1:54 PM Saturday16 - August 2025
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.…

ಇತ್ತೀಚಿನ ಸುದ್ದಿ

ಬೋಳೂರು: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ  ವೇದವ್ಯಾಸ ಕಾಮತ್ ಗುದ್ದಲಿಪೂಜೆ

17/04/2021, 06:26

ಮಂಗಳೂರು(reporterkarnataka news) ನಗರದ ಬೋಳೂರು ವಾರ್ಡಿನ ದೇವರಾಯ ಕಾಂಪೌಂಡ್ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.

ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್,  ಬೋಳೂರು ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಆಡಳಿತ ಬದ್ಧವಾಗಿದೆ. ವಾರ್ಡಿನ ಜನತೆಯ ಬೇಡಿಕೆಯನ್ನು ಪೂರೈಸಲು ಸ್ಥಳೀಯ ಮನಪಾ ಸದಸ್ಯರಾದ ಜಗದೀಶ್ ಶೆಟ್ಟಿ ಅವರು ಶ್ರಮಿಸುತಿದ್ದಾರೆ. ಅಭಿವೃದ್ಧಿಯ ನೆಲೆಯಲ್ಲಿ ಸಾರ್ವಜನಿಕರು ಸಹಕಾರ ನೀಡಬೇಂದು ಹೇಳಿದರು.

ದೇವರಾಯ ಕಾಂಪೌಂಡ್ ರಸ್ತೆ ಅಭಿವೃದ್ಧಿಯ ಕುರಿತು ಸ್ಥಳೀಯ ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಮನವಿ ಸಲ್ಲಿಸಿದ್ದರು. ಹಾಗಾಗಿ ಅನುದಾನ ಬಿಡುಗಡೆಗೊಳಿಸಿದ್ದು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ಬೋಳೂರು, ಪಾಲಿಕೆ ಸ್ಥಾಯಿ ಸಮಿತಿ ಅದ್ಯಕ್ಷರಾದ ಲೀಲಾವತಿ ಪ್ರಕಾಶ್, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ಕಾರ್ತಿಕ್ ಬಂಗೇರ, ಉಮಾಶಂಕರ್, ದಿನೇಶ್ ಕರ್ಕೇರ, ಗೋಪಾಲ್ ಬಂಗೇರ, ರಾಧಾಕೃಷ್ಣ ಶೇಟ್, ಪುರಂದರ ಶೆಟ್ಟಿ, ರಘು ಸಾಲ್ಯಾನ್, ಗಣೇಶ್ ನಾಡಾರ್, ಪುರುಷೋತ್ತಮ, ಕೀರ್ತಿ ಕರ್ನಲ್ ಗಾರ್ಡನ್, ಗಜಾನನ ಪೈ, ಪ್ರಕಾಶ್ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಬೋಳೂರು: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ  ವೇದವ್ಯಾಸ ಕಾಮತ್ ಗುದ್ದಲಿಪೂಜೆ

17/04/2021, 06:26

ಮಂಗಳೂರು(reporterkarnataka news) ನಗರದ ಬೋಳೂರು ವಾರ್ಡಿನ ದೇವರಾಯ ಕಾಂಪೌಂಡ್ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.

ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್,  ಬೋಳೂರು ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಆಡಳಿತ ಬದ್ಧವಾಗಿದೆ. ವಾರ್ಡಿನ ಜನತೆಯ ಬೇಡಿಕೆಯನ್ನು ಪೂರೈಸಲು ಸ್ಥಳೀಯ ಮನಪಾ ಸದಸ್ಯರಾದ ಜಗದೀಶ್ ಶೆಟ್ಟಿ ಅವರು ಶ್ರಮಿಸುತಿದ್ದಾರೆ. ಅಭಿವೃದ್ಧಿಯ ನೆಲೆಯಲ್ಲಿ ಸಾರ್ವಜನಿಕರು ಸಹಕಾರ ನೀಡಬೇಂದು ಹೇಳಿದರು.

ದೇವರಾಯ ಕಾಂಪೌಂಡ್ ರಸ್ತೆ ಅಭಿವೃದ್ಧಿಯ ಕುರಿತು ಸ್ಥಳೀಯ ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಮನವಿ ಸಲ್ಲಿಸಿದ್ದರು. ಹಾಗಾಗಿ ಅನುದಾನ ಬಿಡುಗಡೆಗೊಳಿಸಿದ್ದು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ಬೋಳೂರು, ಪಾಲಿಕೆ ಸ್ಥಾಯಿ ಸಮಿತಿ ಅದ್ಯಕ್ಷರಾದ ಲೀಲಾವತಿ ಪ್ರಕಾಶ್, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ಕಾರ್ತಿಕ್ ಬಂಗೇರ, ಉಮಾಶಂಕರ್, ದಿನೇಶ್ ಕರ್ಕೇರ, ಗೋಪಾಲ್ ಬಂಗೇರ, ರಾಧಾಕೃಷ್ಣ ಶೇಟ್, ಪುರಂದರ ಶೆಟ್ಟಿ, ರಘು ಸಾಲ್ಯಾನ್, ಗಣೇಶ್ ನಾಡಾರ್, ಪುರುಷೋತ್ತಮ, ಕೀರ್ತಿ ಕರ್ನಲ್ ಗಾರ್ಡನ್, ಗಜಾನನ ಪೈ, ಪ್ರಕಾಶ್ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಬೋಳೂರು: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ  ವೇದವ್ಯಾಸ ಕಾಮತ್ ಗುದ್ದಲಿಪೂಜೆ

17/04/2021, 06:26

ಮಂಗಳೂರು(reporterkarnataka news) ನಗರದ ಬೋಳೂರು ವಾರ್ಡಿನ ದೇವರಾಯ ಕಾಂಪೌಂಡ್ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.

ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್,  ಬೋಳೂರು ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಆಡಳಿತ ಬದ್ಧವಾಗಿದೆ. ವಾರ್ಡಿನ ಜನತೆಯ ಬೇಡಿಕೆಯನ್ನು ಪೂರೈಸಲು ಸ್ಥಳೀಯ ಮನಪಾ ಸದಸ್ಯರಾದ ಜಗದೀಶ್ ಶೆಟ್ಟಿ ಅವರು ಶ್ರಮಿಸುತಿದ್ದಾರೆ. ಅಭಿವೃದ್ಧಿಯ ನೆಲೆಯಲ್ಲಿ ಸಾರ್ವಜನಿಕರು ಸಹಕಾರ ನೀಡಬೇಂದು ಹೇಳಿದರು.

ದೇವರಾಯ ಕಾಂಪೌಂಡ್ ರಸ್ತೆ ಅಭಿವೃದ್ಧಿಯ ಕುರಿತು ಸ್ಥಳೀಯ ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಮನವಿ ಸಲ್ಲಿಸಿದ್ದರು. ಹಾಗಾಗಿ ಅನುದಾನ ಬಿಡುಗಡೆಗೊಳಿಸಿದ್ದು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ಬೋಳೂರು, ಪಾಲಿಕೆ ಸ್ಥಾಯಿ ಸಮಿತಿ ಅದ್ಯಕ್ಷರಾದ ಲೀಲಾವತಿ ಪ್ರಕಾಶ್, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ಕಾರ್ತಿಕ್ ಬಂಗೇರ, ಉಮಾಶಂಕರ್, ದಿನೇಶ್ ಕರ್ಕೇರ, ಗೋಪಾಲ್ ಬಂಗೇರ, ರಾಧಾಕೃಷ್ಣ ಶೇಟ್, ಪುರಂದರ ಶೆಟ್ಟಿ, ರಘು ಸಾಲ್ಯಾನ್, ಗಣೇಶ್ ನಾಡಾರ್, ಪುರುಷೋತ್ತಮ, ಕೀರ್ತಿ ಕರ್ನಲ್ ಗಾರ್ಡನ್, ಗಜಾನನ ಪೈ, ಪ್ರಕಾಶ್ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಬೋಳೂರು: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ  ವೇದವ್ಯಾಸ ಕಾಮತ್ ಗುದ್ದಲಿಪೂಜೆ

17/04/2021, 06:26

ಮಂಗಳೂರು(reporterkarnataka news) ನಗರದ ಬೋಳೂರು ವಾರ್ಡಿನ ದೇವರಾಯ ಕಾಂಪೌಂಡ್ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.

ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್,  ಬೋಳೂರು ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಆಡಳಿತ ಬದ್ಧವಾಗಿದೆ. ವಾರ್ಡಿನ ಜನತೆಯ ಬೇಡಿಕೆಯನ್ನು ಪೂರೈಸಲು ಸ್ಥಳೀಯ ಮನಪಾ ಸದಸ್ಯರಾದ ಜಗದೀಶ್ ಶೆಟ್ಟಿ ಅವರು ಶ್ರಮಿಸುತಿದ್ದಾರೆ. ಅಭಿವೃದ್ಧಿಯ ನೆಲೆಯಲ್ಲಿ ಸಾರ್ವಜನಿಕರು ಸಹಕಾರ ನೀಡಬೇಂದು ಹೇಳಿದರು.

ದೇವರಾಯ ಕಾಂಪೌಂಡ್ ರಸ್ತೆ ಅಭಿವೃದ್ಧಿಯ ಕುರಿತು ಸ್ಥಳೀಯ ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಮನವಿ ಸಲ್ಲಿಸಿದ್ದರು. ಹಾಗಾಗಿ ಅನುದಾನ ಬಿಡುಗಡೆಗೊಳಿಸಿದ್ದು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ಬೋಳೂರು, ಪಾಲಿಕೆ ಸ್ಥಾಯಿ ಸಮಿತಿ ಅದ್ಯಕ್ಷರಾದ ಲೀಲಾವತಿ ಪ್ರಕಾಶ್, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ಕಾರ್ತಿಕ್ ಬಂಗೇರ, ಉಮಾಶಂಕರ್, ದಿನೇಶ್ ಕರ್ಕೇರ, ಗೋಪಾಲ್ ಬಂಗೇರ, ರಾಧಾಕೃಷ್ಣ ಶೇಟ್, ಪುರಂದರ ಶೆಟ್ಟಿ, ರಘು ಸಾಲ್ಯಾನ್, ಗಣೇಶ್ ನಾಡಾರ್, ಪುರುಷೋತ್ತಮ, ಕೀರ್ತಿ ಕರ್ನಲ್ ಗಾರ್ಡನ್, ಗಜಾನನ ಪೈ, ಪ್ರಕಾಶ್ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು