7:37 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

1 ಕೋಟಿ ವೆಚ್ಚದಲ್ಲಿ ಮುಂಚೂರು ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ ಶಾಸಕ ಡಾ ಭರತ್ ಶೆಟ್ಟಿ ಚಾಲನೆ

27/12/2022, 18:18

ಸುರತ್ಕಲ್(reporterkarnataka.com): ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಸುರತ್ಕಲ್ ಪೂರ್ವ 2ನೇ ಮುಂಚೂರು ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ ಶಾಸಕರಾದ ಡಾ.ವೈ. ಭರತ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು.

ಮೇಯರ್ ಜಯಾನಂದ ಅಂಚನ್,ಸ್ಥಳೀಯ ಮನಪಾ ಸದಸ್ಯೆ ಶ್ವೇತಾ ಪೂಜಾರಿ,ಶಕ್ತಿಕೇಂದ್ರ ಪ್ರಮುಖ್ ಸುರೇಂದ್ರ ಸುವರ್ಣ ,ಜಯಂತ್,
ಶಕ್ತಿಕೇಂದ್ರ ಸಹ ಪ್ರಮುಖ್ ಆದ ರಾಕೇಶ್ ಬಂಗೇರ, ಬೂತ್ ಅಧ್ಯಕ್ಷರಾದ ಪದ್ಮಾವತಿ ಕೊಡಿಪಾಡಿ ರೇಖಾ, ಸಂತೋಷ್ ತಡಂಬೈಲ್, ಸಜಿತ್ ರಾಜ್ , ವಿಠಲ್ ದಾಸ್ , ಬೂತ್ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಶೆಟ್ಟಿ ಕೊಡಿಪಾಡಿ, ಪ್ರಮುಖರಾದ ಕೈಲಾಸ್ ತಡಂಬೈಲ್ , ಸತೀಶ್ ಮುಂಚೂರು, ವಿನೋದ್ ಬಂಗೇರ, ಬಾಲಕೃಷ್ಣ ಮುಂಚೂರು, ಸುಧಾಕರ್ , ಶೋಧನ್, ಸಂತೋಷ್, ಸುರೇಂದ್ರ ಶೆಟ್ಟಿ , ರಾಮಣ್ಣ, ಶರ್ಮಿಲ, ಶೇಖರ್, ಸುನೀತ, ಯಶೋಧ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು