7:55 PM Saturday25 - April 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್…

ಇತ್ತೀಚಿನ ಸುದ್ದಿ

ವೈಸಿಎಸ್ ಕ್ರೈಸ್ಟ್ ಕಿಂಗ್ ಚರ್ಚ್ ವೇಣೂರು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

20/06/2024, 17:20

ಮಂಗಳೂರು(reporterkarnataka.com): ಯಂಗ್ ಕೆಥೋಲಿಕ್ ಸ್ಟೂಡೆಂಟ್ಸ್( ವೈಸಿಎಸ್) ಇದರ ಕ್ರೈಸ್ಟ್ ಕಿಂಗ್ ಚರ್ಚ್ ವೇಣೂರು ಘಟಕದ ನೂತನ ಪದಾಧಿಕಾರಿಗಳ ಚುನಾವಣೆ ನಡೆಯಿತು.
ಹೊಸ ಪದಾಧಿಕಾರಗಳಾಗಿ ಮೆರೋಲ್ ಕಿರಣ್ ಮೋರಾಸ್(ಅಧ್ಯಕ್ಷರು), ನೀಶಲ್ ಫರ್ನಾಂಡಿಸ್(ಪ್ರಧಾನ ಕಾರ್ಯದರ್ಶಿ) ಹಾಗೂ ಓಸ್ಟಿನ್ ಮೋನಿಸ್( ಖಜಾಂಚಿ) ಅವರು ಆಯ್ಕೆಯಾಗಿದ್ದಾರೆ. ಘಟಕದ ನಿರ್ದೇಶಕರಾಗಿ ವಂ. ಫಾ. ಪೀಟರ್ ಅರಾನ್ಹಾ, ಸಂಚಾಲಕರಾಗಿ ವಂ.ಸಿ. ಸೆಂಡ್ರಾ ಗೋನ್ಸಾಲ್ವೀಸ್ ಹಾಗೂ ವರ್ಣನ್ ಮೆಂಡೋನ್ಸಾ ಕಾರ್ಯನಿರ್ವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು