1:24 PM Friday18 - April 2025
ಬ್ರೇಕಿಂಗ್ ನ್ಯೂಸ್
Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ

ಇತ್ತೀಚಿನ ಸುದ್ದಿ

ಬ್ಯಾಂಕ್ ಆಫ್ ಬರೋಡಾದಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

16/08/2024, 17:15

ಮಂಗಳೂರು(reporterkarnataka.com): ಬ್ಯಾಂಕ್ ಆಫ್ ಬರೋಡಾವು ತನ್ನ ಮಂಗಳೂರಿನ ವೀರಾಜ್ ಟವರ್ಸ್‌ನಲ್ಲಿರುವ ವಲಯ ಕಚೇರಿಯ ಆವರಣದಲ್ಲಿ 78ನೇ ಸ್ವಾತಂತ್ರ್ಯ ದಿನವನ್ನು ಉತ್ಸಾಹ ಮತ್ತು ಭಕ್ತಿಯಿಂದ ಆಚರಿಸಿತು. ವಲಯ ಮುಖ್ಯಸ್ಥರಾದ ರಾಜೇಶ್ ಖನ್ನಾ ಅವರು ರಾಷ್ಟ್ರಧ್ವಜಾರೋಹಣ ನಡೆಸಿ, ಬ್ಯಾಂಕರ್‌ಗಳಾಗಿ ದೇಶ ಸೇವೆಗೆ ಮತ್ತು ಸುರಕ್ಷಿತ ಭವಿಷ್ಯ ನಿರ್ಮಾಣಕ್ಕೆ ಸಂಕಲ್ಪ ಮಾಡಿಕೊಳ್ಳುವಂತೆ ಸಿಬ್ಬಂದಿಗೆ ಪ್ರೇರೇಪಿಸಿದರು.

ರಮೇಶ್ ಕಾನಡೆ, ಡಿಜಿಎಂ ಅಶ್ವಿನಿ ಕುಮಾರ್, ಡಿಜಿಎಂ ಸನೀಲ್ ಕುಮಾರ್, ಮಂಗಳೂರು ನಗರದ ಪ್ರಾದೇಶಿಕ ವ್ಯವಸ್ಥಾಪಕರು ಹಾಗೂ ಹಿರಿಯ ಅಧಿಕಾರಿಗಳು, ಅಧಿಕಾರಿಗಳು ಮತ್ತು ಮಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗಳು ಸ್ವಾತಂತ್ರ್ಯದ ಭಾವನೆಯನ್ನು ಪ್ರತಿಬಿಂಬಿಸುವ ಬಣ್ಣದ ಉಡುಗೆಗಳಲ್ಲಿ ಭಾಗವಹಿಸಿದರು. ಸುರಕ್ಷತಾ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ಅಧಿಕಾರಿಗಳು, ಸ್ವಾತಂತ್ರ್ಯ ಹೋರಾಟಗಾರರು, ಸೈನಿಕರು ಮತ್ತು ಸುರಕ್ಷತಾ ಸಿಬ್ಬಂದಿಯ ನಿಸ್ವಾರ್ಥ ತ್ಯಾಗವನ್ನು ಸ್ಮರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು