7:38 AM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಬೋಳೂರು: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ  ವೇದವ್ಯಾಸ ಕಾಮತ್ ಗುದ್ದಲಿಪೂಜೆ

17/04/2021, 06:26

ಮಂಗಳೂರು(reporterkarnataka news) ನಗರದ ಬೋಳೂರು ವಾರ್ಡಿನ ದೇವರಾಯ ಕಾಂಪೌಂಡ್ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.

ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್,  ಬೋಳೂರು ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಆಡಳಿತ ಬದ್ಧವಾಗಿದೆ. ವಾರ್ಡಿನ ಜನತೆಯ ಬೇಡಿಕೆಯನ್ನು ಪೂರೈಸಲು ಸ್ಥಳೀಯ ಮನಪಾ ಸದಸ್ಯರಾದ ಜಗದೀಶ್ ಶೆಟ್ಟಿ ಅವರು ಶ್ರಮಿಸುತಿದ್ದಾರೆ. ಅಭಿವೃದ್ಧಿಯ ನೆಲೆಯಲ್ಲಿ ಸಾರ್ವಜನಿಕರು ಸಹಕಾರ ನೀಡಬೇಂದು ಹೇಳಿದರು.

ದೇವರಾಯ ಕಾಂಪೌಂಡ್ ರಸ್ತೆ ಅಭಿವೃದ್ಧಿಯ ಕುರಿತು ಸ್ಥಳೀಯ ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಮನವಿ ಸಲ್ಲಿಸಿದ್ದರು. ಹಾಗಾಗಿ ಅನುದಾನ ಬಿಡುಗಡೆಗೊಳಿಸಿದ್ದು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ಬೋಳೂರು, ಪಾಲಿಕೆ ಸ್ಥಾಯಿ ಸಮಿತಿ ಅದ್ಯಕ್ಷರಾದ ಲೀಲಾವತಿ ಪ್ರಕಾಶ್, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ಕಾರ್ತಿಕ್ ಬಂಗೇರ, ಉಮಾಶಂಕರ್, ದಿನೇಶ್ ಕರ್ಕೇರ, ಗೋಪಾಲ್ ಬಂಗೇರ, ರಾಧಾಕೃಷ್ಣ ಶೇಟ್, ಪುರಂದರ ಶೆಟ್ಟಿ, ರಘು ಸಾಲ್ಯಾನ್, ಗಣೇಶ್ ನಾಡಾರ್, ಪುರುಷೋತ್ತಮ, ಕೀರ್ತಿ ಕರ್ನಲ್ ಗಾರ್ಡನ್, ಗಜಾನನ ಪೈ, ಪ್ರಕಾಶ್ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಬೋಳೂರು: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ  ವೇದವ್ಯಾಸ ಕಾಮತ್ ಗುದ್ದಲಿಪೂಜೆ

17/04/2021, 06:26

ಮಂಗಳೂರು(reporterkarnataka news) ನಗರದ ಬೋಳೂರು ವಾರ್ಡಿನ ದೇವರಾಯ ಕಾಂಪೌಂಡ್ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.

ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್,  ಬೋಳೂರು ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಆಡಳಿತ ಬದ್ಧವಾಗಿದೆ. ವಾರ್ಡಿನ ಜನತೆಯ ಬೇಡಿಕೆಯನ್ನು ಪೂರೈಸಲು ಸ್ಥಳೀಯ ಮನಪಾ ಸದಸ್ಯರಾದ ಜಗದೀಶ್ ಶೆಟ್ಟಿ ಅವರು ಶ್ರಮಿಸುತಿದ್ದಾರೆ. ಅಭಿವೃದ್ಧಿಯ ನೆಲೆಯಲ್ಲಿ ಸಾರ್ವಜನಿಕರು ಸಹಕಾರ ನೀಡಬೇಂದು ಹೇಳಿದರು.

ದೇವರಾಯ ಕಾಂಪೌಂಡ್ ರಸ್ತೆ ಅಭಿವೃದ್ಧಿಯ ಕುರಿತು ಸ್ಥಳೀಯ ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಮನವಿ ಸಲ್ಲಿಸಿದ್ದರು. ಹಾಗಾಗಿ ಅನುದಾನ ಬಿಡುಗಡೆಗೊಳಿಸಿದ್ದು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ಬೋಳೂರು, ಪಾಲಿಕೆ ಸ್ಥಾಯಿ ಸಮಿತಿ ಅದ್ಯಕ್ಷರಾದ ಲೀಲಾವತಿ ಪ್ರಕಾಶ್, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ಕಾರ್ತಿಕ್ ಬಂಗೇರ, ಉಮಾಶಂಕರ್, ದಿನೇಶ್ ಕರ್ಕೇರ, ಗೋಪಾಲ್ ಬಂಗೇರ, ರಾಧಾಕೃಷ್ಣ ಶೇಟ್, ಪುರಂದರ ಶೆಟ್ಟಿ, ರಘು ಸಾಲ್ಯಾನ್, ಗಣೇಶ್ ನಾಡಾರ್, ಪುರುಷೋತ್ತಮ, ಕೀರ್ತಿ ಕರ್ನಲ್ ಗಾರ್ಡನ್, ಗಜಾನನ ಪೈ, ಪ್ರಕಾಶ್ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಬೋಳೂರು: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ  ವೇದವ್ಯಾಸ ಕಾಮತ್ ಗುದ್ದಲಿಪೂಜೆ

17/04/2021, 06:26

ಮಂಗಳೂರು(reporterkarnataka news) ನಗರದ ಬೋಳೂರು ವಾರ್ಡಿನ ದೇವರಾಯ ಕಾಂಪೌಂಡ್ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.

ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್,  ಬೋಳೂರು ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಆಡಳಿತ ಬದ್ಧವಾಗಿದೆ. ವಾರ್ಡಿನ ಜನತೆಯ ಬೇಡಿಕೆಯನ್ನು ಪೂರೈಸಲು ಸ್ಥಳೀಯ ಮನಪಾ ಸದಸ್ಯರಾದ ಜಗದೀಶ್ ಶೆಟ್ಟಿ ಅವರು ಶ್ರಮಿಸುತಿದ್ದಾರೆ. ಅಭಿವೃದ್ಧಿಯ ನೆಲೆಯಲ್ಲಿ ಸಾರ್ವಜನಿಕರು ಸಹಕಾರ ನೀಡಬೇಂದು ಹೇಳಿದರು.

ದೇವರಾಯ ಕಾಂಪೌಂಡ್ ರಸ್ತೆ ಅಭಿವೃದ್ಧಿಯ ಕುರಿತು ಸ್ಥಳೀಯ ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಮನವಿ ಸಲ್ಲಿಸಿದ್ದರು. ಹಾಗಾಗಿ ಅನುದಾನ ಬಿಡುಗಡೆಗೊಳಿಸಿದ್ದು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ಬೋಳೂರು, ಪಾಲಿಕೆ ಸ್ಥಾಯಿ ಸಮಿತಿ ಅದ್ಯಕ್ಷರಾದ ಲೀಲಾವತಿ ಪ್ರಕಾಶ್, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ಕಾರ್ತಿಕ್ ಬಂಗೇರ, ಉಮಾಶಂಕರ್, ದಿನೇಶ್ ಕರ್ಕೇರ, ಗೋಪಾಲ್ ಬಂಗೇರ, ರಾಧಾಕೃಷ್ಣ ಶೇಟ್, ಪುರಂದರ ಶೆಟ್ಟಿ, ರಘು ಸಾಲ್ಯಾನ್, ಗಣೇಶ್ ನಾಡಾರ್, ಪುರುಷೋತ್ತಮ, ಕೀರ್ತಿ ಕರ್ನಲ್ ಗಾರ್ಡನ್, ಗಜಾನನ ಪೈ, ಪ್ರಕಾಶ್ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಬೋಳೂರು: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ  ವೇದವ್ಯಾಸ ಕಾಮತ್ ಗುದ್ದಲಿಪೂಜೆ

17/04/2021, 06:26

ಮಂಗಳೂರು(reporterkarnataka news) ನಗರದ ಬೋಳೂರು ವಾರ್ಡಿನ ದೇವರಾಯ ಕಾಂಪೌಂಡ್ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.

ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್,  ಬೋಳೂರು ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಆಡಳಿತ ಬದ್ಧವಾಗಿದೆ. ವಾರ್ಡಿನ ಜನತೆಯ ಬೇಡಿಕೆಯನ್ನು ಪೂರೈಸಲು ಸ್ಥಳೀಯ ಮನಪಾ ಸದಸ್ಯರಾದ ಜಗದೀಶ್ ಶೆಟ್ಟಿ ಅವರು ಶ್ರಮಿಸುತಿದ್ದಾರೆ. ಅಭಿವೃದ್ಧಿಯ ನೆಲೆಯಲ್ಲಿ ಸಾರ್ವಜನಿಕರು ಸಹಕಾರ ನೀಡಬೇಂದು ಹೇಳಿದರು.

ದೇವರಾಯ ಕಾಂಪೌಂಡ್ ರಸ್ತೆ ಅಭಿವೃದ್ಧಿಯ ಕುರಿತು ಸ್ಥಳೀಯ ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಮನವಿ ಸಲ್ಲಿಸಿದ್ದರು. ಹಾಗಾಗಿ ಅನುದಾನ ಬಿಡುಗಡೆಗೊಳಿಸಿದ್ದು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ಬೋಳೂರು, ಪಾಲಿಕೆ ಸ್ಥಾಯಿ ಸಮಿತಿ ಅದ್ಯಕ್ಷರಾದ ಲೀಲಾವತಿ ಪ್ರಕಾಶ್, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ಕಾರ್ತಿಕ್ ಬಂಗೇರ, ಉಮಾಶಂಕರ್, ದಿನೇಶ್ ಕರ್ಕೇರ, ಗೋಪಾಲ್ ಬಂಗೇರ, ರಾಧಾಕೃಷ್ಣ ಶೇಟ್, ಪುರಂದರ ಶೆಟ್ಟಿ, ರಘು ಸಾಲ್ಯಾನ್, ಗಣೇಶ್ ನಾಡಾರ್, ಪುರುಷೋತ್ತಮ, ಕೀರ್ತಿ ಕರ್ನಲ್ ಗಾರ್ಡನ್, ಗಜಾನನ ಪೈ, ಪ್ರಕಾಶ್ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು