10:33 PM Saturday20 - June 2026
ಬ್ರೇಕಿಂಗ್ ನ್ಯೂಸ್
Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ…

ಇತ್ತೀಚಿನ ಸುದ್ದಿ

100 ಕೋಟಿ ಜನರಿಗೆ ಲಸಿಕೆ: ಪ್ರಧಾನಿ ನರೇಂದ್ರ ಮೋದಿಗೆ ಶಾಸಕ ವೇದವ್ಯಾಸ ಕಾಮತ್ ಅಭಿನಂದನೆ

21/10/2021, 23:00

ಮಂಗಳೂರು(reporterkarnataka.com): ಭಾರತದಲ್ಲಿ 100 ಕೋಟಿ ಜನರಿಗೆ ಲಸಿಕೆ ನೀಡಿ ದಾಖಲೆ ಸೃಷ್ಟಿಸಿರುವ ಕೇಂದ್ರ ಸರಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶಾಸಕ ವೇದವ್ಯಾಸ್ ಕಾಮತ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ವಿಶ್ವದಲ್ಲಿ ವೈದ್ಯಕೀಯ ರಂಗದಲ್ಲಿ ಬಹಳಷ್ಟು ಮುಂದುವರಿದಿರುವ ದೇಶಗಳಲ್ಲೂ ಆಗದಂತಹ ಸಾಧನೆಯನ್ನು ಭಾರತ ಮಾಡಿದೆ. ಇದಕ್ಕೆ ಕಾರಣ ಉತ್ತಮ ನಾಯಕತ್ವ ಮತ್ತು ವೈದ್ಯಕೀಯ ರಂಗದ ಸಿಬ್ಬಂದಿಗಳ ಅವಿರತ ಶ್ರಮ ಎಂದು ಹೇಳಿದ್ದಾರೆ.

ಕೋವಿಡ್ ನಿರ್ವಹಣೆಯಲ್ಲಿ ಯಶಸ್ಸು ಗಳಿಸಿದ ನಂತರ ಲಸಿಕೆ ವಿತರಣೆಯಲ್ಲಿ ಭಾರತವು 100 ಕೋಟಿ ಜನರಿಗೆ ಲಸಿಕೆ ನೀಡಿದ ಮೊದಲ ದೇಶವಾಗಿದೆ. ಲಸಿಕೆಯ ಕುರಿತು ಇಲ್ಲ‌ಸಲ್ಲದ ಆರೋಪ ಹೊರೆಸಿದವರಿಗೆ ಇದು ಉತ್ತರವಾಗಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು