3:25 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

100 ಕೋಟಿ ಜನರಿಗೆ ಲಸಿಕೆ: ಪ್ರಧಾನಿ ನರೇಂದ್ರ ಮೋದಿಗೆ ಶಾಸಕ ವೇದವ್ಯಾಸ ಕಾಮತ್ ಅಭಿನಂದನೆ

21/10/2021, 23:00

ಮಂಗಳೂರು(reporterkarnataka.com): ಭಾರತದಲ್ಲಿ 100 ಕೋಟಿ ಜನರಿಗೆ ಲಸಿಕೆ ನೀಡಿ ದಾಖಲೆ ಸೃಷ್ಟಿಸಿರುವ ಕೇಂದ್ರ ಸರಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶಾಸಕ ವೇದವ್ಯಾಸ್ ಕಾಮತ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ವಿಶ್ವದಲ್ಲಿ ವೈದ್ಯಕೀಯ ರಂಗದಲ್ಲಿ ಬಹಳಷ್ಟು ಮುಂದುವರಿದಿರುವ ದೇಶಗಳಲ್ಲೂ ಆಗದಂತಹ ಸಾಧನೆಯನ್ನು ಭಾರತ ಮಾಡಿದೆ. ಇದಕ್ಕೆ ಕಾರಣ ಉತ್ತಮ ನಾಯಕತ್ವ ಮತ್ತು ವೈದ್ಯಕೀಯ ರಂಗದ ಸಿಬ್ಬಂದಿಗಳ ಅವಿರತ ಶ್ರಮ ಎಂದು ಹೇಳಿದ್ದಾರೆ.

ಕೋವಿಡ್ ನಿರ್ವಹಣೆಯಲ್ಲಿ ಯಶಸ್ಸು ಗಳಿಸಿದ ನಂತರ ಲಸಿಕೆ ವಿತರಣೆಯಲ್ಲಿ ಭಾರತವು 100 ಕೋಟಿ ಜನರಿಗೆ ಲಸಿಕೆ ನೀಡಿದ ಮೊದಲ ದೇಶವಾಗಿದೆ. ಲಸಿಕೆಯ ಕುರಿತು ಇಲ್ಲ‌ಸಲ್ಲದ ಆರೋಪ ಹೊರೆಸಿದವರಿಗೆ ಇದು ಉತ್ತರವಾಗಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು