1:49 AM Tuesday22 - July 2025
ಬ್ರೇಕಿಂಗ್ ನ್ಯೂಸ್
Davanagere | ವೀರಶೈವ ಲಿಂಗಾಯತ ಎಲ್ಲ ಗುರು ಭಕ್ತರು ಒಂದಾದರೆ ನಮ್ಮನ್ನು ತಡೆಯುವವರು… Chikkamagaluru | ಬಣಕಲ್ ಪ್ರೌಢ ಶಾಲೆಯಲ್ಲಿ ಲಾಸ್ಟ್ ಬೆಂಚ್ ಸ್ಟೂಡೆಂಟ್ಸ್ ಪರಿಕಲ್ಪನೆಗೆ ಮಂಗಳ:… Kodagu | ಮಹಿಳೆಗೆ ಹಲ್ಲೆ ನಡೆಸಿ ಸರ ಅಪಹರಣ: ಗ್ರಾಮಸ್ಥರ ಕೈಗೆ ಸಿಕ್ಕಿ… ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:…

ಇತ್ತೀಚಿನ ಸುದ್ದಿ

10, 20 ರೂ. ಕೊಟ್ರೆ ಮುಟ್ಟೋಲ್ಲ, 100, 200ರೇ ಕೊಡ್ಬೇಕು!: ಚಿಕ್ಕಮಗಳೂರಿನಲ್ಲಿ ರಾಜಸ್ತಾನಿ ಯುವತಿಯರಿಂದ ವಸೂಲಿ ದಂಧೆ!!

24/05/2023, 20:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕುಂತಕ್ಕೆ ನಿಂತಕ್ಕೆ ಚಂದಾ ವಸೂಲಿ ಮಾಡುವುದು ಈಗ ಸಾಮಾನ್ಯವಾಗಿ ಹೋಗಿದೆ. ಇದೀಗ ಕಾಫಿನಾಡು ಚಿಕ್ಕಮಗಳೂರಿನಲ್ಲಿ ರಾಜಸ್ತಾನದ ಯುವತಿಯರ ತಂಡವೊಂದು ಹಣ ವಸೂಲಿಯಲ್ಲಿ ತೊಡಗಿದೆ.


ಸ್ಟ್ರೈಲಾಗಿ ಡ್ರೆಸ್ ಮಾಡ್ಕೊಂಡು ಬಂದು ಲೇಡಿಸ್ ಗ್ಯಾಂಗ್ ವೊಂದು ಹಣ ವಸೂಲಿ ಮಾಡುತ್ತಿದೆ. ಇವರಿಗೆ 10, 20 ರೂಪಾಯಿ ಕೊಟ್ರೆ ಮುಟ್ಟಲ್ಲ, 100, 200 ರೂಪಾಯಿಯನ್ನೇ ಕೊಡ್ಬೇಕು.ಚಿಕ್ಕಮಗಳೂರು ನಗರದ ಮನೆ ಮನೆಗಳಿಗೆ,
ಅಂಗಡಿಗಳಿಗೆ ತೆರಳಿ ಯುವತಿಯರು ಹಣಕ್ಕಾಗಿ ಬೇಡಿಕೆ ಇಡುತ್ತಾರೆ. ಪ್ರಕೃತಿ ವಿಕೋಪದಿಂದ ಮನೆ-ಆಸ್ತಿ ಕಳೆದುಕೊಂಡಿದ್ದೇವೆಂದು ಅನುಕಂಪ ಗಿಟ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಮನೆ ಬಿದ್ದು ಹೋಗಿದೆ, ಹಾಕೋಕೆ ಬಟ್ಟೆ ಇಲ್ಲ ಎಂದು ಹಣಕ್ಕಾಗಿ ಡಿಮ್ಯಾಂಡ್ ಇಡುತ್ತಾರೆ.
ತಂಡದಲ್ಲಿ ಸುಮಾರು ಐವರು ಯುವತಿಯರಿದ್ದಾರೆ.
ಈ ಕುರಿತು ನಗರ ನಿವಾಸಿಯೊಬ್ಬರು ಪ್ರಶ್ನಿಸಿದಾಗ
ಯುವತಿಯರು ಆಟೋ ಹತ್ತಿ ಎಸ್ಕೇಪ್ ಆಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು