6:52 AM Wednesday2 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಅನ್ನದಾತ ಆತ್ಮಹತ್ಯೆ: ಕಿರುಕುಳ ನೀಡಿದ ಬ್ಯಾಂಕ್ ಎದುರು ರೈತನ ಪಾರ್ಥಿವ… Mangaluru | ಜಾಮರ್ ಸಮಸ್ಯೆ ಬಗೆಹರಿಸದಿದ್ದರೆ ಜೈಲಿನೊಳಗೆ ನುಗ್ಗಿ ಕಿತ್ತು ಬಿಸಾಕ ಬೇಕಾಗುತ್ತದೆ:… Delhi | ರಾಜ್ಯದ್ದು “ಜನ-ಕರ” ವಸೂಲಿ ಸರಕಾರ: ಕಾಂಗ್ರೆಸ್‌ ವಿರುದ್ಧ ಕೇಂದ್ರ ಸಚಿವ… Chikkamagaluru | ಕೆಮ್ಮಣ್ಣುಗುಂಡಿ ಸಮೀಪ ವಿದ್ಯುತ್ ಶಾಕ್ ನಿಂದ ಕಾಡಾನೆ ದಾರುಣ ಸಾವು ಕೂಡ್ಲಿಗಿ: ರಂಜಾನ್ ಸಾಮೂಹಿಕ ಪ್ರಾರ್ಥನೆಯಲ್ಲಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಭಾಗಿ ಭಾಗಿ Kolara | ಶ್ರೀನಿವಾಸಪುರದಲ್ಲಿ ಸಂಭ್ರಮ- ಸಡಗರದಲ್ಲಿ ಈದ್-ಉಲ್-ಫಿತರ್ ಆಚರಣೆ: ಸಾಮೂಹಿಕ ಪ್ರಾರ್ಥನೆ PDO | ಮಾದರಿ ಗ್ರಾಮ ಪಂಚಾಯತಿ ನಿರ್ಮಾಣದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ… Bangalore | ಸಬಲೀಕರಣ ಜತೆಗೆ ಮಹಿಳಾ ಸುರಕ್ಷತೆ: ‘ಬಿ.ಸೇಫ್’ ಸಮೀಕ್ಷಾ ವರದಿ ಬಿಡುಗಡೆ Bangalore | ಬೇಡಿಕೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಬ್ಯಾಂಕ್ ನಿವೃತ್ತರ ಒಕ್ಕೂಟಗಳ… MSIL | ಸರಕಾರಿ, ಖಾಸಗಿ ಉತ್ಪನ್ನಗಳ ಮಾರಾಟ, ಖರೀದಿಗೆ ನೆರವಾಗಲಿದೆ ಇ ಪೋರ್ಟಲ್‌

ಇತ್ತೀಚಿನ ಸುದ್ದಿ

ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಮತ ಚಲಾವಣೆ

17/04/2021, 05:05

ಬೆಳಗಾವಿ(reporterkarnataka news): ಬೆಳಗಾವಿ ಲೋಕಸಭೆ ಉಪ ಚುನಾವಣೆ ಇಂದು ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರು ನಗರದ ಸದಾಶಿವ ನಗರ ಸರಕಾರಿ

ಶಾಲೆಯ ಮತಗಟ್ಟೆಯಲ್ಲಿ ತನ್ನ ಹಕ್ಕು ಚಲಾಯಿಸಿದರು. ಮಂಗಳಾ ಅವರ ಜತೆ ಪುತ್ರಿಯರಾದ ಶ್ರದ್ಧಾ ಅಂಗಡಿ ಹಾಗೂ ಡಾ.ಸ್ಫೂರ್ತಿ ಪಾಟೀಲ್ ಇದ್ದರು.

 

ಪಕ್ಷದ ಉನ್ನತ ಮಟ್ಟದ ನಾಯಕರು ಬಂದು ನನ್ನ ಪರವಾಗಿ ಪ್ರಚಾರ ಮಾಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೂಡ ಬಹಳ ಪ್ರಚಾರ ನಡೆಸಿದ್ದಾರೆ. ಹೀಗಾಗಿ ಬಿಜೆಪಿಯೇ ಗೆಲ್ಲುತ್ತದೆ ಎಂಬ‌ ವಿಶ್ವಾಸ ಇದೆ ಎಂದು ಈ ಸಂದರ್ಭದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಮತ ಚಲಾವಣೆ

17/04/2021, 05:05

ಬೆಳಗಾವಿ(reporterkarnataka news): ಬೆಳಗಾವಿ ಲೋಕಸಭೆ ಉಪ ಚುನಾವಣೆ ಇಂದು ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರು ನಗರದ ಸದಾಶಿವ ನಗರ ಸರಕಾರಿ

ಶಾಲೆಯ ಮತಗಟ್ಟೆಯಲ್ಲಿ ತನ್ನ ಹಕ್ಕು ಚಲಾಯಿಸಿದರು. ಮಂಗಳಾ ಅವರ ಜತೆ ಪುತ್ರಿಯರಾದ ಶ್ರದ್ಧಾ ಅಂಗಡಿ ಹಾಗೂ ಡಾ.ಸ್ಫೂರ್ತಿ ಪಾಟೀಲ್ ಇದ್ದರು.

 

ಪಕ್ಷದ ಉನ್ನತ ಮಟ್ಟದ ನಾಯಕರು ಬಂದು ನನ್ನ ಪರವಾಗಿ ಪ್ರಚಾರ ಮಾಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೂಡ ಬಹಳ ಪ್ರಚಾರ ನಡೆಸಿದ್ದಾರೆ. ಹೀಗಾಗಿ ಬಿಜೆಪಿಯೇ ಗೆಲ್ಲುತ್ತದೆ ಎಂಬ‌ ವಿಶ್ವಾಸ ಇದೆ ಎಂದು ಈ ಸಂದರ್ಭದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಮತ ಚಲಾವಣೆ

17/04/2021, 05:05

ಬೆಳಗಾವಿ(reporterkarnataka news): ಬೆಳಗಾವಿ ಲೋಕಸಭೆ ಉಪ ಚುನಾವಣೆ ಇಂದು ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರು ನಗರದ ಸದಾಶಿವ ನಗರ ಸರಕಾರಿ

ಶಾಲೆಯ ಮತಗಟ್ಟೆಯಲ್ಲಿ ತನ್ನ ಹಕ್ಕು ಚಲಾಯಿಸಿದರು. ಮಂಗಳಾ ಅವರ ಜತೆ ಪುತ್ರಿಯರಾದ ಶ್ರದ್ಧಾ ಅಂಗಡಿ ಹಾಗೂ ಡಾ.ಸ್ಫೂರ್ತಿ ಪಾಟೀಲ್ ಇದ್ದರು.

 

ಪಕ್ಷದ ಉನ್ನತ ಮಟ್ಟದ ನಾಯಕರು ಬಂದು ನನ್ನ ಪರವಾಗಿ ಪ್ರಚಾರ ಮಾಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೂಡ ಬಹಳ ಪ್ರಚಾರ ನಡೆಸಿದ್ದಾರೆ. ಹೀಗಾಗಿ ಬಿಜೆಪಿಯೇ ಗೆಲ್ಲುತ್ತದೆ ಎಂಬ‌ ವಿಶ್ವಾಸ ಇದೆ ಎಂದು ಈ ಸಂದರ್ಭದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಮತ ಚಲಾವಣೆ

17/04/2021, 05:05

ಬೆಳಗಾವಿ(reporterkarnataka news): ಬೆಳಗಾವಿ ಲೋಕಸಭೆ ಉಪ ಚುನಾವಣೆ ಇಂದು ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರು ನಗರದ ಸದಾಶಿವ ನಗರ ಸರಕಾರಿ

ಶಾಲೆಯ ಮತಗಟ್ಟೆಯಲ್ಲಿ ತನ್ನ ಹಕ್ಕು ಚಲಾಯಿಸಿದರು. ಮಂಗಳಾ ಅವರ ಜತೆ ಪುತ್ರಿಯರಾದ ಶ್ರದ್ಧಾ ಅಂಗಡಿ ಹಾಗೂ ಡಾ.ಸ್ಫೂರ್ತಿ ಪಾಟೀಲ್ ಇದ್ದರು.

 

ಪಕ್ಷದ ಉನ್ನತ ಮಟ್ಟದ ನಾಯಕರು ಬಂದು ನನ್ನ ಪರವಾಗಿ ಪ್ರಚಾರ ಮಾಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೂಡ ಬಹಳ ಪ್ರಚಾರ ನಡೆಸಿದ್ದಾರೆ. ಹೀಗಾಗಿ ಬಿಜೆಪಿಯೇ ಗೆಲ್ಲುತ್ತದೆ ಎಂಬ‌ ವಿಶ್ವಾಸ ಇದೆ ಎಂದು ಈ ಸಂದರ್ಭದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು