8:38 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ರೋಹನ್ ಕಾರ್ಪೋರೇಷನ್ ಕನಸಿನ ಕಟ್ಟಡದೊಂದಿಗೆ ಕನಸಿನ ಭಾರತ ನಿರ್ಮಾಣ

16/08/2024, 11:41

ಮಂಗಳೂರು(reporterkarnataka.com): 78ನೇ ಸ್ವಾತಂತ್ರ ದಿನವನ್ನು ರೋಹನ್ ಕಾರ್ಪೋರೇಷನ್ ಆವರಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಧ್ವಜಾರೋಹಣ ಮಾಡಿದ ನಂತರ ಮಾತನಾಡಿದ ಕಾರ್ಮಿಕ ಅಧಿಕಾರಿ ವಿಲ್ಮಾ “ಕನಸಿನ ಕಟ್ಟಡದ ರೋಹನ್ ಕಾರ್ಪೊರೇಷನ್ ಜೊತೆ ಸೇರಿ ಹೊಸ ಭಾರತ ನಿರ್ಮಾಣ ಮಾಡೋಣ, ಕಾರ್ಮಿಕರಿಲ್ಲದೆ ನಮಗೆ ಸೂರಿಲ್ಲ. ನಿಮ್ಮ ನಡುವಿನ ಸ್ವಾತಂತ್ರೋತ್ಸವ ನಿಜಕ್ಕೂ ನೆನಪಿನ ಬುತ್ತಿ’, ಎಂದರು.


ಸ್ವಾತಂತ್ರೋತ್ಸವದ ಕುರಿತಾಗಿ ಮಾತನಾಡಿದ ಕಾರ್ಮಿಕ ಅಧಿಕಾರಿ ಕುಮಾರ್ “ಕಾರ್ಮಿಕರಿಗೆ ಇಂದು ರಜೆ ಘೋಷಣೆ ಮಾಡಿದ್ದೇವೆ, ಸ್ವಾತಂತ್ರಕ್ಕಾಗಿ ಮುಡಿಪಿರುವ ಈ ದಿನವನ್ನು ಕಾರ್ಮಿಕರು ಸ್ವತಂತ್ರವಾಗಿ ಆಚರಿಸಿ” ಎಂದು ಹೇಳಿದರು.
ರೋಹನ್ ಕಾರ್ಪೊರೇಶನ್‌ನ ದೈನಂದಿನ ಕಾರ್ಯಗಳಲ್ಲಿ ಒಗ್ಗಟ್ಟಿನ ಮೌಲ್ಯಗಳನ್ನು ಸಾಕಾರಗೊಳಿಸಿ, ವಿವಿಧತೆಯಲ್ಲಿನ ಏಕತೆಯನ್ನು ಗೌರವಿಸಿ ಪ್ರಗತಿಯತ್ತ ನಿರಂತರವಾಗಿ ಕೆಲಸ ಸಾಗಲಿ. ನಮ್ಮ ದೇಶವನ್ನು ಮತ್ತು ಸಂಸ್ಥೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತೇವೆ ಎಂದು ಪ್ರತಿಜ್ಞೆ ಮಾಡಿ. ಮುಂದಿನ ಪೀಳಿಗೆಗಳು ಹೆಮ್ಮೆಪಡುವಂತಹ ಭವಿಷ್ಯವನ್ನು ರಚಿಸುವಲ್ಲಿ ಒಂದಾಗೋಣ. ಎಂಬ ಆಶಯದೊಂದಿಗೆ ರೋಹನ್ ಕಾರ್ಪೊರೇಷನ್ ಕಾರ್ಯಕ್ರಮ ಯಶಸ್ವಿ ಕಂಡಿತು.
ಕಾರ್ಯಕ್ರಮದಲ್ಲಿ ರೋಹನ್ ಕಾರ್ಪೊರೇಷನ್ ನ ಸದಸ್ಯರು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು