8:38 AM Tuesday1 - September 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಬಸವೇಶ್ವರ ಏತ ನೀರಾವರಿ ಯೋಜನೆಗೆ ಮುಖ್ಯಮಂತ್ರಿ ಶೀಘ್ರ ಚಾಲನೆ: ಕಾಗವಾಡ ಶಾಸಕ ಶ್ರೀಮಂತ ಪಾಟೀಲ್

16/02/2023, 16:50

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com
ಗಡಿಭಾಗದ ರೈತರ ಬಹುನಿರೀಕ್ಷಿತ ಬಸವೇಶ್ವರ ಏತ ನೀರಾವರಿ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶೀಘ್ರವೇ ಚಾಲನೆ ನೀಡಲಿದ್ದಾರೆ ಎಂದು ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಹೇಳಿದರು.
ಸರ್ಕಾರದಿಂದ ಹಣ ಬಿಡುಗಡೆ ವಿಳಂಬ ಹಿನ್ನೆಲೆಯಲ್ಲಿ ಅಥಣಿ ಶುಗರ್ ಕಾರ್ಖಾನೆ ವತಿಯಿಂದ 3.50 ಕೋಟಿ ಸಹಾಯಧನ ನೀಡಲಾಗುವುದು. ವಿದ್ಯುತ್ ಸಂಪರ್ಕ ಕಲ್ಪಿಸುವ ಯುಕ್ತಾ ಎಲೆಕ್ಟ್ರಿಕಲ್ ಇಂಜಿನಿಯರ್ ಗೆ 3.30 ಕೋಟಿ ರೂ ಚೆಕ್ ನೀಡಿದ ನಂತರ ಶಾಸಕ ಶ್ರೀಮಂತ ಪಾಟೀಲ್ ಮಾಧ್ಯಮ ಜತೆ ಮಾತನಾಡಿದರು. ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಕೆಂಪವಾಡ ಗ್ರಾಮದಲ್ಲಿ ಯೋಜನೆ ಅನುಷ್ಠಾನಗೊಳ್ಳಲಿದೆ.
ಯಾವುದೇ ಕಾರಣಕ್ಕೂ ಕೆಲಸ ನಿಲ್ಲಬಾರದು ಎಂಬ ಉದ್ದೇಶದಿಂದ ನೀರಾವರಿ ಯೋಜನೆಗೆ ಸ್ವಂತ ಖರ್ಚಿನಲ್ಲೇ ಸಹಾಯ ಹಸ್ತ ನೀಡುತ್ತಿರುವುದಾಗಿ ಶಾಸಕರು ನುಡಿದರು.
ಮಾರ್ಚ್ ಮೊದನೆ ವಾರದಲ್ಲೇ ಕಾಮಗಾರಿ ಪೂರ್ಣ ಗೋಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು