6:08 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಪೆರಾಜೆ: 17ನೇ ವರ್ಷದ ಸಾಮೂಹಿಕ ಶ್ರೀವರಮಹಾಲಕ್ಷ್ಮೀ ವ್ರತ , ರಕ್ಷಾ ಬಂಧನ ಆಚರಣೆ

16/08/2024, 19:26

ಬಂಟ್ವಾಳ(reporterkarnataka.com): ಪೆರಾಜೆ ಶ್ರೀಮಹಾಲಕ್ಷ್ಮೀ ಮಹಿಳಾ ಸೇವಾ ಸಮಿತಿ ವತಿಯಿಂದ ಪೆರಾಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ 17ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ ಮತ್ತು ರಕ್ಷಾಬಂಧನ ಉತ್ಸವ ಜರಗಿತು.

ಶ್ರೀರಾಮ ಪ್ರೌಢಶಾಲೆ ಶಿಕ್ಷಕಿ ಸೌಮ್ಯ ಧಾರ್ಮಿಕ ಉಪನ್ಯಾಸ ನೀಡಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ಗುಡ್ಡಚಾಮುಂಡೇಶ್ವರಿ ಸೇವಾಟ್ರಸ್ಟ್ ಅಧ್ಯಕ್ಷ ಮಾಧವ ಕುಲಾಲ್, ಕಾರ್ಯದರ್ಶಿ ರಾಘವ ಗೌಡ ,ಉಮೇಶ್ ಎಸ್.ಪಿ., ಹರೀಶ್ ರೈ ಪಾಣೂರು ಸಹಕರಿಸಿದರು.
ಮಹಿಳಾ ಸೇವಾ ಸಮಿತಿಯ ಗೌರವಾಧ್ಯಕ್ಷೆ ಸುಂದರಿ ರೈ, ಗೌರವ ಸಲಹೆಗಾರರು ಪನಿಪ ಮಾಧವ, ಅಧ್ಯಕ್ಷೆ ಮೀನಾಕ್ಷಿ ರಾಘವ ಗೌಡ, ಕಾರ್ಯದರ್ಶಿ ಧನಲಕ್ಷ್ಮೀ ,ಉಪಾಧ್ಯಕ್ಷೆ ರಾಜೀವಿ ಬಡೆಕೋಡಿ, ಅಮಿತಾ ಅನಿಲ್, ಜೊತೆ ಕಾರ್ಯದರ್ಶಿ ರೋಹಿಣಿ , ರೇವತಿ, ಕೋಶಾಧಿಕಾರಿ ಭಾರತಿ ಜೆ. ಪೆರಾಜೆ, ಸಂಘಟನಾ ಕಾರ್ಯದರ್ಶಿ ರತ್ನಾ ಮಂಜೊಟ್ಟಿ ಇದ್ದರು.
ಶಶಿಕುಮಾರಿ,ಮಮತಾ ,ಗುಲಾಬಿ,ಮಮತಾ ಮಿತ್ತಪೆರಾಜೆ, ಗೀತಾ, ಸುಧಾ,ಲತಾ,ಚಂದ್ರಕಲಾ, ಲೀಲಾವತಿ ,ಭಾರತಿ ಕೆ,ಗೀತಾ ಉಮೇಶ್ ,ರಾಜೀವಿ ಜೋಗಿಬೆಟ್ಟು ಮೊದಲಾದವರು ವ್ಯವಸ್ಥೆಗೊಳಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು