5:14 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

1 ಕೋಟಿ ವೆಚ್ಚದಲ್ಲಿ ಮುಂಚೂರು ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ ಶಾಸಕ ಡಾ ಭರತ್ ಶೆಟ್ಟಿ ಚಾಲನೆ

27/12/2022, 18:18

ಸುರತ್ಕಲ್(reporterkarnataka.com): ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಸುರತ್ಕಲ್ ಪೂರ್ವ 2ನೇ ಮುಂಚೂರು ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ ಶಾಸಕರಾದ ಡಾ.ವೈ. ಭರತ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು.

ಮೇಯರ್ ಜಯಾನಂದ ಅಂಚನ್,ಸ್ಥಳೀಯ ಮನಪಾ ಸದಸ್ಯೆ ಶ್ವೇತಾ ಪೂಜಾರಿ,ಶಕ್ತಿಕೇಂದ್ರ ಪ್ರಮುಖ್ ಸುರೇಂದ್ರ ಸುವರ್ಣ ,ಜಯಂತ್,
ಶಕ್ತಿಕೇಂದ್ರ ಸಹ ಪ್ರಮುಖ್ ಆದ ರಾಕೇಶ್ ಬಂಗೇರ, ಬೂತ್ ಅಧ್ಯಕ್ಷರಾದ ಪದ್ಮಾವತಿ ಕೊಡಿಪಾಡಿ ರೇಖಾ, ಸಂತೋಷ್ ತಡಂಬೈಲ್, ಸಜಿತ್ ರಾಜ್ , ವಿಠಲ್ ದಾಸ್ , ಬೂತ್ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಶೆಟ್ಟಿ ಕೊಡಿಪಾಡಿ, ಪ್ರಮುಖರಾದ ಕೈಲಾಸ್ ತಡಂಬೈಲ್ , ಸತೀಶ್ ಮುಂಚೂರು, ವಿನೋದ್ ಬಂಗೇರ, ಬಾಲಕೃಷ್ಣ ಮುಂಚೂರು, ಸುಧಾಕರ್ , ಶೋಧನ್, ಸಂತೋಷ್, ಸುರೇಂದ್ರ ಶೆಟ್ಟಿ , ರಾಮಣ್ಣ, ಶರ್ಮಿಲ, ಶೇಖರ್, ಸುನೀತ, ಯಶೋಧ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು