7:35 AM Tuesday1 - July 2025
ಬ್ರೇಕಿಂಗ್ ನ್ಯೂಸ್
ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:… ಸಿದ್ದರಾಮಯ್ಯರಿಗೆ ಅಂಬೇಡ್ಕರ್ ಸಂವಿಧಾನ ಬೇಕಾ, ಇಂದಿರಾ ಗಾಂಧಿ ಸಂವಿಧಾನ ಬೇಕಾ: ಬಸವರಾಜ ಬೊಮ್ಮಾಯಿ… Mandya | ಕಾವೇರಿ ಜಲಾಯನ ಪ್ರದೇಶದಲ್ಲಿ ವ್ಯಾಪಕ ಮಳೆ: ಹ ಕೆಆರ್ ಎಸ್… ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸೆ. 22ರಂದು ದಸರಾಕ್ಕೆ ಚಾಲನೆ:…

ಇತ್ತೀಚಿನ ಸುದ್ದಿ

ಬೋಳೂರು: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ  ವೇದವ್ಯಾಸ ಕಾಮತ್ ಗುದ್ದಲಿಪೂಜೆ

17/04/2021, 06:26

ಮಂಗಳೂರು(reporterkarnataka news) ನಗರದ ಬೋಳೂರು ವಾರ್ಡಿನ ದೇವರಾಯ ಕಾಂಪೌಂಡ್ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.

ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್,  ಬೋಳೂರು ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಆಡಳಿತ ಬದ್ಧವಾಗಿದೆ. ವಾರ್ಡಿನ ಜನತೆಯ ಬೇಡಿಕೆಯನ್ನು ಪೂರೈಸಲು ಸ್ಥಳೀಯ ಮನಪಾ ಸದಸ್ಯರಾದ ಜಗದೀಶ್ ಶೆಟ್ಟಿ ಅವರು ಶ್ರಮಿಸುತಿದ್ದಾರೆ. ಅಭಿವೃದ್ಧಿಯ ನೆಲೆಯಲ್ಲಿ ಸಾರ್ವಜನಿಕರು ಸಹಕಾರ ನೀಡಬೇಂದು ಹೇಳಿದರು.

ದೇವರಾಯ ಕಾಂಪೌಂಡ್ ರಸ್ತೆ ಅಭಿವೃದ್ಧಿಯ ಕುರಿತು ಸ್ಥಳೀಯ ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಮನವಿ ಸಲ್ಲಿಸಿದ್ದರು. ಹಾಗಾಗಿ ಅನುದಾನ ಬಿಡುಗಡೆಗೊಳಿಸಿದ್ದು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ಬೋಳೂರು, ಪಾಲಿಕೆ ಸ್ಥಾಯಿ ಸಮಿತಿ ಅದ್ಯಕ್ಷರಾದ ಲೀಲಾವತಿ ಪ್ರಕಾಶ್, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ಕಾರ್ತಿಕ್ ಬಂಗೇರ, ಉಮಾಶಂಕರ್, ದಿನೇಶ್ ಕರ್ಕೇರ, ಗೋಪಾಲ್ ಬಂಗೇರ, ರಾಧಾಕೃಷ್ಣ ಶೇಟ್, ಪುರಂದರ ಶೆಟ್ಟಿ, ರಘು ಸಾಲ್ಯಾನ್, ಗಣೇಶ್ ನಾಡಾರ್, ಪುರುಷೋತ್ತಮ, ಕೀರ್ತಿ ಕರ್ನಲ್ ಗಾರ್ಡನ್, ಗಜಾನನ ಪೈ, ಪ್ರಕಾಶ್ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಬೋಳೂರು: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ  ವೇದವ್ಯಾಸ ಕಾಮತ್ ಗುದ್ದಲಿಪೂಜೆ

17/04/2021, 06:26

ಮಂಗಳೂರು(reporterkarnataka news) ನಗರದ ಬೋಳೂರು ವಾರ್ಡಿನ ದೇವರಾಯ ಕಾಂಪೌಂಡ್ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.

ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್,  ಬೋಳೂರು ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಆಡಳಿತ ಬದ್ಧವಾಗಿದೆ. ವಾರ್ಡಿನ ಜನತೆಯ ಬೇಡಿಕೆಯನ್ನು ಪೂರೈಸಲು ಸ್ಥಳೀಯ ಮನಪಾ ಸದಸ್ಯರಾದ ಜಗದೀಶ್ ಶೆಟ್ಟಿ ಅವರು ಶ್ರಮಿಸುತಿದ್ದಾರೆ. ಅಭಿವೃದ್ಧಿಯ ನೆಲೆಯಲ್ಲಿ ಸಾರ್ವಜನಿಕರು ಸಹಕಾರ ನೀಡಬೇಂದು ಹೇಳಿದರು.

ದೇವರಾಯ ಕಾಂಪೌಂಡ್ ರಸ್ತೆ ಅಭಿವೃದ್ಧಿಯ ಕುರಿತು ಸ್ಥಳೀಯ ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಮನವಿ ಸಲ್ಲಿಸಿದ್ದರು. ಹಾಗಾಗಿ ಅನುದಾನ ಬಿಡುಗಡೆಗೊಳಿಸಿದ್ದು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ಬೋಳೂರು, ಪಾಲಿಕೆ ಸ್ಥಾಯಿ ಸಮಿತಿ ಅದ್ಯಕ್ಷರಾದ ಲೀಲಾವತಿ ಪ್ರಕಾಶ್, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ಕಾರ್ತಿಕ್ ಬಂಗೇರ, ಉಮಾಶಂಕರ್, ದಿನೇಶ್ ಕರ್ಕೇರ, ಗೋಪಾಲ್ ಬಂಗೇರ, ರಾಧಾಕೃಷ್ಣ ಶೇಟ್, ಪುರಂದರ ಶೆಟ್ಟಿ, ರಘು ಸಾಲ್ಯಾನ್, ಗಣೇಶ್ ನಾಡಾರ್, ಪುರುಷೋತ್ತಮ, ಕೀರ್ತಿ ಕರ್ನಲ್ ಗಾರ್ಡನ್, ಗಜಾನನ ಪೈ, ಪ್ರಕಾಶ್ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಬೋಳೂರು: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ  ವೇದವ್ಯಾಸ ಕಾಮತ್ ಗುದ್ದಲಿಪೂಜೆ

17/04/2021, 06:26

ಮಂಗಳೂರು(reporterkarnataka news) ನಗರದ ಬೋಳೂರು ವಾರ್ಡಿನ ದೇವರಾಯ ಕಾಂಪೌಂಡ್ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.

ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್,  ಬೋಳೂರು ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಆಡಳಿತ ಬದ್ಧವಾಗಿದೆ. ವಾರ್ಡಿನ ಜನತೆಯ ಬೇಡಿಕೆಯನ್ನು ಪೂರೈಸಲು ಸ್ಥಳೀಯ ಮನಪಾ ಸದಸ್ಯರಾದ ಜಗದೀಶ್ ಶೆಟ್ಟಿ ಅವರು ಶ್ರಮಿಸುತಿದ್ದಾರೆ. ಅಭಿವೃದ್ಧಿಯ ನೆಲೆಯಲ್ಲಿ ಸಾರ್ವಜನಿಕರು ಸಹಕಾರ ನೀಡಬೇಂದು ಹೇಳಿದರು.

ದೇವರಾಯ ಕಾಂಪೌಂಡ್ ರಸ್ತೆ ಅಭಿವೃದ್ಧಿಯ ಕುರಿತು ಸ್ಥಳೀಯ ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಮನವಿ ಸಲ್ಲಿಸಿದ್ದರು. ಹಾಗಾಗಿ ಅನುದಾನ ಬಿಡುಗಡೆಗೊಳಿಸಿದ್ದು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ಬೋಳೂರು, ಪಾಲಿಕೆ ಸ್ಥಾಯಿ ಸಮಿತಿ ಅದ್ಯಕ್ಷರಾದ ಲೀಲಾವತಿ ಪ್ರಕಾಶ್, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ಕಾರ್ತಿಕ್ ಬಂಗೇರ, ಉಮಾಶಂಕರ್, ದಿನೇಶ್ ಕರ್ಕೇರ, ಗೋಪಾಲ್ ಬಂಗೇರ, ರಾಧಾಕೃಷ್ಣ ಶೇಟ್, ಪುರಂದರ ಶೆಟ್ಟಿ, ರಘು ಸಾಲ್ಯಾನ್, ಗಣೇಶ್ ನಾಡಾರ್, ಪುರುಷೋತ್ತಮ, ಕೀರ್ತಿ ಕರ್ನಲ್ ಗಾರ್ಡನ್, ಗಜಾನನ ಪೈ, ಪ್ರಕಾಶ್ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಬೋಳೂರು: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ  ವೇದವ್ಯಾಸ ಕಾಮತ್ ಗುದ್ದಲಿಪೂಜೆ

17/04/2021, 06:26

ಮಂಗಳೂರು(reporterkarnataka news) ನಗರದ ಬೋಳೂರು ವಾರ್ಡಿನ ದೇವರಾಯ ಕಾಂಪೌಂಡ್ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.

ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್,  ಬೋಳೂರು ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಆಡಳಿತ ಬದ್ಧವಾಗಿದೆ. ವಾರ್ಡಿನ ಜನತೆಯ ಬೇಡಿಕೆಯನ್ನು ಪೂರೈಸಲು ಸ್ಥಳೀಯ ಮನಪಾ ಸದಸ್ಯರಾದ ಜಗದೀಶ್ ಶೆಟ್ಟಿ ಅವರು ಶ್ರಮಿಸುತಿದ್ದಾರೆ. ಅಭಿವೃದ್ಧಿಯ ನೆಲೆಯಲ್ಲಿ ಸಾರ್ವಜನಿಕರು ಸಹಕಾರ ನೀಡಬೇಂದು ಹೇಳಿದರು.

ದೇವರಾಯ ಕಾಂಪೌಂಡ್ ರಸ್ತೆ ಅಭಿವೃದ್ಧಿಯ ಕುರಿತು ಸ್ಥಳೀಯ ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಮನವಿ ಸಲ್ಲಿಸಿದ್ದರು. ಹಾಗಾಗಿ ಅನುದಾನ ಬಿಡುಗಡೆಗೊಳಿಸಿದ್ದು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ಬೋಳೂರು, ಪಾಲಿಕೆ ಸ್ಥಾಯಿ ಸಮಿತಿ ಅದ್ಯಕ್ಷರಾದ ಲೀಲಾವತಿ ಪ್ರಕಾಶ್, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ಕಾರ್ತಿಕ್ ಬಂಗೇರ, ಉಮಾಶಂಕರ್, ದಿನೇಶ್ ಕರ್ಕೇರ, ಗೋಪಾಲ್ ಬಂಗೇರ, ರಾಧಾಕೃಷ್ಣ ಶೇಟ್, ಪುರಂದರ ಶೆಟ್ಟಿ, ರಘು ಸಾಲ್ಯಾನ್, ಗಣೇಶ್ ನಾಡಾರ್, ಪುರುಷೋತ್ತಮ, ಕೀರ್ತಿ ಕರ್ನಲ್ ಗಾರ್ಡನ್, ಗಜಾನನ ಪೈ, ಪ್ರಕಾಶ್ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು