12:46 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

10 ಗ್ರಾಮಗಳ ರೈತರಿಂದ ಸಾಮೂಹಿಕ ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ: ಸರಕಾರದ ವಿರುದ್ಧ ರೈತರ ಆಕ್ರೋಶಕ್ಕೆ ಕಾರಣವಾದರೂ ಏನು?

12/01/2022, 21:53

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಭದ್ರಾ ಬಫರ್ ಝೋನ್ ಜಾರಿಗೆ ವಿರೋಧಿಸಿರುವ ರೈತರು ಸಾಮೂಹಿಕ ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ. ಯೋಜನೆ ಕುರಿತಂತೆ ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಬಫರ್ ಝೋನ್ ಕುರಿತಂತೆ ಎನ್.ಆರ್.ಪುರ ತಾಲೂಕಿನ ರೈತರು ಸಾಮೂಹಿಕ ಪತ್ರ ಬರೆದಿದ್ದಾರೆ.

ಸಾಲೂರು, ಹೆನ್ನಂಗಿ, ಬೆಳ್ಳಂಗಿ, ಅಳೆಹಳ್ಳಿ, ಆಡುವಳ್ಳಿ, ಕೊಳಲೆ, ಮುದುಗುಣಿ, ಬಾಳೆಗದ್ದೆ, ನಂದಿಗಾವೆ, ಬೈರಾಪುರ ಗ್ರಾಮಗಳು ಇದರಲ್ಲಿ ಸೇರಿವೆ. 10 ಗ್ರಾಮಗಳ ಜನರಿಂದ ಸಾಮೂಹಿಕ ದಯಾಮರಣಕ್ಕೆ ಬೇಡಿಕೆ ಸಲ್ಲಿಸಿದ್ದಾರೆ.

ಈ ಹಿಂದೆಯೂ ಹಲವು ಯೋಜನೆಗಳ ಮೂಲಕ ಜನರನ್ನು ಸರಕಾರ ಒಕ್ಕಲೆಬ್ಬಿಸಿತ್ತು. ಇದೇ ಗ್ರಾಮದಲ್ಲಿ ಪುನರ್ ವಸತಿ ಕಲ್ಪಿಸಿತ್ತು. ಇದೀಗ

ಮತ್ತೆ ಒಕ್ಕಲೆಬ್ಬಿಸಲು ರೂಪಿಸಿದ ಬಫರ್ ಝೋನ್ ಜಾರಿಗೆ ತೀವ್ರ ವಿರೋಧ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು