2:48 AM Sunday16 - November 2025
ಬ್ರೇಕಿಂಗ್ ನ್ಯೂಸ್
ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ…

ಇತ್ತೀಚಿನ ಸುದ್ದಿ

ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಮತ ಚಲಾವಣೆ

17/04/2021, 05:05

ಬೆಳಗಾವಿ(reporterkarnataka news): ಬೆಳಗಾವಿ ಲೋಕಸಭೆ ಉಪ ಚುನಾವಣೆ ಇಂದು ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರು ನಗರದ ಸದಾಶಿವ ನಗರ ಸರಕಾರಿ

ಶಾಲೆಯ ಮತಗಟ್ಟೆಯಲ್ಲಿ ತನ್ನ ಹಕ್ಕು ಚಲಾಯಿಸಿದರು. ಮಂಗಳಾ ಅವರ ಜತೆ ಪುತ್ರಿಯರಾದ ಶ್ರದ್ಧಾ ಅಂಗಡಿ ಹಾಗೂ ಡಾ.ಸ್ಫೂರ್ತಿ ಪಾಟೀಲ್ ಇದ್ದರು.

 

ಪಕ್ಷದ ಉನ್ನತ ಮಟ್ಟದ ನಾಯಕರು ಬಂದು ನನ್ನ ಪರವಾಗಿ ಪ್ರಚಾರ ಮಾಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೂಡ ಬಹಳ ಪ್ರಚಾರ ನಡೆಸಿದ್ದಾರೆ. ಹೀಗಾಗಿ ಬಿಜೆಪಿಯೇ ಗೆಲ್ಲುತ್ತದೆ ಎಂಬ‌ ವಿಶ್ವಾಸ ಇದೆ ಎಂದು ಈ ಸಂದರ್ಭದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಮತ ಚಲಾವಣೆ

17/04/2021, 05:05

ಬೆಳಗಾವಿ(reporterkarnataka news): ಬೆಳಗಾವಿ ಲೋಕಸಭೆ ಉಪ ಚುನಾವಣೆ ಇಂದು ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರು ನಗರದ ಸದಾಶಿವ ನಗರ ಸರಕಾರಿ

ಶಾಲೆಯ ಮತಗಟ್ಟೆಯಲ್ಲಿ ತನ್ನ ಹಕ್ಕು ಚಲಾಯಿಸಿದರು. ಮಂಗಳಾ ಅವರ ಜತೆ ಪುತ್ರಿಯರಾದ ಶ್ರದ್ಧಾ ಅಂಗಡಿ ಹಾಗೂ ಡಾ.ಸ್ಫೂರ್ತಿ ಪಾಟೀಲ್ ಇದ್ದರು.

 

ಪಕ್ಷದ ಉನ್ನತ ಮಟ್ಟದ ನಾಯಕರು ಬಂದು ನನ್ನ ಪರವಾಗಿ ಪ್ರಚಾರ ಮಾಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೂಡ ಬಹಳ ಪ್ರಚಾರ ನಡೆಸಿದ್ದಾರೆ. ಹೀಗಾಗಿ ಬಿಜೆಪಿಯೇ ಗೆಲ್ಲುತ್ತದೆ ಎಂಬ‌ ವಿಶ್ವಾಸ ಇದೆ ಎಂದು ಈ ಸಂದರ್ಭದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಮತ ಚಲಾವಣೆ

17/04/2021, 05:05

ಬೆಳಗಾವಿ(reporterkarnataka news): ಬೆಳಗಾವಿ ಲೋಕಸಭೆ ಉಪ ಚುನಾವಣೆ ಇಂದು ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರು ನಗರದ ಸದಾಶಿವ ನಗರ ಸರಕಾರಿ

ಶಾಲೆಯ ಮತಗಟ್ಟೆಯಲ್ಲಿ ತನ್ನ ಹಕ್ಕು ಚಲಾಯಿಸಿದರು. ಮಂಗಳಾ ಅವರ ಜತೆ ಪುತ್ರಿಯರಾದ ಶ್ರದ್ಧಾ ಅಂಗಡಿ ಹಾಗೂ ಡಾ.ಸ್ಫೂರ್ತಿ ಪಾಟೀಲ್ ಇದ್ದರು.

 

ಪಕ್ಷದ ಉನ್ನತ ಮಟ್ಟದ ನಾಯಕರು ಬಂದು ನನ್ನ ಪರವಾಗಿ ಪ್ರಚಾರ ಮಾಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೂಡ ಬಹಳ ಪ್ರಚಾರ ನಡೆಸಿದ್ದಾರೆ. ಹೀಗಾಗಿ ಬಿಜೆಪಿಯೇ ಗೆಲ್ಲುತ್ತದೆ ಎಂಬ‌ ವಿಶ್ವಾಸ ಇದೆ ಎಂದು ಈ ಸಂದರ್ಭದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಮತ ಚಲಾವಣೆ

17/04/2021, 05:05

ಬೆಳಗಾವಿ(reporterkarnataka news): ಬೆಳಗಾವಿ ಲೋಕಸಭೆ ಉಪ ಚುನಾವಣೆ ಇಂದು ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರು ನಗರದ ಸದಾಶಿವ ನಗರ ಸರಕಾರಿ

ಶಾಲೆಯ ಮತಗಟ್ಟೆಯಲ್ಲಿ ತನ್ನ ಹಕ್ಕು ಚಲಾಯಿಸಿದರು. ಮಂಗಳಾ ಅವರ ಜತೆ ಪುತ್ರಿಯರಾದ ಶ್ರದ್ಧಾ ಅಂಗಡಿ ಹಾಗೂ ಡಾ.ಸ್ಫೂರ್ತಿ ಪಾಟೀಲ್ ಇದ್ದರು.

 

ಪಕ್ಷದ ಉನ್ನತ ಮಟ್ಟದ ನಾಯಕರು ಬಂದು ನನ್ನ ಪರವಾಗಿ ಪ್ರಚಾರ ಮಾಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೂಡ ಬಹಳ ಪ್ರಚಾರ ನಡೆಸಿದ್ದಾರೆ. ಹೀಗಾಗಿ ಬಿಜೆಪಿಯೇ ಗೆಲ್ಲುತ್ತದೆ ಎಂಬ‌ ವಿಶ್ವಾಸ ಇದೆ ಎಂದು ಈ ಸಂದರ್ಭದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು