1:53 AM Saturday5 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

100 ಕೋಟಿ ಜನರಿಗೆ ಲಸಿಕೆ: ಪ್ರಧಾನಿ ನರೇಂದ್ರ ಮೋದಿಗೆ ಶಾಸಕ ವೇದವ್ಯಾಸ ಕಾಮತ್ ಅಭಿನಂದನೆ

21/10/2021, 23:00

ಮಂಗಳೂರು(reporterkarnataka.com): ಭಾರತದಲ್ಲಿ 100 ಕೋಟಿ ಜನರಿಗೆ ಲಸಿಕೆ ನೀಡಿ ದಾಖಲೆ ಸೃಷ್ಟಿಸಿರುವ ಕೇಂದ್ರ ಸರಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶಾಸಕ ವೇದವ್ಯಾಸ್ ಕಾಮತ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ವಿಶ್ವದಲ್ಲಿ ವೈದ್ಯಕೀಯ ರಂಗದಲ್ಲಿ ಬಹಳಷ್ಟು ಮುಂದುವರಿದಿರುವ ದೇಶಗಳಲ್ಲೂ ಆಗದಂತಹ ಸಾಧನೆಯನ್ನು ಭಾರತ ಮಾಡಿದೆ. ಇದಕ್ಕೆ ಕಾರಣ ಉತ್ತಮ ನಾಯಕತ್ವ ಮತ್ತು ವೈದ್ಯಕೀಯ ರಂಗದ ಸಿಬ್ಬಂದಿಗಳ ಅವಿರತ ಶ್ರಮ ಎಂದು ಹೇಳಿದ್ದಾರೆ.

ಕೋವಿಡ್ ನಿರ್ವಹಣೆಯಲ್ಲಿ ಯಶಸ್ಸು ಗಳಿಸಿದ ನಂತರ ಲಸಿಕೆ ವಿತರಣೆಯಲ್ಲಿ ಭಾರತವು 100 ಕೋಟಿ ಜನರಿಗೆ ಲಸಿಕೆ ನೀಡಿದ ಮೊದಲ ದೇಶವಾಗಿದೆ. ಲಸಿಕೆಯ ಕುರಿತು ಇಲ್ಲ‌ಸಲ್ಲದ ಆರೋಪ ಹೊರೆಸಿದವರಿಗೆ ಇದು ಉತ್ತರವಾಗಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು