4:04 AM Saturday21 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

1.48 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ

01/03/2023, 21:46

ಸುರತ್ಕಲ್(reporterkarnataka.com):
ಪಕ್ಷಾತೀತ ನೆಲೆಯಲ್ಲಿ ನನ್ನ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ ಎಂದು ಶಾಸಕ ಡಾ ಭರತ್ ಶೆಟ್ಟಿ ವೈ ಹೇಳಿದ್ದಾರೆ.

ಅವರು ಮಹಾನಗರ ವ್ಯಾಪ್ತಿಯ ಕಾಟಿಪಳ್ಳ ಉತ್ತರ ವಾರ್ಡ್‌ನಲ್ಲಿ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿಯಲ್ಲಿ
6ನೇ ವಿಭಾಗದ ರಸ್ತೆ ಅಭಿವೃದ್ಧಿಗೆ 30 ಲಕ್ಷ, ಕೃಷ್ಣ ಮಠ ರಸ್ತೆ ಸಮಗ್ರ ಅಭಿವೃದ್ಧಿಗೆ 19 ಲಕ್ಷ, 6ನೇ ವಿಭಾಗದ ಮುಂದುವರಿದ ಕಾಮಗಾರಿಗೆ 19 ಲಕ್ಷ, ಮತ್ತು ಲೋಕೋಪಯೋಗಿ ಇಲಾಖೆಯಿಂದ ಮಂಜೂರಾತಿಗೊಂಡ
ರಸ್ತೆ ಕಾಂಕ್ರಿಟೀಕರಣಕ್ಕೆ ಮತ್ತು ಚರಂಡಿ ರಚನೆಗೆ 80. ಲಕ್ಷ ಒಟ್ಟು ಸೇರಿ 1.48 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ‌ ನೆರವೇರಿಸಿ ಮಾತನಾಡಿದರು.

ಬಾಕಿಯುಳಿದ ಕೃಷ್ಣಾಪುರ ಮಾರುಕಟ್ಟೆ ಯೋಜನೆಗೆ ಈಗಾಗಲೇ ಅನುದಾನ ಇರಿಸಿ ಕಾಮಗಾರಿ ಪ್ರಾರಂಭಗೊಂಡಿದೆ ಎಂದರು.
ಅನುದಾನ ಒದಗಿಸಿದ ನೆಲೆಯಲ್ಲಿ ಶಾಸಕರನ್ನು‌ ಗ್ರಾಮಸ್ಥರ‌ ನೆಲೆಯಲ್ಲಿ ಮಂಗಳೂರು ಉತ್ತರ ಬಿಜೆಪಿ ಯುವಮೋರ್ಚಾ ಅಧ್ಯಕ್ಷ
ಭರತ್‌ರಾಜ್ ಕೃಷ್ಣಾಪುರ ಅಭಿನಂದಿಸಿದರು.


ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಪ್ರಮುಖ್ ಹರಿಪ್ರಸಾದ್, ಸಹ ಪ್ರಮುಖ್ ರಾಕೇಶ್, ಬೂತ್ ಅಧ್ಯಕ್ಷ ರವಿ ಪೂಜಾರಿ, ಜಯಚಂದ್ರ, ಮಂಡಲ ಕೋಶಾಧಿಕಾರಿ ಪುಷ್ಪರಾಜ್, ಪ್ರಜ್ವಲ್ ಬೂತ್ ಯುವ ಮೋರ್ಚಾ ಕಾರ್ಯದರ್ಶಿ ದೀಪಕ್ ದೇವಾಡಿಗ, ಸುಕೇಶ್ ಭಟ್, ದಾವೂದ್ ಬಿಎಂಆರ್, ರಮೇಶ್ ಆಚಾರ್ಯ, ಭಾಸ್ಕರ ಸನಿಲ್, ಸುಮಿತ್ರಾ ಆನಂದ, ನಾಗೇಶ್ ಮನೋಜ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು