1:52 AM Sunday18 - January 2026
ಬ್ರೇಕಿಂಗ್ ನ್ಯೂಸ್
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ…

ಇತ್ತೀಚಿನ ಸುದ್ದಿ

ಪೆರಾಜೆ: 17ನೇ ವರ್ಷದ ಸಾಮೂಹಿಕ ಶ್ರೀವರಮಹಾಲಕ್ಷ್ಮೀ ವ್ರತ , ರಕ್ಷಾ ಬಂಧನ ಆಚರಣೆ

16/08/2024, 19:26

ಬಂಟ್ವಾಳ(reporterkarnataka.com): ಪೆರಾಜೆ ಶ್ರೀಮಹಾಲಕ್ಷ್ಮೀ ಮಹಿಳಾ ಸೇವಾ ಸಮಿತಿ ವತಿಯಿಂದ ಪೆರಾಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ 17ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ ಮತ್ತು ರಕ್ಷಾಬಂಧನ ಉತ್ಸವ ಜರಗಿತು.

ಶ್ರೀರಾಮ ಪ್ರೌಢಶಾಲೆ ಶಿಕ್ಷಕಿ ಸೌಮ್ಯ ಧಾರ್ಮಿಕ ಉಪನ್ಯಾಸ ನೀಡಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ಗುಡ್ಡಚಾಮುಂಡೇಶ್ವರಿ ಸೇವಾಟ್ರಸ್ಟ್ ಅಧ್ಯಕ್ಷ ಮಾಧವ ಕುಲಾಲ್, ಕಾರ್ಯದರ್ಶಿ ರಾಘವ ಗೌಡ ,ಉಮೇಶ್ ಎಸ್.ಪಿ., ಹರೀಶ್ ರೈ ಪಾಣೂರು ಸಹಕರಿಸಿದರು.
ಮಹಿಳಾ ಸೇವಾ ಸಮಿತಿಯ ಗೌರವಾಧ್ಯಕ್ಷೆ ಸುಂದರಿ ರೈ, ಗೌರವ ಸಲಹೆಗಾರರು ಪನಿಪ ಮಾಧವ, ಅಧ್ಯಕ್ಷೆ ಮೀನಾಕ್ಷಿ ರಾಘವ ಗೌಡ, ಕಾರ್ಯದರ್ಶಿ ಧನಲಕ್ಷ್ಮೀ ,ಉಪಾಧ್ಯಕ್ಷೆ ರಾಜೀವಿ ಬಡೆಕೋಡಿ, ಅಮಿತಾ ಅನಿಲ್, ಜೊತೆ ಕಾರ್ಯದರ್ಶಿ ರೋಹಿಣಿ , ರೇವತಿ, ಕೋಶಾಧಿಕಾರಿ ಭಾರತಿ ಜೆ. ಪೆರಾಜೆ, ಸಂಘಟನಾ ಕಾರ್ಯದರ್ಶಿ ರತ್ನಾ ಮಂಜೊಟ್ಟಿ ಇದ್ದರು.
ಶಶಿಕುಮಾರಿ,ಮಮತಾ ,ಗುಲಾಬಿ,ಮಮತಾ ಮಿತ್ತಪೆರಾಜೆ, ಗೀತಾ, ಸುಧಾ,ಲತಾ,ಚಂದ್ರಕಲಾ, ಲೀಲಾವತಿ ,ಭಾರತಿ ಕೆ,ಗೀತಾ ಉಮೇಶ್ ,ರಾಜೀವಿ ಜೋಗಿಬೆಟ್ಟು ಮೊದಲಾದವರು ವ್ಯವಸ್ಥೆಗೊಳಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು