5:10 AM Tuesday25 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಮತ ಚಲಾವಣೆ

17/04/2021, 05:05

ಬೆಳಗಾವಿ(reporterkarnataka news): ಬೆಳಗಾವಿ ಲೋಕಸಭೆ ಉಪ ಚುನಾವಣೆ ಇಂದು ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರು ನಗರದ ಸದಾಶಿವ ನಗರ ಸರಕಾರಿ

ಶಾಲೆಯ ಮತಗಟ್ಟೆಯಲ್ಲಿ ತನ್ನ ಹಕ್ಕು ಚಲಾಯಿಸಿದರು. ಮಂಗಳಾ ಅವರ ಜತೆ ಪುತ್ರಿಯರಾದ ಶ್ರದ್ಧಾ ಅಂಗಡಿ ಹಾಗೂ ಡಾ.ಸ್ಫೂರ್ತಿ ಪಾಟೀಲ್ ಇದ್ದರು.

 

ಪಕ್ಷದ ಉನ್ನತ ಮಟ್ಟದ ನಾಯಕರು ಬಂದು ನನ್ನ ಪರವಾಗಿ ಪ್ರಚಾರ ಮಾಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೂಡ ಬಹಳ ಪ್ರಚಾರ ನಡೆಸಿದ್ದಾರೆ. ಹೀಗಾಗಿ ಬಿಜೆಪಿಯೇ ಗೆಲ್ಲುತ್ತದೆ ಎಂಬ‌ ವಿಶ್ವಾಸ ಇದೆ ಎಂದು ಈ ಸಂದರ್ಭದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಮತ ಚಲಾವಣೆ

17/04/2021, 05:05

ಬೆಳಗಾವಿ(reporterkarnataka news): ಬೆಳಗಾವಿ ಲೋಕಸಭೆ ಉಪ ಚುನಾವಣೆ ಇಂದು ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರು ನಗರದ ಸದಾಶಿವ ನಗರ ಸರಕಾರಿ

ಶಾಲೆಯ ಮತಗಟ್ಟೆಯಲ್ಲಿ ತನ್ನ ಹಕ್ಕು ಚಲಾಯಿಸಿದರು. ಮಂಗಳಾ ಅವರ ಜತೆ ಪುತ್ರಿಯರಾದ ಶ್ರದ್ಧಾ ಅಂಗಡಿ ಹಾಗೂ ಡಾ.ಸ್ಫೂರ್ತಿ ಪಾಟೀಲ್ ಇದ್ದರು.

 

ಪಕ್ಷದ ಉನ್ನತ ಮಟ್ಟದ ನಾಯಕರು ಬಂದು ನನ್ನ ಪರವಾಗಿ ಪ್ರಚಾರ ಮಾಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೂಡ ಬಹಳ ಪ್ರಚಾರ ನಡೆಸಿದ್ದಾರೆ. ಹೀಗಾಗಿ ಬಿಜೆಪಿಯೇ ಗೆಲ್ಲುತ್ತದೆ ಎಂಬ‌ ವಿಶ್ವಾಸ ಇದೆ ಎಂದು ಈ ಸಂದರ್ಭದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಮತ ಚಲಾವಣೆ

17/04/2021, 05:05

ಬೆಳಗಾವಿ(reporterkarnataka news): ಬೆಳಗಾವಿ ಲೋಕಸಭೆ ಉಪ ಚುನಾವಣೆ ಇಂದು ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರು ನಗರದ ಸದಾಶಿವ ನಗರ ಸರಕಾರಿ

ಶಾಲೆಯ ಮತಗಟ್ಟೆಯಲ್ಲಿ ತನ್ನ ಹಕ್ಕು ಚಲಾಯಿಸಿದರು. ಮಂಗಳಾ ಅವರ ಜತೆ ಪುತ್ರಿಯರಾದ ಶ್ರದ್ಧಾ ಅಂಗಡಿ ಹಾಗೂ ಡಾ.ಸ್ಫೂರ್ತಿ ಪಾಟೀಲ್ ಇದ್ದರು.

 

ಪಕ್ಷದ ಉನ್ನತ ಮಟ್ಟದ ನಾಯಕರು ಬಂದು ನನ್ನ ಪರವಾಗಿ ಪ್ರಚಾರ ಮಾಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೂಡ ಬಹಳ ಪ್ರಚಾರ ನಡೆಸಿದ್ದಾರೆ. ಹೀಗಾಗಿ ಬಿಜೆಪಿಯೇ ಗೆಲ್ಲುತ್ತದೆ ಎಂಬ‌ ವಿಶ್ವಾಸ ಇದೆ ಎಂದು ಈ ಸಂದರ್ಭದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಮತ ಚಲಾವಣೆ

17/04/2021, 05:05

ಬೆಳಗಾವಿ(reporterkarnataka news): ಬೆಳಗಾವಿ ಲೋಕಸಭೆ ಉಪ ಚುನಾವಣೆ ಇಂದು ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರು ನಗರದ ಸದಾಶಿವ ನಗರ ಸರಕಾರಿ

ಶಾಲೆಯ ಮತಗಟ್ಟೆಯಲ್ಲಿ ತನ್ನ ಹಕ್ಕು ಚಲಾಯಿಸಿದರು. ಮಂಗಳಾ ಅವರ ಜತೆ ಪುತ್ರಿಯರಾದ ಶ್ರದ್ಧಾ ಅಂಗಡಿ ಹಾಗೂ ಡಾ.ಸ್ಫೂರ್ತಿ ಪಾಟೀಲ್ ಇದ್ದರು.

 

ಪಕ್ಷದ ಉನ್ನತ ಮಟ್ಟದ ನಾಯಕರು ಬಂದು ನನ್ನ ಪರವಾಗಿ ಪ್ರಚಾರ ಮಾಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೂಡ ಬಹಳ ಪ್ರಚಾರ ನಡೆಸಿದ್ದಾರೆ. ಹೀಗಾಗಿ ಬಿಜೆಪಿಯೇ ಗೆಲ್ಲುತ್ತದೆ ಎಂಬ‌ ವಿಶ್ವಾಸ ಇದೆ ಎಂದು ಈ ಸಂದರ್ಭದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು