ್ಯಂತ 144 ಸೆಕ್ಷನ್ ಜಾರಿ

* ಶಾಲಾ – ಕಾಲೇಜು ಹಾಗೂ ಚಿತ್ರಮಂದಿರ ಬಂದ್

* ಬೆಂಗಳೂರಲ್ಲಿನ ಧಾರ್ಮಿಕ ಕೇಂದ್ರಗಳಿಗೆ ನಿರ್ಬಂಧ.

*ಬಾರ್- ಪಬ್ ಬಂದ್.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರಕಾರಕ್ಕೆ ಮಾಡಿದ ಶಿಫಾರಸುಗಳೇನು? ನೀವೇ ಓದಿ ನೋಡಿ

17/04/2021, 05:51

ಬೆಂಗಳೂರು(reporterkarnataka news): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆಯ ಸೋಂಕು ತಡೆಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರಕಾರಕ್ಕೆ ಕೆಲವು ಶಿಫಾರಸುಗಳನ್ನು ಮಾಡಿ ವರದಿ ನೀಡಿದ್ದು, ಅದರಲ್ಲಿ ಏನೆಲ್ಲ ಶಿಫಾರಸು ಮಾಡಿದೆ ಎಂಬುದನ್ನು ತಿಳಿದುಕೊಳ್ಳೋಣ.

ರಾಜ್ಯಾದ್ಯಂತ 144 ಸೆಕ್ಷನ್ ಜಾರಿ, ರಾತ್ರಿ ಕಠಿಣ ಕರ್ಫ್ಯೂ, ಶಾಲೆ ಕಾಲೇಜು ಬಂದ್ ಸೇರಿದಂತೆ ಹಲವು ವಿಚಾರಗಳನ್ನು ಈ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ.ಪ್ರಮುಖ ಶಿಫಾರಸುಗಳು

* ರಾಜ್ಯದ 7 ನಗರಗಳಲ್ಲಿ ಸದ್ಯ ಜಾರಿಯಿರುವ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರಿಗಿನ ಕರ್ಫ್ಯೂವನ್ನು ರಾತ್ರಿ 8 ರಿಂದ ಬೆಳಿಗ್ಗೆ 6ರ ವರೆಗೆ ವಿಸ್ತರಿಸುವುದು.

* ಸೋಂಕು ತಡೆಗೆ ರಾಜ್ಯಾದ್ಯಂತ 144 ಸೆಕ್ಷನ್ ಜಾರಿ

* ಶಾಲಾ – ಕಾಲೇಜು ಹಾಗೂ ಚಿತ್ರಮಂದಿರ ಬಂದ್

* ಬೆಂಗಳೂರಲ್ಲಿನ ಧಾರ್ಮಿಕ ಕೇಂದ್ರಗಳಿಗೆ ನಿರ್ಬಂಧ.

*ಬಾರ್- ಪಬ್ ಬಂದ್.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರಕಾರಕ್ಕೆ ಮಾಡಿದ ಶಿಫಾರಸುಗಳೇನು? ನೀವೇ ಓದಿ ನೋಡಿ

17/04/2021, 05:51

ಬೆಂಗಳೂರು(reporterkarnataka news): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆಯ ಸೋಂಕು ತಡೆಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರಕಾರಕ್ಕೆ ಕೆಲವು ಶಿಫಾರಸುಗಳನ್ನು ಮಾಡಿ ವರದಿ ನೀಡಿದ್ದು, ಅದರಲ್ಲಿ ಏನೆಲ್ಲ ಶಿಫಾರಸು ಮಾಡಿದೆ ಎಂಬುದನ್ನು ತಿಳಿದುಕೊಳ್ಳೋಣ.

ರಾಜ್ಯಾದ್ಯಂತ 144 ಸೆಕ್ಷನ್ ಜಾರಿ, ರಾತ್ರಿ ಕಠಿಣ ಕರ್ಫ್ಯೂ, ಶಾಲೆ ಕಾಲೇಜು ಬಂದ್ ಸೇರಿದಂತೆ ಹಲವು ವಿಚಾರಗಳನ್ನು ಈ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ.ಪ್ರಮುಖ ಶಿಫಾರಸುಗಳು

* ರಾಜ್ಯದ 7 ನಗರಗಳಲ್ಲಿ ಸದ್ಯ ಜಾರಿಯಿರುವ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರಿಗಿನ ಕರ್ಫ್ಯೂವನ್ನು ರಾತ್ರಿ 8 ರಿಂದ ಬೆಳಿಗ್ಗೆ 6ರ ವರೆಗೆ ವಿಸ್ತರಿಸುವುದು.

* ಸೋಂಕು ತಡೆಗೆ ರಾಜ್ಯಾದ್ಯಂತ 144 ಸೆಕ್ಷನ್ ಜಾರಿ

* ಶಾಲಾ – ಕಾಲೇಜು ಹಾಗೂ ಚಿತ್ರಮಂದಿರ ಬಂದ್

* ಬೆಂಗಳೂರಲ್ಲಿನ ಧಾರ್ಮಿಕ ಕೇಂದ್ರಗಳಿಗೆ ನಿರ್ಬಂಧ.

*ಬಾರ್- ಪಬ್ ಬಂದ್.

ಇತ್ತೀಚಿನ ಸುದ್ದಿ

ಜಾಹೀರಾತು