1:52 AM Sunday18 - January 2026
ಬ್ರೇಕಿಂಗ್ ನ್ಯೂಸ್
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ…

ಇತ್ತೀಚಿನ ಸುದ್ದಿ

ರೋಹನ್ ಕಾರ್ಪೋರೇಷನ್ ಕನಸಿನ ಕಟ್ಟಡದೊಂದಿಗೆ ಕನಸಿನ ಭಾರತ ನಿರ್ಮಾಣ

16/08/2024, 11:41

ಮಂಗಳೂರು(reporterkarnataka.com): 78ನೇ ಸ್ವಾತಂತ್ರ ದಿನವನ್ನು ರೋಹನ್ ಕಾರ್ಪೋರೇಷನ್ ಆವರಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಧ್ವಜಾರೋಹಣ ಮಾಡಿದ ನಂತರ ಮಾತನಾಡಿದ ಕಾರ್ಮಿಕ ಅಧಿಕಾರಿ ವಿಲ್ಮಾ “ಕನಸಿನ ಕಟ್ಟಡದ ರೋಹನ್ ಕಾರ್ಪೊರೇಷನ್ ಜೊತೆ ಸೇರಿ ಹೊಸ ಭಾರತ ನಿರ್ಮಾಣ ಮಾಡೋಣ, ಕಾರ್ಮಿಕರಿಲ್ಲದೆ ನಮಗೆ ಸೂರಿಲ್ಲ. ನಿಮ್ಮ ನಡುವಿನ ಸ್ವಾತಂತ್ರೋತ್ಸವ ನಿಜಕ್ಕೂ ನೆನಪಿನ ಬುತ್ತಿ’, ಎಂದರು.


ಸ್ವಾತಂತ್ರೋತ್ಸವದ ಕುರಿತಾಗಿ ಮಾತನಾಡಿದ ಕಾರ್ಮಿಕ ಅಧಿಕಾರಿ ಕುಮಾರ್ “ಕಾರ್ಮಿಕರಿಗೆ ಇಂದು ರಜೆ ಘೋಷಣೆ ಮಾಡಿದ್ದೇವೆ, ಸ್ವಾತಂತ್ರಕ್ಕಾಗಿ ಮುಡಿಪಿರುವ ಈ ದಿನವನ್ನು ಕಾರ್ಮಿಕರು ಸ್ವತಂತ್ರವಾಗಿ ಆಚರಿಸಿ” ಎಂದು ಹೇಳಿದರು.
ರೋಹನ್ ಕಾರ್ಪೊರೇಶನ್‌ನ ದೈನಂದಿನ ಕಾರ್ಯಗಳಲ್ಲಿ ಒಗ್ಗಟ್ಟಿನ ಮೌಲ್ಯಗಳನ್ನು ಸಾಕಾರಗೊಳಿಸಿ, ವಿವಿಧತೆಯಲ್ಲಿನ ಏಕತೆಯನ್ನು ಗೌರವಿಸಿ ಪ್ರಗತಿಯತ್ತ ನಿರಂತರವಾಗಿ ಕೆಲಸ ಸಾಗಲಿ. ನಮ್ಮ ದೇಶವನ್ನು ಮತ್ತು ಸಂಸ್ಥೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತೇವೆ ಎಂದು ಪ್ರತಿಜ್ಞೆ ಮಾಡಿ. ಮುಂದಿನ ಪೀಳಿಗೆಗಳು ಹೆಮ್ಮೆಪಡುವಂತಹ ಭವಿಷ್ಯವನ್ನು ರಚಿಸುವಲ್ಲಿ ಒಂದಾಗೋಣ. ಎಂಬ ಆಶಯದೊಂದಿಗೆ ರೋಹನ್ ಕಾರ್ಪೊರೇಷನ್ ಕಾರ್ಯಕ್ರಮ ಯಶಸ್ವಿ ಕಂಡಿತು.
ಕಾರ್ಯಕ್ರಮದಲ್ಲಿ ರೋಹನ್ ಕಾರ್ಪೊರೇಷನ್ ನ ಸದಸ್ಯರು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು