1:10 PM Friday17 - April 2026
ಬ್ರೇಕಿಂಗ್ ನ್ಯೂಸ್
ಪುತ್ರನ ಮೇಲಿನ ಹಲ್ಲೆ ಕೇಸ್ ಕೈಬಿಡಿ: ಅನಂತ ಕುಮಾರ್ ಹೆಗಡೆ ಮನವಿಗೆ ಸ್ಪಂದಿಸಿದ… ಕೋಡಪದವಿನಲ್ಲಿ ಚಿನ್ನದ ಸರ ಕದ್ದ ಪ್ರಕರಣಕ್ಕೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಫೋಟೋದ ವ್ಯಕ್ತಿಗೂ… Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ… ಕೊಟ್ಟಿಗೆಹಾರ-ಹೊರನಾಡು–ಶೃಂಗೇರಿ ರಸ್ತೆಯಲ್ಲಿ ಟ್ಯಾಕ್ಟರ್ ಪಲ್ಟಿ: ಅರ್ಧ ಗಂಟೆ ಸಂಚಾರ ಸ್ಥಗಿತ ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ? ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ…

ಇತ್ತೀಚಿನ ಸುದ್ದಿ

ಬೋಳೂರು: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ  ವೇದವ್ಯಾಸ ಕಾಮತ್ ಗುದ್ದಲಿಪೂಜೆ

17/04/2021, 06:26

ಮಂಗಳೂರು(reporterkarnataka news) ನಗರದ ಬೋಳೂರು ವಾರ್ಡಿನ ದೇವರಾಯ ಕಾಂಪೌಂಡ್ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.

ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್,  ಬೋಳೂರು ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಆಡಳಿತ ಬದ್ಧವಾಗಿದೆ. ವಾರ್ಡಿನ ಜನತೆಯ ಬೇಡಿಕೆಯನ್ನು ಪೂರೈಸಲು ಸ್ಥಳೀಯ ಮನಪಾ ಸದಸ್ಯರಾದ ಜಗದೀಶ್ ಶೆಟ್ಟಿ ಅವರು ಶ್ರಮಿಸುತಿದ್ದಾರೆ. ಅಭಿವೃದ್ಧಿಯ ನೆಲೆಯಲ್ಲಿ ಸಾರ್ವಜನಿಕರು ಸಹಕಾರ ನೀಡಬೇಂದು ಹೇಳಿದರು.

ದೇವರಾಯ ಕಾಂಪೌಂಡ್ ರಸ್ತೆ ಅಭಿವೃದ್ಧಿಯ ಕುರಿತು ಸ್ಥಳೀಯ ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಮನವಿ ಸಲ್ಲಿಸಿದ್ದರು. ಹಾಗಾಗಿ ಅನುದಾನ ಬಿಡುಗಡೆಗೊಳಿಸಿದ್ದು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ಬೋಳೂರು, ಪಾಲಿಕೆ ಸ್ಥಾಯಿ ಸಮಿತಿ ಅದ್ಯಕ್ಷರಾದ ಲೀಲಾವತಿ ಪ್ರಕಾಶ್, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ಕಾರ್ತಿಕ್ ಬಂಗೇರ, ಉಮಾಶಂಕರ್, ದಿನೇಶ್ ಕರ್ಕೇರ, ಗೋಪಾಲ್ ಬಂಗೇರ, ರಾಧಾಕೃಷ್ಣ ಶೇಟ್, ಪುರಂದರ ಶೆಟ್ಟಿ, ರಘು ಸಾಲ್ಯಾನ್, ಗಣೇಶ್ ನಾಡಾರ್, ಪುರುಷೋತ್ತಮ, ಕೀರ್ತಿ ಕರ್ನಲ್ ಗಾರ್ಡನ್, ಗಜಾನನ ಪೈ, ಪ್ರಕಾಶ್ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಬೋಳೂರು: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ  ವೇದವ್ಯಾಸ ಕಾಮತ್ ಗುದ್ದಲಿಪೂಜೆ

17/04/2021, 06:26

ಮಂಗಳೂರು(reporterkarnataka news) ನಗರದ ಬೋಳೂರು ವಾರ್ಡಿನ ದೇವರಾಯ ಕಾಂಪೌಂಡ್ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.

ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್,  ಬೋಳೂರು ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಆಡಳಿತ ಬದ್ಧವಾಗಿದೆ. ವಾರ್ಡಿನ ಜನತೆಯ ಬೇಡಿಕೆಯನ್ನು ಪೂರೈಸಲು ಸ್ಥಳೀಯ ಮನಪಾ ಸದಸ್ಯರಾದ ಜಗದೀಶ್ ಶೆಟ್ಟಿ ಅವರು ಶ್ರಮಿಸುತಿದ್ದಾರೆ. ಅಭಿವೃದ್ಧಿಯ ನೆಲೆಯಲ್ಲಿ ಸಾರ್ವಜನಿಕರು ಸಹಕಾರ ನೀಡಬೇಂದು ಹೇಳಿದರು.

ದೇವರಾಯ ಕಾಂಪೌಂಡ್ ರಸ್ತೆ ಅಭಿವೃದ್ಧಿಯ ಕುರಿತು ಸ್ಥಳೀಯ ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಮನವಿ ಸಲ್ಲಿಸಿದ್ದರು. ಹಾಗಾಗಿ ಅನುದಾನ ಬಿಡುಗಡೆಗೊಳಿಸಿದ್ದು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ಬೋಳೂರು, ಪಾಲಿಕೆ ಸ್ಥಾಯಿ ಸಮಿತಿ ಅದ್ಯಕ್ಷರಾದ ಲೀಲಾವತಿ ಪ್ರಕಾಶ್, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ಕಾರ್ತಿಕ್ ಬಂಗೇರ, ಉಮಾಶಂಕರ್, ದಿನೇಶ್ ಕರ್ಕೇರ, ಗೋಪಾಲ್ ಬಂಗೇರ, ರಾಧಾಕೃಷ್ಣ ಶೇಟ್, ಪುರಂದರ ಶೆಟ್ಟಿ, ರಘು ಸಾಲ್ಯಾನ್, ಗಣೇಶ್ ನಾಡಾರ್, ಪುರುಷೋತ್ತಮ, ಕೀರ್ತಿ ಕರ್ನಲ್ ಗಾರ್ಡನ್, ಗಜಾನನ ಪೈ, ಪ್ರಕಾಶ್ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಬೋಳೂರು: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ  ವೇದವ್ಯಾಸ ಕಾಮತ್ ಗುದ್ದಲಿಪೂಜೆ

17/04/2021, 06:26

ಮಂಗಳೂರು(reporterkarnataka news) ನಗರದ ಬೋಳೂರು ವಾರ್ಡಿನ ದೇವರಾಯ ಕಾಂಪೌಂಡ್ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.

ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್,  ಬೋಳೂರು ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಆಡಳಿತ ಬದ್ಧವಾಗಿದೆ. ವಾರ್ಡಿನ ಜನತೆಯ ಬೇಡಿಕೆಯನ್ನು ಪೂರೈಸಲು ಸ್ಥಳೀಯ ಮನಪಾ ಸದಸ್ಯರಾದ ಜಗದೀಶ್ ಶೆಟ್ಟಿ ಅವರು ಶ್ರಮಿಸುತಿದ್ದಾರೆ. ಅಭಿವೃದ್ಧಿಯ ನೆಲೆಯಲ್ಲಿ ಸಾರ್ವಜನಿಕರು ಸಹಕಾರ ನೀಡಬೇಂದು ಹೇಳಿದರು.

ದೇವರಾಯ ಕಾಂಪೌಂಡ್ ರಸ್ತೆ ಅಭಿವೃದ್ಧಿಯ ಕುರಿತು ಸ್ಥಳೀಯ ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಮನವಿ ಸಲ್ಲಿಸಿದ್ದರು. ಹಾಗಾಗಿ ಅನುದಾನ ಬಿಡುಗಡೆಗೊಳಿಸಿದ್ದು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ಬೋಳೂರು, ಪಾಲಿಕೆ ಸ್ಥಾಯಿ ಸಮಿತಿ ಅದ್ಯಕ್ಷರಾದ ಲೀಲಾವತಿ ಪ್ರಕಾಶ್, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ಕಾರ್ತಿಕ್ ಬಂಗೇರ, ಉಮಾಶಂಕರ್, ದಿನೇಶ್ ಕರ್ಕೇರ, ಗೋಪಾಲ್ ಬಂಗೇರ, ರಾಧಾಕೃಷ್ಣ ಶೇಟ್, ಪುರಂದರ ಶೆಟ್ಟಿ, ರಘು ಸಾಲ್ಯಾನ್, ಗಣೇಶ್ ನಾಡಾರ್, ಪುರುಷೋತ್ತಮ, ಕೀರ್ತಿ ಕರ್ನಲ್ ಗಾರ್ಡನ್, ಗಜಾನನ ಪೈ, ಪ್ರಕಾಶ್ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಬೋಳೂರು: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ  ವೇದವ್ಯಾಸ ಕಾಮತ್ ಗುದ್ದಲಿಪೂಜೆ

17/04/2021, 06:26

ಮಂಗಳೂರು(reporterkarnataka news) ನಗರದ ಬೋಳೂರು ವಾರ್ಡಿನ ದೇವರಾಯ ಕಾಂಪೌಂಡ್ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.

ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್,  ಬೋಳೂರು ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಆಡಳಿತ ಬದ್ಧವಾಗಿದೆ. ವಾರ್ಡಿನ ಜನತೆಯ ಬೇಡಿಕೆಯನ್ನು ಪೂರೈಸಲು ಸ್ಥಳೀಯ ಮನಪಾ ಸದಸ್ಯರಾದ ಜಗದೀಶ್ ಶೆಟ್ಟಿ ಅವರು ಶ್ರಮಿಸುತಿದ್ದಾರೆ. ಅಭಿವೃದ್ಧಿಯ ನೆಲೆಯಲ್ಲಿ ಸಾರ್ವಜನಿಕರು ಸಹಕಾರ ನೀಡಬೇಂದು ಹೇಳಿದರು.

ದೇವರಾಯ ಕಾಂಪೌಂಡ್ ರಸ್ತೆ ಅಭಿವೃದ್ಧಿಯ ಕುರಿತು ಸ್ಥಳೀಯ ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಮನವಿ ಸಲ್ಲಿಸಿದ್ದರು. ಹಾಗಾಗಿ ಅನುದಾನ ಬಿಡುಗಡೆಗೊಳಿಸಿದ್ದು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ಬೋಳೂರು, ಪಾಲಿಕೆ ಸ್ಥಾಯಿ ಸಮಿತಿ ಅದ್ಯಕ್ಷರಾದ ಲೀಲಾವತಿ ಪ್ರಕಾಶ್, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ಕಾರ್ತಿಕ್ ಬಂಗೇರ, ಉಮಾಶಂಕರ್, ದಿನೇಶ್ ಕರ್ಕೇರ, ಗೋಪಾಲ್ ಬಂಗೇರ, ರಾಧಾಕೃಷ್ಣ ಶೇಟ್, ಪುರಂದರ ಶೆಟ್ಟಿ, ರಘು ಸಾಲ್ಯಾನ್, ಗಣೇಶ್ ನಾಡಾರ್, ಪುರುಷೋತ್ತಮ, ಕೀರ್ತಿ ಕರ್ನಲ್ ಗಾರ್ಡನ್, ಗಜಾನನ ಪೈ, ಪ್ರಕಾಶ್ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು