9:56 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

10 ಗ್ರಾಮಗಳ ರೈತರಿಂದ ಸಾಮೂಹಿಕ ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ: ಸರಕಾರದ ವಿರುದ್ಧ ರೈತರ ಆಕ್ರೋಶಕ್ಕೆ ಕಾರಣವಾದರೂ ಏನು?

12/01/2022, 21:53

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಭದ್ರಾ ಬಫರ್ ಝೋನ್ ಜಾರಿಗೆ ವಿರೋಧಿಸಿರುವ ರೈತರು ಸಾಮೂಹಿಕ ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ. ಯೋಜನೆ ಕುರಿತಂತೆ ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಬಫರ್ ಝೋನ್ ಕುರಿತಂತೆ ಎನ್.ಆರ್.ಪುರ ತಾಲೂಕಿನ ರೈತರು ಸಾಮೂಹಿಕ ಪತ್ರ ಬರೆದಿದ್ದಾರೆ.

ಸಾಲೂರು, ಹೆನ್ನಂಗಿ, ಬೆಳ್ಳಂಗಿ, ಅಳೆಹಳ್ಳಿ, ಆಡುವಳ್ಳಿ, ಕೊಳಲೆ, ಮುದುಗುಣಿ, ಬಾಳೆಗದ್ದೆ, ನಂದಿಗಾವೆ, ಬೈರಾಪುರ ಗ್ರಾಮಗಳು ಇದರಲ್ಲಿ ಸೇರಿವೆ. 10 ಗ್ರಾಮಗಳ ಜನರಿಂದ ಸಾಮೂಹಿಕ ದಯಾಮರಣಕ್ಕೆ ಬೇಡಿಕೆ ಸಲ್ಲಿಸಿದ್ದಾರೆ.

ಈ ಹಿಂದೆಯೂ ಹಲವು ಯೋಜನೆಗಳ ಮೂಲಕ ಜನರನ್ನು ಸರಕಾರ ಒಕ್ಕಲೆಬ್ಬಿಸಿತ್ತು. ಇದೇ ಗ್ರಾಮದಲ್ಲಿ ಪುನರ್ ವಸತಿ ಕಲ್ಪಿಸಿತ್ತು. ಇದೀಗ

ಮತ್ತೆ ಒಕ್ಕಲೆಬ್ಬಿಸಲು ರೂಪಿಸಿದ ಬಫರ್ ಝೋನ್ ಜಾರಿಗೆ ತೀವ್ರ ವಿರೋಧ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು