8:22 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಬೋಳೂರು: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ  ವೇದವ್ಯಾಸ ಕಾಮತ್ ಗುದ್ದಲಿಪೂಜೆ

17/04/2021, 06:26

ಮಂಗಳೂರು(reporterkarnataka news) ನಗರದ ಬೋಳೂರು ವಾರ್ಡಿನ ದೇವರಾಯ ಕಾಂಪೌಂಡ್ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.

ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್,  ಬೋಳೂರು ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಆಡಳಿತ ಬದ್ಧವಾಗಿದೆ. ವಾರ್ಡಿನ ಜನತೆಯ ಬೇಡಿಕೆಯನ್ನು ಪೂರೈಸಲು ಸ್ಥಳೀಯ ಮನಪಾ ಸದಸ್ಯರಾದ ಜಗದೀಶ್ ಶೆಟ್ಟಿ ಅವರು ಶ್ರಮಿಸುತಿದ್ದಾರೆ. ಅಭಿವೃದ್ಧಿಯ ನೆಲೆಯಲ್ಲಿ ಸಾರ್ವಜನಿಕರು ಸಹಕಾರ ನೀಡಬೇಂದು ಹೇಳಿದರು.

ದೇವರಾಯ ಕಾಂಪೌಂಡ್ ರಸ್ತೆ ಅಭಿವೃದ್ಧಿಯ ಕುರಿತು ಸ್ಥಳೀಯ ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಮನವಿ ಸಲ್ಲಿಸಿದ್ದರು. ಹಾಗಾಗಿ ಅನುದಾನ ಬಿಡುಗಡೆಗೊಳಿಸಿದ್ದು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ಬೋಳೂರು, ಪಾಲಿಕೆ ಸ್ಥಾಯಿ ಸಮಿತಿ ಅದ್ಯಕ್ಷರಾದ ಲೀಲಾವತಿ ಪ್ರಕಾಶ್, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ಕಾರ್ತಿಕ್ ಬಂಗೇರ, ಉಮಾಶಂಕರ್, ದಿನೇಶ್ ಕರ್ಕೇರ, ಗೋಪಾಲ್ ಬಂಗೇರ, ರಾಧಾಕೃಷ್ಣ ಶೇಟ್, ಪುರಂದರ ಶೆಟ್ಟಿ, ರಘು ಸಾಲ್ಯಾನ್, ಗಣೇಶ್ ನಾಡಾರ್, ಪುರುಷೋತ್ತಮ, ಕೀರ್ತಿ ಕರ್ನಲ್ ಗಾರ್ಡನ್, ಗಜಾನನ ಪೈ, ಪ್ರಕಾಶ್ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಬೋಳೂರು: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ  ವೇದವ್ಯಾಸ ಕಾಮತ್ ಗುದ್ದಲಿಪೂಜೆ

17/04/2021, 06:26

ಮಂಗಳೂರು(reporterkarnataka news) ನಗರದ ಬೋಳೂರು ವಾರ್ಡಿನ ದೇವರಾಯ ಕಾಂಪೌಂಡ್ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.

ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್,  ಬೋಳೂರು ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಆಡಳಿತ ಬದ್ಧವಾಗಿದೆ. ವಾರ್ಡಿನ ಜನತೆಯ ಬೇಡಿಕೆಯನ್ನು ಪೂರೈಸಲು ಸ್ಥಳೀಯ ಮನಪಾ ಸದಸ್ಯರಾದ ಜಗದೀಶ್ ಶೆಟ್ಟಿ ಅವರು ಶ್ರಮಿಸುತಿದ್ದಾರೆ. ಅಭಿವೃದ್ಧಿಯ ನೆಲೆಯಲ್ಲಿ ಸಾರ್ವಜನಿಕರು ಸಹಕಾರ ನೀಡಬೇಂದು ಹೇಳಿದರು.

ದೇವರಾಯ ಕಾಂಪೌಂಡ್ ರಸ್ತೆ ಅಭಿವೃದ್ಧಿಯ ಕುರಿತು ಸ್ಥಳೀಯ ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಮನವಿ ಸಲ್ಲಿಸಿದ್ದರು. ಹಾಗಾಗಿ ಅನುದಾನ ಬಿಡುಗಡೆಗೊಳಿಸಿದ್ದು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ಬೋಳೂರು, ಪಾಲಿಕೆ ಸ್ಥಾಯಿ ಸಮಿತಿ ಅದ್ಯಕ್ಷರಾದ ಲೀಲಾವತಿ ಪ್ರಕಾಶ್, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ಕಾರ್ತಿಕ್ ಬಂಗೇರ, ಉಮಾಶಂಕರ್, ದಿನೇಶ್ ಕರ್ಕೇರ, ಗೋಪಾಲ್ ಬಂಗೇರ, ರಾಧಾಕೃಷ್ಣ ಶೇಟ್, ಪುರಂದರ ಶೆಟ್ಟಿ, ರಘು ಸಾಲ್ಯಾನ್, ಗಣೇಶ್ ನಾಡಾರ್, ಪುರುಷೋತ್ತಮ, ಕೀರ್ತಿ ಕರ್ನಲ್ ಗಾರ್ಡನ್, ಗಜಾನನ ಪೈ, ಪ್ರಕಾಶ್ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಬೋಳೂರು: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ  ವೇದವ್ಯಾಸ ಕಾಮತ್ ಗುದ್ದಲಿಪೂಜೆ

17/04/2021, 06:26

ಮಂಗಳೂರು(reporterkarnataka news) ನಗರದ ಬೋಳೂರು ವಾರ್ಡಿನ ದೇವರಾಯ ಕಾಂಪೌಂಡ್ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.

ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್,  ಬೋಳೂರು ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಆಡಳಿತ ಬದ್ಧವಾಗಿದೆ. ವಾರ್ಡಿನ ಜನತೆಯ ಬೇಡಿಕೆಯನ್ನು ಪೂರೈಸಲು ಸ್ಥಳೀಯ ಮನಪಾ ಸದಸ್ಯರಾದ ಜಗದೀಶ್ ಶೆಟ್ಟಿ ಅವರು ಶ್ರಮಿಸುತಿದ್ದಾರೆ. ಅಭಿವೃದ್ಧಿಯ ನೆಲೆಯಲ್ಲಿ ಸಾರ್ವಜನಿಕರು ಸಹಕಾರ ನೀಡಬೇಂದು ಹೇಳಿದರು.

ದೇವರಾಯ ಕಾಂಪೌಂಡ್ ರಸ್ತೆ ಅಭಿವೃದ್ಧಿಯ ಕುರಿತು ಸ್ಥಳೀಯ ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಮನವಿ ಸಲ್ಲಿಸಿದ್ದರು. ಹಾಗಾಗಿ ಅನುದಾನ ಬಿಡುಗಡೆಗೊಳಿಸಿದ್ದು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ಬೋಳೂರು, ಪಾಲಿಕೆ ಸ್ಥಾಯಿ ಸಮಿತಿ ಅದ್ಯಕ್ಷರಾದ ಲೀಲಾವತಿ ಪ್ರಕಾಶ್, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ಕಾರ್ತಿಕ್ ಬಂಗೇರ, ಉಮಾಶಂಕರ್, ದಿನೇಶ್ ಕರ್ಕೇರ, ಗೋಪಾಲ್ ಬಂಗೇರ, ರಾಧಾಕೃಷ್ಣ ಶೇಟ್, ಪುರಂದರ ಶೆಟ್ಟಿ, ರಘು ಸಾಲ್ಯಾನ್, ಗಣೇಶ್ ನಾಡಾರ್, ಪುರುಷೋತ್ತಮ, ಕೀರ್ತಿ ಕರ್ನಲ್ ಗಾರ್ಡನ್, ಗಜಾನನ ಪೈ, ಪ್ರಕಾಶ್ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಬೋಳೂರು: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ  ವೇದವ್ಯಾಸ ಕಾಮತ್ ಗುದ್ದಲಿಪೂಜೆ

17/04/2021, 06:26

ಮಂಗಳೂರು(reporterkarnataka news) ನಗರದ ಬೋಳೂರು ವಾರ್ಡಿನ ದೇವರಾಯ ಕಾಂಪೌಂಡ್ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.

ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್,  ಬೋಳೂರು ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಆಡಳಿತ ಬದ್ಧವಾಗಿದೆ. ವಾರ್ಡಿನ ಜನತೆಯ ಬೇಡಿಕೆಯನ್ನು ಪೂರೈಸಲು ಸ್ಥಳೀಯ ಮನಪಾ ಸದಸ್ಯರಾದ ಜಗದೀಶ್ ಶೆಟ್ಟಿ ಅವರು ಶ್ರಮಿಸುತಿದ್ದಾರೆ. ಅಭಿವೃದ್ಧಿಯ ನೆಲೆಯಲ್ಲಿ ಸಾರ್ವಜನಿಕರು ಸಹಕಾರ ನೀಡಬೇಂದು ಹೇಳಿದರು.

ದೇವರಾಯ ಕಾಂಪೌಂಡ್ ರಸ್ತೆ ಅಭಿವೃದ್ಧಿಯ ಕುರಿತು ಸ್ಥಳೀಯ ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಮನವಿ ಸಲ್ಲಿಸಿದ್ದರು. ಹಾಗಾಗಿ ಅನುದಾನ ಬಿಡುಗಡೆಗೊಳಿಸಿದ್ದು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ಬೋಳೂರು, ಪಾಲಿಕೆ ಸ್ಥಾಯಿ ಸಮಿತಿ ಅದ್ಯಕ್ಷರಾದ ಲೀಲಾವತಿ ಪ್ರಕಾಶ್, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ಕಾರ್ತಿಕ್ ಬಂಗೇರ, ಉಮಾಶಂಕರ್, ದಿನೇಶ್ ಕರ್ಕೇರ, ಗೋಪಾಲ್ ಬಂಗೇರ, ರಾಧಾಕೃಷ್ಣ ಶೇಟ್, ಪುರಂದರ ಶೆಟ್ಟಿ, ರಘು ಸಾಲ್ಯಾನ್, ಗಣೇಶ್ ನಾಡಾರ್, ಪುರುಷೋತ್ತಮ, ಕೀರ್ತಿ ಕರ್ನಲ್ ಗಾರ್ಡನ್, ಗಜಾನನ ಪೈ, ಪ್ರಕಾಶ್ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು